ದೇಶಕ್ಕೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ 


Team Udayavani, Sep 16, 2018, 4:31 PM IST

16-sepctember-23.jpg

ಕುಷ್ಟಗಿ: ಉದಾರೀಕರಣ, ಖಾಸಗೀಕರಣದ ಸಂದರ್ಭದಲ್ಲಿ ವೈಜ್ಞಾನಿಕ ಚಿಂತನೆಗಳು ರೂಢಿಸಿಕೊಂಡು ಮುಂದುವರಿದಾಗ ಮಾತ್ರ ವಿದ್ಯಾರ್ಥಿಯ ಬದುಕು ಸಾರ್ಥಕವಾಗುತ್ತದೆ ಪ್ರಾಚಾರ್ಯರಾದ ಬಿ.ಎಂ. ಕಂಬಳಿ ಹೇಳಿದರು. ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್‌.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಹಾಗೂ ಪ್ರಥಮ ವರ್ಷದ ಬಿಎ. ಬಿಕಾಂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು. ಒಬ್ಬ ವ್ಯಕ್ತಿಯನ್ನು ಹಾಳು ಮಾಡಲು ಅಥವಾ ಅವನತಿ ಹೊಂದಲು ನೂರಾರು ಜನ ಬೇಕಾಗಿಲ್ಲ. ಅವನ ಕೈಯಲ್ಲಿರುವ ವಸ್ತುವೇ ಸಾಕು. ಸರ್‌. ಎಂ. ವಿಶ್ವೇಶ್ವರಯ್ಯನವರು ದೇಶ ಕಂಡಂತಹ ಅಪರೂಪದ ವ್ಯಕ್ತಿ. ಸಾಧಕ, ದೇಶ ಪ್ರೇಮಿ, ಛಲಗಾರ, ಕ್ರಿಯಾಶೀಲ ಅಭಿಯಂತರರು ಅವರಂತೆ ಮತ್ತೊಬ್ಬರಿಲ್ಲ ಎಂದು ಹೇಳಿದರು.

ಕನ್ನಡ ಉಪನ್ಯಾಸಕ ಡಾ| ಈರಣ್ಣ ಹುರಳಿ ಮಾತನಾಡಿ, ಗುರುಶಿಷ್ಯರ ಪರಂಪರೆ ನೀರು ಲವಣದಂತಿರಬೇಕು. ಸರ್‌. ಎಂ. ವಿಶ್ವೇಶ್ವರಯ್ಯರ ಜನ್ಮದಿನಾಚರಣೆ ಸಂದರ್ಭದಲ್ಲಿಯೇ ಸಂಸ್ಥೆಗೆ ಪ್ರವೇಶ ಪಡೆದ ಕಿರಿಯ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ಸ್ವಾಗತಿಸುವ ಸಂಪ್ರದಾಯ ಮುಂದುವರಿಯಲಿ ಎಂದರು. ವಿದ್ಯಾರ್ಥಿ ಗುರುವಿನಲ್ಲಿ ಲೀನವಾದಾಗ ಅವನ ಬದುಕು ಶ್ರೇಷ್ಠವಾಗುತ್ತದೆ ಎಂದರು.

ಉಪನ್ಯಾಸಕರಾದ ಎಂ. ಗವಾರಿ, ರತ್ನಾ ಬೆದವಟ್ಟಿ, ಭೀಮಣ್ಣ, ಫಕೀರಪ್ಪ, ಅಮರೇಶ ಕುಂಬಾರ, ವಿಶ್ವನಾಥ ತೊಂಡಿಹಾಳ, ಶಿಲ್ಪಾ ಪಾಟೀಲ, ಮಂಜುನಾಥ ಕಮ್ಮಾರ, ಮುತ್ತಣ್ಣ ಪಾಟೀಲ ಸಭೆಯಲ್ಲಿ ಉಪಸ್ಥಿತರಿದ್ದರು. ಪೂಜಾ ಮತ್ತು ಶೋಭಾ ಹಿರೇಮನಿ ಪ್ರಾರ್ಥಿಸಿದರು. ಭೀಮವ್ವ ಮತ್ತು ಸುನೀಲಕುಮಾರ ಮಡಿವಾಳರ ಕಾರ್ಯಕ್ರಮ ನಿರ್ವಹಿಸಿದರು. ಅಂಬಣ್ಣ ಚೂರಿ ವಂದಿಸಿದರು. 

ಟಾಪ್ ನ್ಯೂಸ್

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.