ಸಮಾನ ವೇತನ ನೀಡಲು ಆಗ್ರಹ
Team Udayavani, May 14, 2020, 5:03 AM IST
ಕುಷ್ಟಗಿ: ಸಮಾನ ಕೆಲಸಕ್ಕಾಗಿ ಸಮಾನ ವೇತನ, ಕೋವಿಡ್-19 ನಿಯಂತ್ರಣದಲ್ಲಿ ಜೀವ ಲೆಕ್ಕಿಸದೇ ಸೇವೆಗಾಗಿ ವಿಶೇಷ ಪ್ಯಾಕೇಜ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿ ಮುಂದುವರಿದ ಪ್ರತಿಭಟನೆಯಲ್ಲಿ ಬುಧವಾರ ತಮಟೆ ಬಾರಿಸುವ ಮೂಲಕ ಪ್ರತಿಭಟಿಸಿದರು.
ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ. ಕೋವಿಡ್ ವೈರಸ್ ನಿಯಂತ್ರಣದ ಈ ವಿಷಮ ಪರಿಸ್ಥಿತಿಯಲ್ಲಿ ಈಗಲೂ ಜೀವ ಲೆಕ್ಕಿಸದೇ ಸೇವಾ ನಿರತರಾಗಿದ್ದು, ಈ ಸಿಬ್ಬಂದಿ ಸೇವೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮಯ ಈ ಕೂಗು ಸರ್ಕಾರಕ್ಕೆ ಕೇಳಿಸಲು ತಮಟೆ ಬಾರಿಸುತ್ತಿರುವುದಾಗಿ ಸಂಘಟನಾ ಕಾರ್ಯದರ್ಶಿ ಗವಿಸಿದ್ದಪ್ಪ ಉಪ್ಪಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ