5 ದಿನ ಪೂರೈಸಿದ ಸಾರಿಗೆ ನೌಕರರ ಮುಷ್ಕರ


Team Udayavani, Apr 12, 2021, 4:07 PM IST

5 ದಿನ ಪೂರೈಸಿದ ಸಾರಿಗೆ ನೌಕರರ ಮುಷ್ಕರ

ಕಾರಟಗಿ: ಆರನೇ ವೇತನ ಆಯೋಗ ಜಾರಿಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆಒತ್ತಾಯಿಸಿ ಸಾರಿಗೆ ನೌಕರರ ಕೂಟ ಕರೆನೀಡಿದ ಅನಿರ್ದಿಷ್ಟಾವಧಿ  ಮುಷ್ಕರ ರವಿವಾರ ಐದನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾಡಳಿತಮಾತ್ರ ಈ ಭಾಗದಲ್ಲಿ ಪರ್ಯಾಯ ಸಾರಿಗೆವ್ಯವಸ್ಥೆ ಮಾಡದ ಕಾರಣ ಪ್ರಯಾಣಿಕರುಆಟೊ, ಟಾಟಾ ಏಸ್‌ಗಳಿಗೆ ಜೋತು ಬಿದ್ದು ಪ್ರಯಾಣಿಸುತ್ತಿದ್ದಾರೆ.

ಮಾ. 7ರಂದು ಬುಧವಾರ ಬೆಳಗ್ಗೆಯಿಂದ ಆರಂಭಗೊಂಡ ಈ ಸಾರಿಗೆ ಮುಷ್ಕರಐದನೇ ದಿನಕ್ಕೆ ಕಾಲಿಟ್ಟಿದ್ದು, ರಸ್ತೆ ಸಾರಿಗೆಸಂಸ್ಥೆಯ ವಾಹನಗಳ ಓಡಾಟವಿಲ್ಲದೇ 5ದಿನಗಳಿಂದ ಗ್ರಾಮೀಣ ಭಾಗದ ಜನತೆಖಾಸಗಿ ವಾಹನಗಳಿಗೆ ಬಸ್‌ ಟಿಕೆಟ್‌ ದರಕ್ಕಿಂತಹೆಚ್ಚಿನ ಹಣ ನೀಡಿ ಪ್ರಯಾಣಿಸುತ್ತಿರುವುದು ಸಾಮಾನ್ಯವಾಗಿದೆ.

ಮುಷ್ಕರಕ್ಕೆ ತೆರೆ ಬೀಳಬಹುದು, ಬಸ್‌ಗಳು ಸಂಚರಿಸಬಹುದು ಎಂಬಭರವಸೆ ಮೇಲೆ ಸಾರ್ವಜನಿಕರು ತಮ್ಮ ಪ್ರಯಾಣ ನಿಗದಿ ಪಡೆಸಿಕೊಂಡು ಬಸ್‌ ನಿಲ್ದಾಣಗಳಲ್ಲಿ ಬಂದು ನಿಂತ ದೃಶ್ಯಗಳುಕೂಡ ಕಂಡುಬಂದವು. ಅಲ್ಲದೇ ಖಾಸಗಿವಾಹನಗಳಾದ ಟಾಟಾ ಏಸ್‌, ಟಾಂಟಾಂ,ಆಟೋ ಕೆಲವು 30-40 ಕಿ.ಮೀ. ದೂರದಊರುಗಳಿಗೆ ಮಾತ್ರ ಸೀಮಿತವಾಗಿದ್ದರಿಂದದೂರದ ಊರುಗಳಿಗೆ ತೆರಳಲು ಜನತೆತೊಂ ದರೆ ಅನುಭವಿಸುತ್ತಿದ್ದಾರೆ. ಹೆಚ್ಚಿನ ಹಣನೀಡಲು ಪ್ರಯಾಣಿಕರು ತಯಾರಿದ್ದರೂ ಪ್ರಯಾಣಿಸಲು ವಾಹನಗಳ ವ್ಯವಸ್ಥೆ ಇಲ್ಲ.ಮುಷ್ಕರದಿಂದ ಖಾಸಗಿ ವಾಹನಗಳಿಗೆ ಭಾರಿ ಬೇಡಿಕೆ ಬಂದಿದ್ದು, ಸರಕುಗಳನ್ನುಸಾಗಾಣಿಕೆ ಮಾಡುವ ವಾಹನಗಳು ಕೂಡ ಪ್ರಯಾಣಿಕರನ್ನು ತುಂಬಿಸಿಕೊಂಡು ಹೋಗುತ್ತಿದ್ದಾರೆ.

ಸಾರಿಗೆ ಸಂಸ್ಥೆಯ ಬಸ್‌ಗಳ ಓಡಾಟವಿಲ್ಲದ ಕಾರಣಕ್ಕೆ ಖಾಸಗಿ ವಾಹನಗಳ ಭರಾಟೆ ಜೋರಾಗಿದ್ದು ಕನಕದಾಸ ವೃತ್ತ, ನವಲಿ ರಸ್ತೆಯ ಕರೆಯಪ್ಪ ತಾತನದೇವಸ್ಥಾನದ ಬಳಿ, ಹಳೆ ಬಸ್‌ ನಿಲ್ದಾಣದಬಳಿ ನವಲಿ, ಬೂದಗುಂಪಾ, ಕನಕಗಿರಿ, ಸಿಂಧನೂರ ಸೇರಿದಂತೆ ಇತರೆ ಗ್ರಾಮಗಳಿಗೆತೆರಳಲು ಟ್ರಾಕ್ಸ್‌, ಟಾಟಾ ಏಸ್‌, ಆಟೋಗಳುಸರ ದಿಯಲ್ಲಿ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿದ್ದಾರೆ.ದೂರದ ಊರುಗಳಿಗೆ ತೆರಳುವಪ್ರಯಾಣಿಕರಿಗಿಂತ ಸಿಂಧನೂರ, ಗಂಗಾವತಿ,ಕಾರಟಗಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳುವ ಪ್ರಯಾಣಿಕರು ಖಾಸಗಿವಾಹನಗಳನ್ನೆ ಅವಲಂಬಿಸಿದ್ದು ಹೀಗಾಗಿ ಬಸ್‌ ಗಳ ಅವಲಂಬಿತರು ಕಡಿಮೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.