ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು
Team Udayavani, Oct 18, 2021, 1:02 PM IST
ಗಂಗಾವತಿ: ಬೇಸಿಗೆಯಲ್ಲಿ ತಾಲ್ಲೂಕಿನ ಸಾಣಾಪುರ ಎಡದಂಡೆ ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಇಬ್ಬರೂ ಹೈದರಾಬಾದ್ ಮೂಲದ ಐಟಿ ಬಿಟಿ ಉದ್ಯೋಗಿಗಳು ನಾಪತ್ತೆಯಾಗಿರುವ ಘಟನೆ ಸೋಮವಾರ ಬೆಳಗಿನಜಾವ ಜರುಗಿದೆ .
ಹೈದರಾಬಾದ್ ಮೂಲದ ಕೆ.ಆರ್.ಪುರಂ ನಿವಾಸಿಗಳಾದ ಮಧುಕಿರಣ್ (25) ಹಾಗೂ ರಾಜೇಶ್ ಕುಮಾರ್ (26) ಸಂಗಾಪುರ ಹತ್ತಿರವಿರುವ ಮೇಘರಾಜ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು . ಸೋಮವಾರ ಬೆಳಿಗ್ಗೆ ಸಣಾಪುರ ಕೆರೆಯಲ್ಲಿ ಈಜಾಡಲು ತೆರಳಿದ್ದ ಸಂದರ್ಭದಲ್ಲಿ ಕಲ್ಲಿನ ಮೇಲಿಂದ ಜಂಪಿಂಗ್ ಮಾಡುವ ಸಂದರ್ಭದಲ್ಲಿ ಇಬ್ಬರೂ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸ್, ಗೃಹರಕ್ಷಕ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮತ್ತೆ ಕರೆದು ತೊಡಗಿದ್ದಾರೆ . ರಾಜೇಶ್ ಕುಮಾರ್ ಮೃತದೇಹ ಪತ್ತೆಯಾಗಿದ್ದು ಇನ್ನೂ ಮಧುಕಿರಣ್ ಪತ್ತೆಯಾಗಿಲ್ಲ .
ದಸರಾ ಹಬ್ಬದ ನಿಮಿತ್ತ ಸಾಲುಸಾಲು ರಜೆಗಳು ಬಂದಿರುವುದರಿಂದ ಆನೆಗೊಂದಿ ಕಿಷ್ಕಿಂದೆ ಭಾಗದ ಪ್ರಕೃತಿ ಸೌಂದರ್ಯ ಮತ್ತು ಅಂಜನಾದ್ರಿಬೆಟ್ಟ ವೀಕ್ಷಣೆಗೆ ಆಗಮಿಸಿದ್ದರು .
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ