ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಟ್ರಾವೆಲ್ ಹಿಸ್ಟರಿ ಕೇಳಿ ದಂಗಾದ ಅಧಿಕಾರಿಗಳು


Team Udayavani, May 6, 2020, 11:16 AM IST

ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಟ್ರಾವೆಲ್ ಹಿಸ್ಟರಿ ಕೇಳಿ ದಂಗಾದ ಅಧಿಕಾರಿಗಳು

ಗಂಗಾವತಿ: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬುಧವಾರ ಬೆಳ್ಳಿಗ್ಗೆ ಪ್ರತ್ಯಕ್ಷನಾದ ಅಪರಿಚಿತ ಯುವಕನಿಂದಾಗಿ ಇಡೀ ಬಸ್ ನಿಲ್ದಾಣದಲ್ಲಿದ್ದ ಜನರು ಮತ್ತು ಅಧಿಕಾರಿಗಳು ಭಯಭೀತಗೊಂಡ ಘಟನೆ ಜರುಗಿದೆ.

ಕೊಪ್ಪಳ ಜಿಲ್ಲಾಡಳಿತ ಬಿಗಿಯಾದ ಕ್ರಮಗಳಿಂದ ಕೊವಿಡ್-19 ರೋಗವನ್ನು ಜಿಲ್ಲೆಗೆ ಕಾಲಿಡದಂತೆ ಮಾಡುವಲ್ಲಿ ಯಶಸ್ವಿಯಾಗಿದೆ.

ಗಂಗಾವತಿಗೆ ಬುಧವಾರ ಯಾವ ಮಾರ್ಗದಲ್ಲಿ ಅಪರಿಚಿತ ಯುವಕ ಆಗಮಿಸಿದ ಎನ್ನುವ ಕುರಿತು ಸರಿಯಾದ ಟ್ರಾವೆಲ್ ಹಿಸ್ಟರಿ ಹೇಳುತ್ತಿಲ್ಲ. ಪೊಲೀಸರು ಕೇಳಿದಾಗ ಮಂಜುನಾಥ- ಪುರುಷೋತ್ತಮ ಎಂದೂ, ಸ್ವಂತ ಊರು ಮಂಗಳೂರು, ಕಾರವಾರ, ದಾವಣಗೆರೆ ಎಂದು ಅಸಂಬಧವಾಗಿ ಉತ್ತರ ನೀಡುತ್ತಿದ್ದ. ಯುವಕನ ಹತ್ತಿರ ಇರುವ ಮೊಬೈಲ್ ನಲ್ಲಿ ಕೆಲ ಯುವತಿಯರ ಹೆಸರು ಇದ್ದು ಈತ ಅನಾರೋಗ್ಯ ಪೀಡಿತನಾಗಿದ್ದು ಮಾತನಾಡಲು ಕಷ್ಟಪಡುತ್ತಿದ್ದ.

ಕೇಂದ್ರ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ ಕಂದಾಯ, ತಾ.ಪಂ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ವಲಸೆ ಕೂಲಿಕಾರ್ಮಿಕರು ಆಗಮಿಸಿದ ವೇಳೆ ದೇಹದ ಉಷ್ಣತೆ ಜ್ವರ ಆರೋಗ್ಯ ಸ್ಥಿತಿ ದಾಖಲಿಸು ಸೂಚನೆ ನೀಡಿದೆ. ಅಪರಿಚಿತ ಯುವಕ ಸ್ವಂತ ಊರು ಹೆಸರು ಹೇಳದೆ ಇರುವ ಕಾರಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗಂಟಲು ದ್ರವ‌ ತೆಗೆದುಕೊಂಡು ಲ್ಯಾಬಿ ಕಳುಹಿಸಲು ವೈದ್ಯರು ಸೂಚನೆ ನೀಡಿದ್ದಾರೆಂದು ಆರೋಗ್ಯ ಇಲಾಖೆಯ ಗುರುರಾಜ ಹಿರೇಮಠ ಉದಯವಾಣಿ ಗೆ ತಿಳಿಸಿದ್ದಾರೆ.

ಬಸ್ ನಿಲ್ದಾಣ ಸ್ವಚ್ಚತೆ: ಅಪರಿಚಿತ ಯುವಕ ಬೆಳಗಿನ ಜಾವದಿಂದ ಇಡೀ ಬಸ್ ನಿಲ್ದಾಣದಲ್ಲಿ ಸುತ್ತಾಡಿದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ಇಡೀ ನಿಲ್ದಾಣ ವನ್ನು ಸ್ಯಾನಿಟೈಜರ್ ನೀರು ಹಾಕಿ ಸ್ವಚ್ಚತೆ ಮಾಡಲಾಗುತ್ತದೆ ಎಂದು ಸಂಚಾರಿ ನಿಯಂತ್ರಕ ಶಿವನಗೌಡ ಉಳೆನೂರು ತಿಳಿಸಿದ್ದಾರೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.