ತುಂಗಾಭದ್ರಾ ನದಿಗೆ ನೀರು: ಕಂಪ್ಲಿ ಸೇತುವೆ ಸಂಚಾರ; ಶ್ರೀಕೃಷ್ಣದೇವರಾಯ ಸಮಾಧಿ ಮುಳುಗಡೆ
Team Udayavani, Jul 13, 2022, 11:07 AM IST
ಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಡ್ಯಾಮ್ ಗೆ ಸುಮಾರು ಒಂದು ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಹೆಚ್ಚುವರಿ 1300 ನೀರು ಕ್ಯೂಸೆಕ್ಸ್ ತುಂಗಭದ್ರಾ ನದಿಗೆ ಬಿಡಲಾಗಿದೆ.
ಇದರ ಪರಿಣಾಮವಾಗಿ ತಾಲ್ಲೂಕಿನ ಆನೆಗುಂದಿಯ ನವವೃಂದಾವನ ಗಡ್ಡಿ ಮತ್ತು ಶ್ರೀಕೃಷ್ಣದೇವರಾಯನ ಸಮಾಧಿ (64 ಕಾಲಿನ ಮಂಟಪ) ಹಾಗೂ ಬಳ್ಳಾರಿ,ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳನ್ನು ಸಂಪರ್ಕಿಸುವ ಕಂಪ್ಲಿ ಗಂಗಾವತಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು ವಾಹನ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿ ಪೊಲೀಸ್ ಕಾವಲು ನಿಯೋಜನೆ ಮಾಡಲಾಗಿದೆ.
ನದಿಗೆ ಹೆಚ್ಚುವರಿ ನೀರು ಬಿಟ್ಟಿರುವುದರಿಂದ ಸಣಾಪುರ, ಆನೆಗೊಂದಿ ,ಸಂಗಾಪುರ, ಚಿಕ್ಕಜಂತಕಲ್,ಡಣಾಪುರ, ಹೆಬ್ಬಾಳ್ ,ಮುಸ್ಟೂರ್, ಶಾಲಿಗನೂರು ಸೇರಿದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಹಾಕಿಸಿ ನದಿ ಹತ್ತಿರ ಜನರು ಹೋಗದಂತೆ ಮುನ್ನೆಚ್ಚರಿಕೆಯನ್ನು ತಾಲ್ಲೂಕು ಆಡಳಿತ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ