Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ
Team Udayavani, May 9, 2024, 11:08 AM IST
ಗಂಗಾವತಿ: ಬುಧುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಗಂಗಾವತಿ ನಗರ ಸೇರಿದಂತೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ .
ಗಂಗಾವತಿ ನಗರದಲ್ಲಿ ರಾತ್ರಿ 10 ಗಂಟೆಯಿಂದ ಆರಂಭವಾದ ಬಿರುಗಾಳಿ ಮಳೆಗೆ ಗಂಗಾವತಿಯಲ್ಲಿ 25ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಗ್ರಾಮೀಣ ಭಾಗದಲ್ಲಿ 15 ವಿದ್ಯುತ್ ಕಂಬಗಳು, 8 ಟ್ರಾನ್ಸಫಾರ್ಮಾರಗಳು ನೆಲಕ್ಕುರುಳಿವೆ.
ತಾಲೂಕಿನ ಆನೆಗೊಂದಿ ಭಾಗದಲ್ಲಿ ಭತ್ತ ಕಟಾವು ಮಾಡಿ ಉತ್ಸವ ಜಾಗದಲ್ಲಿ ಒಣಗಿಸಲು ಹಾಕಿದ್ದ ಭತ್ತದ ರಾಶಿಗಳಿಗೆ ಮಳೆ ನೀರು ನುಗ್ಗಿ ಅಪಾರ ನಷ್ಟವಾಗಿದೆ. ಬಾಳೆ ಬೆಳೆ ಬಿರುಗಾಳಿಗೆ ನೆಲಕ್ಕೆ ಉರುಳಿದ್ದು ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.
ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಬುಧವಾರ ರಾತ್ರಿ 10 ಗಂಟೆಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು ಗುರುವಾರ ಬೆಳಿಗ್ಗೆ 10 ಗಂಟೆಯಾದರೂ ಇನ್ನೂ ವಿದ್ಯುತ್ ಬಂದಿಲ್ಲ. ಇದರಿಂದ ಗಂಗಾವತಿ ಹಾಗೂ ಸುತ್ತಲಿನ ಗ್ರಾಮಗಳ ಜನರಿಗೆ ಕುಡಿಯುವ ನೀರು, ತೊಂದರೆಯಾಗಿದೆ.
ಗಂಗಾವತಿ ನಗರದ ಕೋರ್ಟ್ ಎದುರಿಗಿನ ಬೃಹತ್ ಮರ ಹಾಗೂ ಜಯನಗರ ಮತ್ತು ಸರೋಜನಗರ ಸೇರಿದಂತೆ ಹಲವು ಭಾಗದಲ್ಲಿ ಗಿಡಮರಗಳು ಧರೆಗೆ ಉರುಳಿವೆ .ಇದರಿಂದ ಸಂಚಾರ ಅಸ್ತವ್ಯಸ್ತವಾಗಿದ್ದು ನಗರ ಸಭೆ ಮತ್ತು ಅರಣ್ಯ ಇಲಾಖೆಯವರು ಸಮರೋಪಾದಿಯಲ್ಲಿ ಮರಗಳನ್ನು ಕಡಿತು ಸಂಚಾರಕ್ಕೆ ರಸ್ತೆಗಳನ್ನು ಮುಕ್ತ ಮಾಡುತ್ತಿದ್ದಾರೆ.
ಇದನ್ನೂ ಓದಿ: SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ