ಗ್ರೀನ್ ಜೋನ್ ಕೊಪ್ಪಳಕ್ಕೂ ಕೋವಿಡ್-19 ಕಳವಳ: ಮೂವರಿಗೆ ಸೋಂಕು ದೃಢ
Team Udayavani, May 18, 2020, 3:52 PM IST
ಕೊಪ್ಪಳ: ಈವರೆಗೂ ಗ್ರೀನ್ ಜೋನ್ ನಲ್ಲಿದ್ದ ಕೊಪ್ಪಳ ಜಿಲ್ಲೆಗೂ ಕೋವಿಡ್-19 ಸೋಂಕು ಮಹಾಮಾರಿ ಒಕ್ಕರಿಸುವ ಮೂಲಕ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.
ಸೋಮವಾರ ಜಿಲ್ಲೆಯಲ್ಲಿ ಮೂರು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಈ ಕುರಿತು ಜಿಲ್ಲಾಡಳಿತ ದೃಢಪಡಿಸಿದೆ.
P-1173 ಪುರುಷನು ಮಹಾರಾಷ್ಟದಿಂದ ಕೊಪ್ಪಳ ಜಿಲ್ಲೆಗೆ ಪ್ರಯಾಣ ಮಾಡಿದ್ದರೆ, P-1174 ಮಹಿಳೆಯು ಮಹಾರಾಷ್ಟ್ರ ದಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಇನ್ನೂ P-1175 ವ್ಯಕ್ತಿಯು ತಮಿಳುನಾಡಿನ ಚೆನ್ನೈ ನಿಂದ ಜಿಲ್ಲೆಗೆ ಪ್ರಯಾಣ ಮಾಡಿದ್ದು ಇವರಲ್ಲಿ ಸೋಂಕು ಇರುವುದು ದೃಢಪಟ್ಟಿವೆ.
ಕೊಪ್ಪಳ ಗ್ರೀನ್ ಜೋನ್ ನಲ್ಲಿದೆ. ನಾವು ನೆಮ್ಮದಿಯಿಂದ ಇದ್ದೇವೆ ಎಂದು ಜನರು ಜೀವನ ಸಾಗಿಸುತ್ತಿದ್ದರು. ಜಿಲ್ಲಾಡಳಿತ ಸಹಿತ ಹಲವು ದಿಟ್ಟ ಕ್ರಮ ಕೈಗೊಂಡಿತ್ತು. ಈ ಮಧ್ಯ ಅಂತರಾಜ್ಯ ಪ್ರಯಾಣವೇ ಜಿಲ್ಲೆಗೆ ಮುಳುವಾಗಿದ್ದು ಮೂವರಲ್ಲಿ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ