ಕುಷ್ಟಗಿ: ವಾರಂತ್ಯದ ಕರ್ಪ್ಯೂ ಮರೆತು ತರಕಾರಿ ಖರೀದಿಯಲ್ಲಿ ನಿರತರಾದ ಜನ


Team Udayavani, Jan 9, 2022, 11:40 AM IST

ಕುಷ್ಟಗಿ: ವಾರಂತ್ಯದ ಕರ್ಪ್ಯೂ ಮರೆತು ತರಕಾರಿ ಖರೀದಿಯಲ್ಲಿ ನಿರತರಾದ ಜನ

ಕುಷ್ಟಗಿ: ಓಮಿಕ್ರಾನ್ ವೈರಸ್ ನಿಯಂತ್ರಿಸಲು ಜಾರಿಯಲ್ಲಿರುವ ವಾರಂತ್ಯದ ಕರ್ಪ್ಯೂ ಹೊರತಾಗಿಯೂ ಭಾನುವಾರ ಬೆಳಗಿನ ಜಾವ ಚುಟುಕು ವ್ಯವಹಾರದ ತರಕಾರಿ ಖರೀದಿ ಪ್ರಕ್ರಿಯೆ ಕಂಡು ಬಂತು.

ಓಮಿಕ್ರಾನ್ ವೈರಸ್ ಭೀತಿಗಿಂತ ಪೊಲೀಸರು ಲಾಠಿ ಹಿಡಿದು ಬರುತ್ತಾರೆನ್ನುವ ಹೆದರಿಕೆಯೇ ಹೆಚ್ಚಿತ್ತು. ಹೀಗಾಗಿ ಬೆಳ್ಳಂ ಬೆಳಗ್ಗೆ ಕೆಲ ರೈತಾಪಿ ವರ್ಗ ತರಕಾರಿ, ಸೊಪ್ಪುಗಳನ್ನು ತಂದು ಅಡ್ಡಾದಿಡ್ಡಿ ಬೆಲೆಗೆ ಖರೀದಿದಾರರಿಗೆ ಮಾರಾಟ ಮಾಡಿ ತಮ್ಮ ಊರುಗಳತ್ತ ಮುಖ‌ಮಾಡುತ್ತಿರುವುದು ಬೆಳಗಿನ ಜಾವ 6.30ಕ್ಕೆ ಕಂಡು ಬಂತು.

ರೈತರು- ಮದ್ಯವರ್ತಿಗಳ ಖರೀದಿ ವೇಳೆ ಜನರಲ್ಲಿ ಓಮಿಕ್ರಾನ್ ವೈರಸ್ ಭಯವಿಲ್ಲದೇ ವ್ಯವಹಾರದಲ್ಲಿ ‌ನಿರತರಾಗಿದ್ದರು. ಮಾಸ್ಕ್, ಸಾಮಾಜಿಕ ಅಂತರ ಇದ್ಯಾವುದರ ಬಗ್ಗೆ ಅರಿವಿಲ್ಲದೇ ಓಡಾಡಿಕೊಂಡಿದ್ದರು.

ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಭಾನುವಾರ ಸಂತೆಯನ್ನು ತಾಲೂಕಾಡಳಿತ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಗ್ರಾಹಕರು ಖರೀದಿಗೆ ಬರುವುದಿಲ್ಲ ತಾವು ಬೆಳೆದ ಉತ್ಪನ್ನಕ್ಕೆ ಯೋಗ್ಯ ಬೆಲೆ ಸಿಗುವುದಿಲ್ಲ. ಮದ್ಯವರ್ತಿಗಳು ರೈತರಿಂದ ಕಡಿಮೆ ಬೆಲೆ ಖರೀದಿಸಿ ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಾರೆ ಎನ್ನುವುದು ಗೊತ್ತಾಗಿಯೇ ಬಹುತೇಕ ರೈತರು, ತರಕಾರಿ ಉತ್ಪನ್ನ ಸಂತೆಗೆ ತರಲು ಇಚ್ಚಿಸಿರಲಿಲ್ಲ ಹೀಗಾಗಿ ಭಾನುವಾರದ ಬದಲಿಗೆ ಸೋಮವಾರದಿಂದ ಶುಕ್ರವಾರದ ಸಡಿಲಿಕೆ ವೇಳೆ ಮಾರಾಟ ಮಾಡಲು‌ ನಿರ್ಧರಿಸಿರುವ ವಿಚಾರ ಗೊತ್ತಾಗಿದೆ.

ಭಾನುವಾರದ ವಾರದ ಸಂತೆ, ಜಾನುವಾರು ಸಂತೆ ರದ್ದಾಗಿದ್ದು, ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು. ಕೆಲ ಹೋಟೆಲ್‌ ‌ನಲ್ಲಿ ಉಪಹಾರ ಪಾರ್ಸೆಲ್ ಮಾರಾಟದ ದೃಶ್ಯ ಕಂಡು ಬಂತು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.