Kushtagi ವೃತ್ತದ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಯರಗೇರಾ ವೃತ್ತಕ್ಕೆ ವರ್ಗಾವಣೆ
ಕುಷ್ಟಗಿ ವೃತ್ತದ ನೂತನ ಸಿಪಿಐ ಯಶವಂತ ಬಿಸರಳ್ಳಿ
Team Udayavani, Aug 1, 2023, 11:02 PM IST
ಕುಷ್ಟಗಿ: ಕುಷ್ಟಗಿ ವೃತ್ತದ ಸಿಪಿಐ ಆಗಿದ್ದ ಜನಸ್ನೇಹಿ, ಪರಿಸರ ಸ್ನೇಹಿ ಅಧಿಕಾರಿ ನಿಂಗಪ್ಪ ರುದ್ರಪ್ಪಗೋಳ ಅವರಿಗೆ ರಾಯಚೂರು ಜಿಲ್ಲೆಯ ಯರಗೇರಾಕ್ಕೆ ವರ್ಗಾವಣೆಯಾಗಿದೆ.
ಕಳೆದ ಮೂರು ವರ್ಷಗಳಿಂದ ಕುಷ್ಟಗಿ ತಾಲೂಕಿನಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಸೇವೆಯೊಂದಿಗೆ ರಚನಾತ್ಮಕ ಕಾರ್ಯ ಚಟುವಟಿಕೆಯೊಂದಿಗೆ ಸಾರ್ವಜನಿಕ ಮೆಚ್ಚುಗೆ ಗೆ ಪಾತ್ರರಾಗಿದ್ದ ನಿಂಗಪ್ಪ ರುದ್ರಪ್ಪಗೋಳ ಅವರು ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಜನಸ್ನೇಹಿ ಅಧಿಕಾರಿ ಆಗಿದ್ದರು.
ಕೋವಿಡ್ ಸಂದರ್ಭದಲ್ಲಿ ಅಧಿಕಾರವಹಿಸಿಕೊಂಡಿದ್ದ ಅವರು, ಆಗಿನ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದರು. ಸಮಯ ಪ್ರಜ್ಞೆಯೊಂದಿಗೆ ಕಾರ್ಯ ನಿರ್ವಹಿಸಿ ಜನಮಾನಸದಲ್ಲಿ ಉಳಿದಿದ್ದಾರೆ.
ಇತ್ತೀಚೆಗೆ ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆ ಎರಡು ಬದಿಯಲ್ಲಿ ಟ್ರೀಗಾರ್ಡ ಸಂರಕ್ಷಣೆ ಯಲ್ಲಿ 500ಕ್ಕೂ ಅಧಿಕ ಗಿಡಗಳನ್ನು ನೆಡುವ ಕಾರ್ಯಕ್ರಮ ನೇತೃತ್ವವಹಿದ್ದಾರೆ.
ಸದರಿ ಅವರ ಸ್ಥಾನಕ್ಕೆ ಶಿರಗುಪ್ಪ ವೃತ್ತದ ಯಶವಂತ ಹಣಮಂತ ಬಿಸರಳ್ಳಿ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ