ಎಚ್ಚರಿಕೆ ಮಧ್ಯೆಯೂ ವ್ಯಾಪಾರ-ವಹಿವಾಟು
Team Udayavani, Mar 25, 2020, 4:42 PM IST
ಗಂಗಾವತಿ: ಕೋವಿಡ್ 19 ವೈರಸ್ ಹರದಡಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಿದ್ದರೂ ಇದನ್ನು ಉಲ್ಲಂಘಿಸುವ ಘಟನೆಗಳು ಗಂಗಾವತಿ ಮತ್ತು ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಕಂಡು ಬರುತ್ತಿವೆ. ನಗರ ಪ್ರದೇಶದಲ್ಲಿ ತರಕಾರಿ ಮಾರ್ಕೆಟ್ನಲ್ಲಿ ಬೆಳಗ್ಗೆ ಜನರು ತರಕಾರಿ, ಹೂವು, ಹಣ್ಣು ಖರೀದಿ ಮಾಡಲು ಗುಂಪು ಗುಂಪಾಗಿ ಸೇರಿ ಖರೀದಿ ಮಾಡುತ್ತಿದ್ದ ದೃಶ್ಯ ಕಂಡುಬಂತು. ಕೇಂದ್ರ ಬಸ್ ನಿಲ್ದಾಣ ಪೂರ್ಣ ಸ್ಥಬ್ಧವಾಗಿತ್ತು. ಹಾಲು ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಮಾತ್ರ ಕಾರ್ಯನಿರ್ವಹಿಸಿದವು. ವಾರ್ಡ್ಗಳ ಒಳಗಡೆ ಸಣ್ಣಪುಟ್ಟ ಹೊಟೇಲ್ ಕಿರಾಣಿ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಲಾಠಿ ಚಾರ್ಜ್: ಡೇಲಿ ಮಾರ್ಕೆಟ್ ಮತ್ತು ವಾರದ ಸಂತೆ ಬಯಲು ಪ್ರದೇಶದಲ್ಲಿ ಆದೇಶ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ವ್ಯಾಪಾರಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ವ್ಯಾಪಾರಿಗಳು ಮತ್ತು ಜನರನ್ನು ಚದುರಿಸಿದರು. ಶ್ರೀಚನ್ನಬಸವಸ್ವಾಮಿ, ಇಂದಿರಾ ಗಾಂಧಿ, ಶ್ರೀಕೃಷ್ಣದೇವರಾಯ ರಾಣಾಪ್ರತಾಪಸಿಂಗ್ ವೃತ್ತಗಳಲ್ಲಿ ಬೈಕ್ ಸವಾರರು ಆಟೋ ಹಾಗೂ ಟಂಟಂ ವಾಹನಗಳ ಚಾಲಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್