![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಕನಕಾಚಲಪತಿ ದೇವಸ್ಥಾನಕ್ಕೆ ಅಧಿಕಾರಿಗಳ ಭೇಟಿ
Team Udayavani, May 14, 2019, 3:11 PM IST
![kopp-3](https://www.udayavani.com/wp-content/uploads/2019/05/kopp-3-5-620x295.jpg)
ಕನಕಗಿರಿ: ಪಟ್ಟಣದ ಐತಿಹಾಸಿಕ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ದತ್ತಿ ಮತ್ತು ಧಾರ್ಮಿಕ ಇಲಾಖೆಯ ಕೇಂದ್ರ ಕಚೇರಿಯ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದತ್ತಿ ಮತ್ತು ಧಾರ್ಮಿಕ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎನ್. ಕೃಷ್ಣಕುಮಾರ ಮಾತನಾಡಿ, ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಭೇಟಿ ನೀಡಲಾಗಿದೆ. ದೇವಸ್ಥಾನಕ್ಕೆ ಮತ್ತು ಚಿದಾನಂದ ಅವಧೂತ ಮಠವನ್ನು ಅಭಿವೃದ್ಧಿ ಪಡಿಸಲು ಸ್ಥಳ ಪರಿಶೀಲನೆ ಮಾಡಿ ವರದಿಯನ್ನು ಕೇಂದ್ರ ಕಚೇರಿಗೆ ತಲುಪಿಸಲಾಗುವುದು. ನಂತರ ದತ್ತಿ ಮತ್ತು ಧಾರ್ಮಿಕ ಇಲಾಖೆಯಿಂದ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.
ನಂತರ ದೇವಸ್ಥಾನದ ಆಡಳಿತಾಧಿಕಾರಿ ಸಿ.ಎಚ್. ಚಂದ್ರಮೌಳಿ ಮಾತನಾಡಿ, ದತ್ತಿ ಮತ್ತು ಧಾರ್ಮಿಕ ಇಲಾಖೆಯ ಆಯುಕ್ತರ ಕಚೇರಿಯಿಂದ ಅಧಿಕಾರಿಗಳು ಬಂದ ದೇವಸ್ಥಾನದ ಅಭಿವೃದ್ಧಿಗೆ ಬೇಕಾಗುವುದು ಕ್ರಿಯಾ ಯೋಜನೆಯನ್ನು ಮಾಡುತ್ತಿದ್ದಾರೆ ಎಂದರು.
ಆಗಮ ಪಂಡಿತರಾದ ಸಿ.ಎಸ್. ಶಿವುಕುಮಾರ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ, ಕಾರ್ಯದರ್ಶಿ ಸಿದ್ಧಲಿಂಗಯ್ಯಸ್ವಾಮಿ, ಪ್ರಮುಖರಾದ ಸುದರ್ಶನರೆಡ್ಡಿ, ಕನಕರೆಡ್ಡಿ, ಅಯ್ಯನಗೌಡರರೆಡ್ಡಿ ಅರಳಹಳ್ಳಿ, ಹನುಮಂತರೆಡ್ಡಿ ಎಂ., ದುರ್ಗಾದಾಸ ಯಾದವ, ರಾಮಣ್ಣ ನಾಯಕ, ನಾಗೇಶ ಮಲ್ಲಾಪುರ ಸೇರಿದಂತೆ ಭಕ್ತರು ಇದ್ದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.