ಈಜಲು ಹೋದ ಇಬ್ಬರು ಬಾಲಕರ ಸಾವು
Team Udayavani, May 5, 2021, 10:19 PM IST
ಕೊಪ್ಪಳ : ಈಜಲು ಹೋದ ಇಬ್ಬರು ಬಾಲಕರು ನೀರು ಪಾಲದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕೆರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆಸಿದ್ದು, ಗ್ರಾಮದ ಪಕ್ಕದಲ್ಲಿರುವ ಕೆರೆಯಲ್ಲಿ ಇಬ್ಬರು ಬಾಲಕರು ಈಜಲು ಹೋಗಿದ್ದರು.
11 ವರ್ಷದ ಕಿಶೋರ್ ಶಂಕ್ರಪ್ಪ ಶಿಳ್ಳೆಕ್ಯಾತರ್, 10 ವರ್ಷದ ಗವಿಸಿದ್ದಪ್ಪ ಗುರುರಾಜ್ ಬೋವಿ ಮೃತ ದುರ್ದೈವಿಗಳಾಗಿದ್ದು, ಮಧ್ಯಾಹ್ನ ವೇಳೆ ಈ ಘಟನೆ ನಡೆದಿದೆ. ಸಂಜೆಯಾದರೂ ಮಕ್ಕಳು ಮನೆಗೆ ಬಾರದನ್ನು ತಿಳಿದ ಪೋಷಕರು ಇತರ ಮಕ್ಕಳನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ :ನಾಳೆಯಿಂದ ದಿನಕ್ಕೆ 20,000 ರೆಮಿಡಿಸಿವರ್ ಡೋಸ್ ಪೂರೈಕೆಗೆ ತಯಾರಕರ ಸಮ್ಮತಿ:ಅಶ್ವತ್ಥನಾರಾಯಣ
ಗ್ರಾಮಸ್ಥರು ಶವ ಹೊರ ತೆಗೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ