ತುಂಗಭದ್ರಾ ಹಿನ್ನೀರು ಪ್ರದೇಶದ ಹಳ್ಳಿಗಳ ಜನರಿಗೆ ಎಚ್ಚರಿಕೆ
Team Udayavani, Aug 8, 2019, 8:30 PM IST
ಕೊಪ್ಪಳ: ರಾಜ್ಯದ ವಿವಿಧೆಡೆ ಮಳೆಯ ಆರ್ಭಟದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಗಾಗಿದ್ದು ಡ್ಯಾಂ ಹಿನ್ನೀರಿನ ಪ್ರದೇಶ 14 ಹಳ್ಳಿಗಳ ಜನರು ಮುಂಜಾಗೃತವಾಗಿ ಸುರಕ್ಷಾ ಸ್ಥಳದಲ್ಲಿರುವಂತೆ ಕೊಪ್ಪಳ ತಹಸೀಲ್ದಾರ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಹಿನ್ನೀರು ಪ್ರದೇಶದಲ್ಲಿ 14 ಹಳ್ಳಿಗಳ ಜನರು ನದಿಪಾತ್ರದ ಸ್ಥಳದಲ್ಲಿ ಉಳಿಮೆ ಮಾಡುವುದು, ಜಾನುವಾರು ಮೇಯಿಸಲು ತೆರಳುವುದು ಮಾಡುವಂತಿಲ್ಲ. ಡ್ಯಾಂಗೆ ಒಳ ಹರಿವಿನ ಪ್ರಮಾಣ ಹೆಚ್ಚಗಾಗಿದ್ದರಿಂದ ಯಾವುದೇ ಕ್ಷಣದಲ್ಲೂ ನೀರು ನುಗ್ಗುವ ಸಾಧ್ಯತೆ ಇರುತ್ತದೆ. ಈ ಕುರಿತು ಜನರು ಜಾಗೃತರಾಗಿ ಮುಂಚಿತವೇ ಸುರಕ್ಷಾ ಸ್ಥಳದಲ್ಲಿ ಇರಬೇಕು. ಈ ಕುರಿತು 14 ಹಳ್ಳಿಯಲ್ಲಿ ಡಂಗೂರ ಸಾರಿಸಲಾಗಿದೆ. ಜನರು ಜಾಗೃತರಾಗುವಂತೆ ಅವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ