ಸಿಡಿಲು ಬಡಿದು ಮಹಿಳೆ ಸಾವು
Team Udayavani, May 24, 2019, 4:07 PM IST
ಕುಷ್ಟಗಿ: ಪಟ್ಟಣದಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆ ಮಹಿಳೆಯನ್ನು ಬಲಿ ತೆಗೆದುಕೊಂಡಿದೆ.
ತಾಲೂಕಿನ ತಳವಗೇರಾ ಗ್ರಾಮ ವ್ಯಾಪ್ತಿಯಲ್ಲಿ ಸಿಡಿಲಿಗೆ ಮನೆ ಗೋಡೆ ಕುಸಿದಿದ್ದರಿಂದ ಗ್ರಾಮದ ಈರಮ್ಮ ಹಿರೇಮಠ (36) ಮೃತಪಟ್ಟಿದ್ದಾರೆ. ತಾಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ಅಂಬಣ್ಣ ಕತ್ತಿ, ಪರಸಪ್ಪ ಪರಮಣ್ಣನವರ್ ಅವರ ಮನೆಯ ಹಂಚು ಹಾರಿಹೋಗಿದೆ. ಮರಿಯಪ್ಪ ವಾಲೀಕರ ಅವರ ಮೇಲೆ ಕಲ್ಲು ಬಿದ್ದು ಕಾಲು, ಬೆನ್ನಿಗೆ ಪೆಟ್ಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ