“ಮನೆ’ಗಾಗಿ ನಿಲ್ಲದ ಸಂತ್ರಸ್ತರ ತಾಪತ್ರಯ ­

ತುಂಗಭದ್ರಾ ಯೋಜನಾ ನಿರಾಶ್ರಿತರಿಗೆ ತಪ್ಪದ ಪರದಾಟ ! ­ಡಿಸಿ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ

Team Udayavani, Mar 28, 2021, 7:57 PM IST

fgdhjdf

ಗಂಗಾವತಿ: ತುಂಗಭದ್ರಾ ಡ್ಯಾಂ ನಿರ್ಮಾಣಕ್ಕೆ ಸರ್ವಸ್ವವನ್ನು ಕಳೆದುಕೊಂಡ ಕುಟುಂಬಗಳು ಮುಸ್ಟೂರು ಡಗ್ಗಿ ಗ್ರಾಮದಲ್ಲಿ ಇಂದಿಗೂ ತೊಂದರೆಪಡುತ್ತಿವೆ.

ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 7 ದಶಕಗಳು ಕಳೆದಿದ್ದು ಯೋಜನಾ ನಿರಾಶ್ರಿತರಿಗೆ ಮುಸ್ಟೂರು ಡಗ್ಗಿ ಗ್ರಾಮದಲ್ಲಿ ವಾಸ ಮಾಡಲು ಜಾಗ ತೋರಿಸಿ ಕೆಲವರಿಗೆ ಕೃಷಿ ಮಾಡಲು ಭೂಮಿ ಮಂಜೂರು ಮಾಡಿ ಗ್ರಾಮದಲ್ಲಿರುವ ಗುಡಿಸಲುಗಳಿಗೆ ದಾಖಲಾತಿ ನೀಡುವುದನ್ನೇ ಸರಕಾರ ಮರೆತಿದೆ. ಇದೀಗ ನಿರಾಶ್ರಿತರು ಸರಕಾರದ ಮನೆ ಇತರೆ ಕಾರ್ಯಕ್ಕೆ ಜಾಗದ ಪಟ್ಟ ಇಲ್ಲದೇ ಮಂಜೂರಾದ ಮನೆಗಳನ್ನು ಕಳೆದುಕೊಳ್ಳುವ ಸ್ಥಿತಿ ಬಂದಿದೆ.

ತಾಲೂಕಿನ ಮುಸ್ಟೂರು ಡಗ್ಗಿ ಗ್ರಾಮದಲ್ಲಿ 2017-18ನೇ ಸಾಲಿನಲ್ಲಿ ಗುಡಿಸಲು ಮನೆ ಇರುವವರಿಗೆ ಆರ್‌ಸಿಸಿ ಮನೆ ನಿರ್ಮಿಸಿಕೊಳ್ಳಲು ಹಲವು ಕುಟುಂಬಗಳನ್ನು ಆಯ್ಕೆ ಮಾಡಿ ಮನೆ ನಿರ್ಮಾಣ ಕಾರ್ಯ ಆರಂಭಿಸಿ ಬುನಾದಿ ಹಾಗೂ ಆರ್‌ಸಿಸಿ ಹಾಕುವ ಹಂತದವರೆಗೆ ಎರಡು ಬಾರಿ ಸರಕಾರದಿಂದ ಚೆಕ್‌ ವಿತರಿಸಲಾಗಿತ್ತು. ಮೂರನೇ ಚೆಕ್‌ ವಿತರಣೆ ಸಂದರ್ಭದಲ್ಲಿ ಆಡೆತಡೆ ಉಂಟಾಗಿದೆ. ಹೀಗಾಗಿ ಸಾಲಸೋಲ ಮಾಡಿ ಮನೆ ನಿರ್ಮಿಸಿಕೊಂಡವರಿಗೆ ಸರಕಾರದ ನೆರವು ಇಲ್ಲದೇ ಸಾಲಗಾರರ ಕಿರುಕುಳದಿಂದ ತಪ್ಪಿಸಿಕೊಳ್ಳಲಾಗದ ಸ್ಥಿತಿಯುಂಟಾಗಿದೆ.

ತುಂಗಭದ್ರಾ ಡ್ಯಾಂ ನಿರ್ಮಾಣ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ, ಮನೆ ಮುಳುಗಡೆಯಾದ ಕೌಲೂರು ಗುಡ್ಲಾನೂರು ಕಾತರಕಿ ಗ್ರಾಮಗಳ ಜನರಿಗೆ ರಾಜ್ಯ ಸರಕಾರ 1955ರಲ್ಲಿ ತಾಲೂಕಿನ ಮುಸ್ಟೂರು ಜಂಗಮರ ಕಲ್ಗುಡಿ ಸೇರಿ ಇತರೆ ಭಾಗದಲ್ಲಿ ನಿವೇಶನ ಮತ್ತು ಕೃಷಿ ಮಾಡಲು ಭೂಮಿ ಹಂಚಿಕೆ ಮಾಡಿತ್ತು.

ತಾಲೂಕಿನ ಮುಸ್ಟೂರು ಡಗ್ಗಿ ಕ್ಯಾಂಪ್‌ನಲ್ಲಿ ಇಂತಹ ಹಲವು ಕುಟುಂಬಗಳಿದ್ದು ಈಗಾಗಲೇ ಒಂದು ತಲೆಮಾರು ಹೋಗಿದ್ದು, ಎರಡನೇ ತಲೆಮಾರು ಬಂದರೂ ಸ್ವಂತ ಮನೆಯಿಲ್ಲದೇ ಗುಡಿಸಲುಗಳಲ್ಲೇ ವಾಸ ಮಾಡುವ ಹಲವು ಕುಟುಂಬಗಳನ್ನು ಕಾಣಬಹುದಾಗಿದೆ.

1955ರಿಂದ ಮುಸ್ಟೂರು ಡಗ್ಗಿ ಗ್ರಾಮದಲ್ಲಿ ವಾಸ ಮಾಡುತ್ತಿರುವ ಸುಮಾರು ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಬಸವ ವಸತಿ ಯೋಜನೆಯಡಿ ಅರ್ಜಿ ಆಹ್ವಾನಿಸಿ ಮನೆ ನಿರ್ಮಿಸಿಕೊಳ್ಳಲು ರಾಜೀವಗಾಂ ಧಿ ವಸತಿ ಯೋಜನೆಯಡಿ ಹಣ ಮಂಜೂರು ಮಾಡಲಾಗಿದೆ. ಕೆಲ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಉಳಿದವುಗಳಿಗೆ ಮೂರು ಮತ್ತು ಕೊನೆಯ ಕಂತಿನ ಹಣದ ಚೆಕ್‌ ವಿತರಿಸುವಲ್ಲಿ ವಿಳಂಬವಾಗಿದೆ. ಗ್ರಾಪಂ ಅಧಿಕಾರಿಗಳು ಮನೆ ನಿರ್ಮಾಣ ಸ್ಥಳಕ್ಕೆ ಆಗಮಿಸಿ ಜಿಪಿಎಸ್‌ ಮೂಲಕ ದೃಢೀಕರಿಸಿ ರಾಜೀವಗಾಂಧಿ ವಸತಿ ಯೋಜನೆಯ ವೆಬ್‌ಗ ವರದಿ ಹಾಕಿ ಸಂಬಂ ಧಿಸಿದ ಪತ್ರ ವ್ಯವಹಾರ ನಡೆಸಿದರೆ ಮಾತ್ರ ಉಳಿದ ಹಣ ಮಂಜೂರಾಗಿ ಫಲಾನುಭವಿಯ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತದೆ.

ಕೆ.ನಿಂಗಜ್ಜ 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.