ಕೃಷ್ಣಾ ಬಿ ಸ್ಕೀಂ ಏತ ನೀರಾವರಿ ಪೈಪಲೈನ್‌ ಸೋರಿಕೆ

10-15 ಎಕರೆ ಜಮೀನಿನಲ್ಲಿ ಕೊಚ್ಚಿ ಹೋದ ಮಣ್ಣು

Team Udayavani, Apr 27, 2022, 11:48 AM IST

12

ಕುಷ್ಟಗಿ: ಕೃಷ್ಣಾ ಬಿ ಸ್ಕೀಂ ಏತ ನೀರಾವರಿ ಯೋಜನೆ ಬೃಹತ್‌ ಪೈಪಲೈನ್‌ನಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದ್ದು, ಮುದುಟಗಿ ಗ್ರಾಮದ ಬಳಿ ಎರಡು ಕಡೆ ಪೈಪ್‌ಲೈನ್‌ ಸೋರಿಕೆಯಿಂದ ರೈತರ ಜಮೀನಿನ ಮಣ್ಣು ಕೊಚ್ಚಿ ಹೋಗಿದೆ.

ಕೃಷ್ಣಾ ಬಿಸ್ಕೀಂ ಕೊಪ್ಪಳ ಏತ ನೀರಾವರಿ ಯೋಜನೆಯಲ್ಲಿ ಮುದಟಗಿ ಬಳಿ 620 ಆರ್‌. ಎಲ್‌.ಗೆ ಮಿನಿ ಡೆಲೆವರಿ ಚೇಂಬರ್‌ ಹಾಗೂ 640 ಆರ್‌.ಎಲ್‌.ಗೆ ಕಲಾಲಬಂಡಿ ಡೆಲೆವರಿ ಚೇಂಬರ್‌ ನಿರ್ಮಿಸಲಾಗಿದೆ. ಇತ್ತೀಚಿಗೆ ಕಲಾಲಬಂಡಿಯ ಡೆಲೆವರಿ ಚೇಂಬರ್‌ವರೆಗೆ ಪ್ರಾಯೋಗೀಕವಾಗಿ ನಾರಾಯಣಪುರ ಜಲಾಶಯದ ಕೃಷ್ಣಾ ಹಿನ್ನೀರನ್ನು ಒಂದು ಪಂಪ್‌ ಮೂಲಕ ಹರಿಸಲಾಗಿದೆ. ಮಂಗಳವಾರ ಬೆಳಗ್ಗೆ ಹೂಲಗೇರಾ ಸಂಪರ್ಕಿಸುವ ಮುದುಟಗಿ ಡೆಲಿವೆರಿ ಚೇಂಬರ್‌ ಗೆ ಪ್ರಯೋಗೀಕವಾಗಿ ಎರಡು ಪಂಪ್‌ ಮೂಲಕ ನೀರು ಹರಿಸಿರುವುದಕ್ಕೆ ಮುದುಟಗಿ ಬಳಿ ಭಾರಿ ಪ್ರಮಾಣದಲ್ಲಿ ನೀರು ಸೋರಿಕೆಯಾಗಿದೆ.

ಮುದುಟಗಿ ಬಳಿ ರೈತ ಸಿದ್ಧಪ್ಪ ಬಿಂಗಿ, ನಾಗಪ್ಪ ಬಾವಿಮನಿ ಅವರ ಹೊಲದಲ್ಲಿ ಅಳವಡಿಸಿರುವ ಪೈಪ್‌ ವೆಲ್ಡಿಂಗ್‌ ಕಿತ್ತು ಹೋದ ಪರಿಣಾಮವಾಗಿ ಜಮೀನಿನಲ್ಲಿ ಫಲವತ್ತಾದ ಮಣ್ಣು ಕಿತ್ತು ಹೋಗಿದೆ ಮತ್ತು ಮಹಾಂತೇಶ ಕುಂಬಾರ ಅವರ ಇಟ್ಟಂಗಿ ಬಟ್ಟಿ ಸಹ ಹಾಳಾಗಿದೆ. ಅಂದಾಜು 10ರಿಂದ 15 ಎಕರೆ ಜಮೀನು ಸಂಪೂರ್ಣ ಹಾನಿಯಾಗಿದೆ ಎಂದು ರೈತರು ಅಳಲು ತೊಡಿಕೊಂಡರು. ಪೈಪ್‌ ಲೈನ್‌ ಸೋರಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ನೀರು ಹರಿವು ಸ್ಥಗಿತಗೊಳಿಸಿ, ದುರಸ್ತಿಗೆ ಮುಂದಾಗಲು ಸಂಬಂಧಿ ಸಿದ ಕೆಬಿಜೆ ಎನ್‌.ಎಲ್‌. ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಮಾತನಾಡಿ, ಕೊಪ್ಪಳ ಏತ ನೀರಾವರಿ ಯೋಜನೆಯನ್ನು ತಾತ್ಕಾಲಿಕವಾಗಿ ಬಲಕುಂದಿಯವರೆಗೆ ನೀರು ಬಂದಿತ್ತು. ಅಲ್ಲಿಂದ ಕಲಾಬಂಡಿ ಡೆಲೆವರಿ ಚೇಂಬರ್‌ಗೆ ನೀರು ಎತ್ತುವಳಿ ಸಂದರ್ಭದಲ್ಲಿ ಮುದುಟಗಿ ಬಳಿ ಎರಡು ಕಡೆ ಸೋರಿಕೆಯಾಗಿದೆ. ಇಲಾಖೆ ಅಧಿಕಾರಿಗಳು ಗಮನಿಸಿ ಕೆಲಸ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದು. ನೀರು ಹರಿದು ಜಮೀನು ಕೊಚ್ಚಿ ಹೋಗಿದ್ದು, ಬಾವಿಯಲ್ಲಿ ಹೂಳು ತುಂಬಿದ್ದು ಇದಕ್ಕೆ ಪರಿಹಾರ ಕೊಡಿಸಲು ಸಂಬಂ ಧಿಸಿದ ಅಧಿ ಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.