Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ, ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡು

Team Udayavani, Sep 27, 2023, 3:56 PM IST

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಗಂಗಾವತಿ: ವಿಜಯನಗರ ಸಾಮ್ರಾಜ್ಯದ ಮೂಲ ರಾಜಧಾನಿ ಆನೆಗೊಂದಿ ಹಾಗೂ ಕಿಷ್ಕಿಂಧಾ ಅಂಜನಾದ್ರಿ, ಏಳು ಗುಡ್ಡ ಪ್ರದೇಶ ಪ್ರಾಕೃತಿಕವಾಗಿ ಸೌಂದರ್ಥನ ಹೊಂದಿದೆ. ಇದನ್ನು ತಿಳಿದಿರುವ ದೇಶ ವಿದೇಶದ ಪ್ರವಾಸಿಗರು ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಈ ಭಾಗಕ್ಕೆ ಆಗಮಿಸುತ್ತಾರೆ. ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಜಿಲ್ಲೆಯಲ್ಲಿ ಇದ್ದರೂ ಗಂಗಾವತಿ ತಾಲೂಕಿನ ಆನೆಗುಂದಿ ಭಾಗ ಸೇರಿದಂತೆ ಇಲಿಯ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳನ್ನು ನಿರ್ಲಕ್ಷ ಮಾಡಿದೆ. ಪ್ರವಾಸಗರಿಗೆ ಅಗತ್ಯ ಮಾಹಿತಿ ತಿಳಿಸುವ ಪ್ರವಾಸೋದ್ಯಮ ಇಲಾಖೆಯ ಯಾವುದೇ ನೋಟಿಸ್ ಬೋರ್ಡ್ ಗಳು ಮತ್ತು ಫಲಕಗಳು ಇಲ್ಲಿ ನಿರ್ಮಾಣವಾಗಿಲ್ಲ.

ಆನೆಗುಂದಿ ಭಾಗದಲ್ಲಿ ಐತಿಹಾಸಿಕ ಪ್ರಸಿದ್ಧವಾದ 9 ಯತಿಗಳ ನವ ಬೃಂದಾವನ ಗಡ್ಡಿ,ಚಿಂತಾಮಣಿ, ವಾಲಿ ಸುಗ್ರೀವರು ಯುದ್ಧ ಮಾಡಿದ ಸ್ಥಳ,ವಾಲಿ ಬಂಡಾರ,ವಾಲೀಕಿಲ್ಲಾ, ಪಂಪ ಸರೋವರ, ಚಿಂಚನ ಕೋಟೆ ,ತಳವಾರ ಘಟ್ಟ ಸೂರ್ಯನಾರಾಯಣ ದೇವಾಲಯ, ಶ್ರೀಕೃಷ್ಣದೇವರಾಯರ ಸಮಾಧಿ ಎಂದು ಕರೆಯಲ್ಪಡುವ 60 ಕಾಲಿನ ಮಂಟಪ, ಸಾಣಾಪೂರ ಲೇಖ್, ಸಾಣಾಪೂರ ಫಾಲ್ಸ್, ವಿಜಯನಗರ ಕಾಲದಲ್ಲಿ ನಿರ್ಮಿಸಿದ ಅಕ್ವಾಡೆಕ್ಟ್,(ಸೇತುವೆ), ಹಿರೇಬೆಣಕಲ್ ಬೆಟ್ಟದಲ್ಲಿರುವ ಶಿಲಾಯುಗದ ಜನಾಂಗದ ಮನೆಗಳು,ಶಿಲಾಸಮಾಧಿಗಳು ಮತ್ತು ಕುಮ್ಮಟದುರ್ಗದ ಗಂಡುಗಲಿ ಕುಮಾರರಾಮಕೋಟೆ ಹಾಗೂ ಜಟ್ಡಂಗಿ ರಾಮೇಶ್ವರ ದೇಗುಲ ಸೇರಿ ಹಲವು ಸ್ಮಾರಕಗಳಿವೆ. ಇಲ್ಲಿಗೆ ಹೋಗಿ ಬರಲು ಸರಿಯಾದ ರಸ್ತೆಗಳಿಲ್ಲ. ಎಲ್ಲಾ ಪ್ರವಾಸಿತಾಣಗಳು ಮತ್ತು ಸ್ಮಾರಕಗಳ ಕುರಿತು ಪ್ರವಾಸೋದ್ಯಮ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ವಿಫಲವಾಗಿದೆ.

ಗಂಗಾವತಿ, ಕಂಪ್ಲಿ,ಕಮಲಾಪೂರ,ಹೊಸಪೇಟೆ, ಕೊಪ್ಪಳ, ಆನೆಗೊಂದಿ ಮಾರ್ಗಕ್ಕೆ ಬರಲು ಹಿಟ್ನಾಳ ಮತ್ತು ಶಿವಪೂರ ಮತ್ತು ಬುಕ್ಕಸಾಗರ ಗ್ರಾಮಗಳ ಹತ್ತಿರ ಮಾರ್ಗಸೂಚಿ ಫಲಕಗಳಲಿಲ್ಲ. ಪ್ರವಾಸೋದ್ಯಮ ಇಲಾಖೆ ಪ್ರತಿ ವರ್ಷ ಆನೆಗೊಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಿ ಕೈ ತೊಳೆದುಕೊಳ್ಳುತ್ತದೆ. ಇದನ್ನು ಬಿಟ್ಡರೆ ಪ್ರವಾಸೋದ್ಯಮ ಕ್ಕೆ ಪೂರಕವಾಗಿ ಇರುವ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆಂಬ ಆರೋಪವನ್ನು ಸ್ಥಳೀಯರು ಮಾಡುತ್ತಾರೆ.

– ಕೆ.ನಿಂಗಜ್ಜ

ಇದನ್ನೂ ಓದಿ: ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಟಾಪ್ ನ್ಯೂಸ್

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆDemocracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MARRIAGE

Marriage: ಹಿಂದೂ ಯುವಕನನ್ನು ವರಿಸಿದ ಅನ್ಯಕೋಮಿನ ಯುವತಿ

goolihatti shekhar

ಡಾ|ಹೆಡಗೇವಾರ್‌ ಮ್ಯೂಸಿಯಂ ಪ್ರವೇಶಿಸಿದ ವೀಡಿಯೋ ಇದೆಯೇ?-ನಾಯಕರಿಗೆ ಗೂಳಿಹಟ್ಟಿ ಶೇಖರ್‌ ಸವಾಲು

nonAa

Congress: ಡಿಕೆಶಿ ಮುಂದಿನ ಸಿಎಂ- ನೊಣವಿನಕೆರೆ ಶ್ರೀ

1-sddasdsad

Ediga ಸಮಾವೇಶ;ದಾರಿ ತಪ್ಪಿಸುವವರ ಮಾತು ಕೇಳುತ್ತಿರುವ ಸಿದ್ದರಾಮಯ್ಯ:ಶ್ರೀನಾಥ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ELEPHANT HINDU

Elephant: ಆನೆಯ ದಾರಿಗೆ ನಮ್ಮದೇ ಅಡ್ಡಿ !

rat virtual

Rat: ಇಲಿ ಮೆದುಳಿನ ಚಟುವಟಿಕೆ ಅಧ್ಯಯನದ ಉದ್ದೇಶ- ಇಲಿಗಳಿಗೆ ವರ್ಚುವಲ್‌ ರಿಯಾಲಿಟಿ ಕನ್ನಡಕ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MONEY GONI

Jharkhand: ದೇಶದ ಅತೀ ದೊಡ್ಡ ಅಕ್ರಮ ಹಣ ಬೇಟೆ- ಬಗೆದಷ್ಟೂ ಹೊರಬರುತ್ತಿದೆ ನೋಟುಗಳ ಕಟ್ಟು

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.