ಚುನಾವಣೆಯಲ್ಲಿ ನಿರೀಕ್ಷೆ ಗಿಂತ ಹೆಚ್ಚು ಮತ


Team Udayavani, Jan 17, 2022, 10:56 PM IST

್ತಯುಕಮನಬವಚಷ

ಕನಕಗಿರಿ: ಪಟ್ಟಣದಲ್ಲಿ ಕಸಾಪ ಸದಸ್ಯರಿಗೆ ಕೃತಜ್ಞತಾ ಹಾಗೂ ಸಮಾಲೋಚನಾ ಸಮಾರಂಭ ರವಿವಾರ ನಡೆಯಿತು. ಬಳಿಕ ನೂತನ ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ರೀತಿಯ ರಚನಾತ್ಮಕ ಚಟುವಟಿಕೆ ರೂಪಿಸಲಾಗುವುದು ಮತ್ತು ಐತಿಹಾಸಿಕ ಸಾಂಸ್ಕೃತಿಕ ಸಾಹಿತ್ಯ ಕ್ಷೇತ್ರಗಳಲ್ಲಿ ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು.

ನನ್ನ ಗೆಲುವಿಗೆ ನಿರೀಕ್ಷೆಗಿಂತ ಅತಿ ಹೆಚ್ಚು ಮತಗಳನ್ನು ನೀಡಿರುವ ಕನ್ನಡದ ಮನಸ್ಸುಗಳಿಗೆ ಕನ್ನಡಭಿಮಾನಿಗಳಿಗೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು. ಧಾರವಾಡ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಮಾತನಾಡಿ, ಕನಕಗಿರಿಯಲ್ಲಿ ಐತಿಹಾಸಿಕವಾದ ಸ್ಮಾರಕಗಳಿಗೆ ಮತ್ತು ಕನಕಗಿರಿಗೆ ರಾಜ್ಯದಲ್ಲಿ ತನ್ನದೇ ಆದ ಇತಿಹಾಸವಿದೆ. ಪಟ್ಟಣದ ಸ್ಮಾರಕಗಳು, ಸಾಹಿತ್ಯ, ಮುದ್ರಣ, ಇತಿಹಾಸ ಇತರ ಡಿಜಿಟಲ್‌ ಮಾಧ್ಯÊುಗ ‌ ಳಲ್ಲಿ ಜಗತ್ತಿನಾದ್ಯಂತ ಪ್ರಸರ ಮಾಡುವ ಕಾರ್ಯಗಳಾಗಲಿಈಭಾಗದ ಜನತೆ ಯುವ ಮಿತ್ರರು ಸಾಹಿತ್ಯ ಮತ್ತು ಸಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶಿಲರಾಗಿದ್ದಾರೆ ಎಂದು ಹೇಳಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಮೆಹಬೂಬ್‌ ಹುಸೇನ್‌ ಮಾತನಾಡಿದರು.

ರಮೇಶ ನಾಯಕ, ಹೊನ್ನೂರಸಾಬ್‌, ತುಕಾರಾಮಪ್ಪ, ಪಾಂಡುರಂಗ ಜನದ್ರಿ, ರವಿ ಪಾತರದ್‌, ವಿನಯ ಮರಾಠಿ, ತಿಪ್ಪಣ್ಣ ಮಡಿವಾಳರ, ಶರೀಫ್‌ ವಟಪರವಿ, ಚಾಂದ್‌ ಪಾಷಾ ಯಲಿಗಾರ, ವಿÍÌನಾ¥ ‌ ‌ ಇತರರಿದ್ದರು.

 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.