ತುಂಗಭದ್ರಾ ಎಡದಂಡೆ ಕಾಲುವೆಯ ಕೆರೆ ಕಟ್ಟೆ ಗೆ ಕಾರು ಢಿಕ್ಕಿ: ಅಭದ್ರತೆಯಲ್ಲಿ ಮಿನಿಡ್ಯಾಂ


Team Udayavani, Oct 29, 2022, 7:15 PM IST

ತುಂಗಭದ್ರಾ ಎಡದಂಡೆ ಕಾಲುವೆಯ ಕೆರೆ ಕಟ್ಟೆ ಗೆ ಕಾರು ಢಿಕ್ಕಿ: ಅಭದ್ರತೆಯಲ್ಲಿ ಮಿನಿಡ್ಯಾಂ

ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಯ ಸಾಣಾಪುರ ಕೆರೆಯ ಕಟ್ಟೆಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಲ್ಪ ಪ್ರಮಾಣದ ಬಿರುಕು ಉಂಟಾಗಿದ್ದು  ಸಾಣಾಪುರ ಮಿನಿ ಡ್ಯಾಂ ಅಭದ್ರತೆಯಲ್ಲಿದ್ದು ಮಿನಿ ಡ್ಯಾಂ  ಕೆಳಭಾಗದಲ್ಲಿರುವ ಸಾಣಾಪುರ ಗ್ರಾಮಸ್ಥರು ಆತಂಕದಲ್ಲಿದ್ದಾರೆ .

ತಾಲ್ಲೂಕಿನ ಸಾಣಾಪುರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆ ಗುಡ್ಡಗಾಡು ಪ್ರದೇಶದ ಹರಿಯುವುದರಿಂದ ಗುಡ್ಡಗಳ ಮಧ್ಯೆ ಮಿನಿ ಡ್ಯಾಂ ನಿರ್ಮಿಸಿ ಆ ಮೂಲಕ ರಾಯಚೂರಿಗೆ ನೀರನ್ನು ಹಾಯಿಸಲಾಗುತ್ತದೆ. ಕಾಲುವೆಯ ರಸ್ತೆ ಮೇಲೆ ವಾಹನಗಳಸಂ ಚಾರವನ್ನು  ನಿಷೇಧ ಮಾಡಿದ್ದರೂ ಇತ್ತೀಚೆಗೆ ಪ್ರವಾಸಿಗರು ಆಗಮಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಸಂಚಾರ ಸಾಣಾಪುರ ಕೆರೆ ಕಟ್ಟೆ ಮೇಲೆ ಸಂಚಾರಿಸುತ್ತಿದೆ. ಇಲ್ಲಿ ಏಕಮುಖ ರಸ್ತೆ ವ್ಯವಸ್ಥೆ ಇದ್ದರೂ   ಜಲಸಂಪನ್ಮೂಲ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಇಲ್ಲಿ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡದಿರುವುದರಿಂದ ಈ ಕೆರೆ ಕಟ್ಟೆ ಮೇಲೆ ಬೃಹತ್ ಮತ್ತು ಮಿನಿ ವಾಹನಗಳು ಸಂಚಾರ ನಿರಂತರವಾಗಿರುತ್ತದೆ. ನಿತ್ಯವೂ ಕೆರೆ ಕಟ್ಟೆ ಮೇಲೆ ವಾಹನಗಳು ಸಂಚಾರ ಮಾಡಿ ಕೆರೆ ಕಟ್ಟೆಗೆ ಢಿಕ್ಕಿ ಹೊಡೆಯುವುದು ಸಾಮಾನ್ಯವಾಗಿದ್ದು ಇದರಿಂದ ಮಿನಿ ಡ್ಯಾಂ ನ ಗೋಡೆ ಅಭದ್ರತೆ ಈಡಾಗಿದೆ. ಸಣಾಪುರ ಕೆರೆ ಕಟ್ಟೆಯ ಕೆಳಭಾಗದಲ್ಲಿಯೇ ಸಣಾಪುರ ಗ್ರಾಮ ಇದ್ದು ಸುಮಾರು 2 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿವೆ. ಕೆರೆಯ ಗೋಡೆಯ ಅಭದ್ರತೆಯಿಂದ ನೀರು ಸೋರಿಕೆಯಾಗಿದರೆ  ಕೆರೆ ಒಡೆದು ಹೋದರೆ ಇಡೀ ಗ್ರಾಮ ನೆಲಸಮವಾಗುತ್ತದೆ.

ಸಾಣಾಪುರ ಗ್ರಾಮಸ್ಥರು ಅನೇಕ ಬಾರಿ ಜಲಸಂಪನ್ಮೂಲ ಇಲಾಖೆ ಮತ್ತು ಜಿಲ್ಲಾ ಜೊತೆಗೆ ಸಾಣಾಪುರ ಕೆರೆ ಕಟ್ಟೆಯ ಭದ್ರತೆ ಮತ್ತು ವಾಹನ ಸಂಚಾರ ಸಂಪೂರ್ಣ ನಿಷೇಧಿಸುವಂತೆ ಮನವಿ ಮಾಡಿದರೂ ಜಲಸಂಪನ್ಮೂಲ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಜಲಸಂಪನ್ಮೂಲ ಅಧಿಕಾರಿಗಳು ಇಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದ್ದು ನಿತ್ಯವೂ ಗೈರು ಆಗುವ ಮೂಲಕ ವಾಹನಗಳ ಸಂಚಾರಕ್ಕೆ ಅನುವು ನೀಡಿದ್ದು ಇದರಿಂದ ಸಾಣಾಪುರ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ .

ಸಾಣಾಪುರ ಕೆರೆ ಪ್ರವಾಸೋದ್ಯಮಕ್ಕೆ ಅತ್ಯುತ್ತಮ ತಾಣವಾಗಿದ್ದು ಇಲ್ಲಿಗೆ ಆಗಮಿಸುವ ವಾಹನಗಳನ್ನು ನಿಲ್ಲಿಸುವ  ವ್ಯವಸ್ಥೆ ಮಾಡುವ ಮೂಲಕ ಜಿಲ್ಲಾಡಳಿತ ಸಾಣಾಪುರ ಕೆರೆ ಕಟ್ಟೆಗೆ ರಕ್ಷಣೆ  ಒದಗಿಸುವಂತೆ ಗ್ರಾಪಂ ಮಾಜಿ ಉಪಾಧ್ಯಕ್ಷ ಎನ್ ನರಸಿಂಹಲು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.