ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Team Udayavani, Aug 10, 2019, 8:18 PM IST
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನಷ್ಟು ನೀರು ನದಿ ಪಾತ್ರಗಳಿಗೆ ಹರಿ ಬಿಡಲಾಗಿದೆ.
ಡ್ಯಾಂಗೆ ಒಳ ಹರಿವಿನಲ್ಲಿ ಭಾರಿ ಹೆಚ್ಚಳ 2 ಲಕ್ಷ ಕ್ಯೂಸೆಕ್ ಒಳ ಹರಿವು ಇದೆ ಜಲಾಶಯ ಪಾತ್ರದಡಿ ನಿರಂತರ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಡ್ಯಾಂ ಒಳ ಹರಿವಿನಲ್ಲಿ ಹೆಚ್ಚಳ ಡ್ಯಾಂನಲ್ಲಿ 84 ಟಿಎಂಸಿ ನೀರು ಸಂಗ್ರಹಗೊಂಡಿದೆ.
ರಾತ್ರಿ ನದಿ ಪಾತ್ರಗಳಿಗೆ ಇನ್ನೂ ಹೆಚ್ಚಿನ ನೀರು ಹರಿ ಬಿಡುವ ಕುರಿತು ನೀರಾವರಿ ಅಧಿಕಾರಿಗಳಿಂದ ಮಾಹಿತಿ ದೊರೆತಿದೆ.
ನದಿ ಪಾತ್ರದ ಜನರು ಸುರಕ್ಷಾ ಸ್ಥಳಕ್ಕೆ ತೆರಳುವಂತೆ ಕೊಪ್ಪಳ ಡಿಸಿ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…