ನೀರು ಶುದ್ಧೀಕರಿಸುವ ಯಂತ್ರ ದುರಸ್ತಿ


Team Udayavani, Apr 2, 2021, 7:21 PM IST

ನೀರು ಶುದ್ಧೀಕರಿಸುವ ಯಂತ್ರ ದುರಸ್ತಿ

ದೋಟಿಹಾಳ: ಅನೇಕ ಗ್ರಾಮಗಳಲ್ಲಿ ಶುದ್ಧ ನೀರಿನಘಟಕಗಳು ಆರಂಭವಾಗದೇ ಹಾಳಗುತ್ತಿದ್ದದರೂ ಯಾವ ಅಧಿಕಾರಿ, ಜನಪ್ರತಿನಿಧಿಗಳು ಈ ಬಗ್ಗೆಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ಜನರಿಗೆ ಫ್ಲೋರೈಡ್‌ಮುಕ್ತ ನೀರನ್ನು ಒದಗಿಸಲು ರೂಪಿಸಲಾದ ಯೋಜನೆ ಹಳ್ಳ ಹಿಡಿಯುತ್ತಿರುವುದು ವಿಷಾದದ ಸಂಗತಿ.

ಟೆಂಗುಂಟಿ ಗ್ರಾಮದಲ್ಲಿ ಎರಡು ಶುದ್ಧ ನೀರಿನ ಘಟಕಗಳು ಸ್ಥಾಪನೆ ಮಾಡಿದರೂ ಜನರಿಗೆಫ್ಲೊರೈಡ್‌ಯುಕ್ತ ನೀರು ಕುಡಿಯುವುದುತಪ್ಪಲಿಲ್ಲ. ಗ್ರಾಮದಲ್ಲಿ ಹೆಸರಿಗೆ ಮಾತ್ರಎರಡು ಶುದ್ಧ ನೀರಿನ ಘಟಕಗಳು ಇವೆ.ಅವು ಕಾರ್ಯರೂಪಕ್ಕೆ ಬಂದಿಲ್ಲ. ಗ್ರಾಮದಲ್ಲಿನೀರಿನ ಸಮಸ್ಯೆ ಇಲ್ಲ, ಆದರೆ ಕುಡಿಯಲು ಯೋಗ್ಯವಾದ ನೀರಿಲ್ಲ. ಇದರಿಂದ ಕುಷ್ಟಗಿಪಟ್ಟಣದಿಂದ ಟೆಂಗುಂಟಿ ಗ್ರಾಮಕ್ಕೆ ಸಣ್ಣಪ್ರಮಾಣದಲ್ಲಿ ನೀರು ಸರಬರಾಜುಗುತ್ತಿದೆ. ಗ್ರಾಮದ ನಾಲ್ಕು ಕಡೆಗಳಲ್ಲಿ ನಲ್ಲಿಗಳ ಮೂಲಕಕುಡಿಯುವ ನೀರು ಅಲ್ಪ ಸ್ವಲ್ಪ ಸಿಗುತ್ತಿದೆ.ಫ್ಲೋರೈಡ್‌ ರಹಿತ ನೀರು ಪೂರೈಸುವ ಬಗ್ಗೆ ಹಲವು ಬಾರಿ ಜಿಪಂ ಸದಸ್ಯರ, ಅಧಿಕಾರಿಗಳಿಗೆಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸದ್ಯ ಬೇಸಿಗೆ ಆರಂಭವಾಗಿದ್ದು, ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ನೀರು ಶುದ್ಧೀಕರಣ ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟೆಂಗುಂಟೆ ಗ್ರಾಮ ಮಾತ್ರವಲ್ಲ ರಾಜ್ಯದ ಅಲ್ಲಲ್ಲಿ ಶುದ್ಧನೀರಿನ ಘಟಕಗಳು ಕೆಟ್ಟಿವೆ. ಯಾವ ಕಾರಣಗಳಿಂದನೀರು ಶುದ್ಧೀಕರಿಸುವ ಯಂತ್ರ ಹಾಳಾಗಿವೆ. ಇದರಲ್ಲಿ ಯಾವ ದೋಷವಿದೆ ಎಂದು ತಿಳಿಯಲು ಅರಗ ಜ್ಞಾನೆಂದ್ರ ಅವರನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ. ಇದರಲ್ಲಿ ಹಿರಿಯಶಾಸಕರು ಇದ್ದಾರೆ. ಇವರು ಶುದ್ಧ ನೀರಿನ ಘಟಕಗಳ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡಿ ಸರಕಾರ ವರದಿ ನೀಡಲಿದ್ದಾರೆ. ಅಮರೇಗೌಡ ಪಾಟೀಲ್‌ ಬಯ್ನಾಪೂರ, ಶಾಸಕ

ಟೆಂಗುಂಟೆ ಗ್ರಾಮದಲ್ಲಿ ಎರಡು ಶುದ್ಧ ನೀರಿನ ಘಟಕಗಳನ್ನುಸ್ಥಾಪಿಸಲಾಗಿದೆ. ಒಂದು ಘಟಕ್ಕೆ ಗ್ರಾಮದಲ್ಲಿ ಸಿಗುವಫ್ಲೊರೈಡ್‌ ನೀರನ್ನು ಸರಬರಾಜು ಮಾಡಿದ್ದರಿಂದ ಘಟಕದ ಯಂತ್ರ ಆಗಾಗ ಹಾಳಾಗುತ್ತಿದೆ. ಗ್ರಾಮದಲ್ಲಿ ಒಂದು ಹೊಸದಾಗಿ ಬೋರ್‌ವೆಲ್‌ ಹಾಕಲಾಗಿದೆ. ಅದರಲ್ಲಿ ಫ್ಲೊರೈಡ್‌ ಪ್ರಮಾಣ ಕಡಿಮೆ ಇದ್ದು, ಒಂದು ವಾರದೊಳಗೆ ಶುದ್ಧ ನೀರಿನ ಘಟಕಕ್ಕೆ ನೀರನ್ನು ಸರಬರಾಜು ಮಾಡಿ ಜನರಿಗೆ ಶುದ್ಧ ನೀರು ಪೂರೈಸುತ್ತೇವೆ. ಶರಣಮ್ಮ ಸಂಗನಗೌಡ ಜೈನರ, ಜಿಪಂ ಸದಸ್ಯೆ

 

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.