ಹೈಕದಲ್ಲಿ ಇನ್ಮುಂದೆ ಕಲ್ಯಾಣದ ಉತ್ಸವ


Team Udayavani, Sep 17, 2019, 12:29 PM IST

kopal-tdy-1

ಕೊಪ್ಪಳ: ನಗರದ ಪ್ರವಾಸಿ ಮಂದಿರದಲ್ಲಿ ಹೈ-ಕಗಾಗಿ ಹೋರಾಟಿದ ಸ್ವಾತಂತ್ರ್ಯ ಹೋರಾಟಗಾರರ ಜೀವನಗಾಥೆಯ ಕುರಿತು ಶಿರೂರು ವೀರಭದ್ರಪ್ಪ ಅವರ ಪುತ್ರ ಡಾ| ಬಿ.ವಿ ಶಿರೂರು ಹಾಗೂ ಸಾಹಿತಿ ಎಚ್.ಎಸ್‌.ಪಾಟೀಲ್ ಅವರು ಜೀವನದ ಹೋರಾಟಗಳನ್ನು ವಿವರಿಸಿದರು.

ಕೊಪ್ಪಳ: ರಾಜ್ಯ ಸರ್ಕಾರ ಹೈದ್ರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಯನ್ನಾಗಿ ಮಾಡಲು ಆದೇಶ ಹೊರಡಿಸಿದೆ. ಇನ್ಮುಂದೆ ವಿಮೋಚನೆ ಬದಲು ಕಲ್ಯಾಣದ ಉತ್ಸವ ಹೈ-ಕ ಜಿಲ್ಲೆಯಲ್ಲಿ ಮೊಳಗಲಿದೆ.

ಹೌದು, ಹೈದ್ರಾಬಾದ್‌ ಕರ್ನಾಟಕದಲ್ಲಿ ವಿಮೋಚನೆ ಎನ್ನುವ ಪದ ಇತಿಹಾಸದ ಪುಟ ಸೇರಲಿದೆ. ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಹೈ-ಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ. ಕಲ್ಯಾಣದ ಉತ್ಸವ ಆಚರಣೆಗೆ ಆದೇಶ ಹೊರಡಿಸಿದ್ದಕ್ಕೆ ಹೈ-ಕದಲ್ಲಿ ಪರ-ವಿರೋಧ ಮಾತುಗಳು ವ್ಯಕ್ತವಾಗಿವೆ.

ದೇಶದ ಸ್ವಾತಂತ್ರ್ಯಕ್ಕಾಗಿ ಸಹಸ್ರಾರು ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ಬ್ರಿಟಿಷರ ಕಪಿಮುಷ್ಠಿಯಿಂದ ದೇಶಕ್ಕೆ 1974ರ ಆಗಸ್ಟ್‌ 15 ರಂದು ಸ್ವಾತಂತ್ರ್ಯ ದೊರೆತಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆತಿದ್ದರೂ ಹೈದ್ರಾಬಾದ್‌ ಕರ್ನಾಟಕದಲ್ಲಿ ಮಾತ್ರ ಸ್ವಾತಂತ್ರ್ಯ ದೊರೆತಿರಲಿಲ್ಲ. ಇಲ್ಲಿನ್ನೂ ನಿಜಾಮರ ಆಳ್ವಿಕೆಯೇ ಮುಂದುವರೆದಿತ್ತು. ನಿಜಾಮ ಗುಲಾಮಗಿರಿಯಿಂದ ನಮಗೆ ಮುಕ್ತಿ ನೀಡಬೇಕೆಂದು ಈ ಭಾಗದ ನೂರಾರು ಸ್ವಾತಂತ್ರ್ಯ ಹೋರಾಟಗಾರರು ಹೋರಾಟ ಮಾತ್ರ ಅವಿಸ್ಮರಣೀಯ.

ಅದರಲ್ಲೂ ಶಿರೂರು ವೀರಭದ್ರಪ್ಪ, ಮುಂಡರಗಿ ಭೀಮರಾಯ, ಶಿವಮೂರ್ತಿಸ್ವಾಮಿ ಅಳವಂಡಿ ಸೇರಿದಂತೆ ಹಲವು ಹೋರಾಟಗಾರರ ಫಲವಾಗಿ ಹೈ-ಕ ಭಾಗದಲ್ಲಿ ನಿಜಾಮರ ಆಳ್ವಿಕೆಯಿಂದ ವಿಮೋಚನೆ ದೊರೆಯಿತು. ಇವರ ಹೋರಾಟದ ಪ್ರತಿ ದಿನವೂ ಅವಿಸ್ಮರಣೀಯವಾಗಿವೆ. ನಿಜಕ್ಕೂ ಹೈ-ಕ ಹೋರಾಟಗಾರರ ಬಗ್ಗೆ ಸರ್ಕಾರ ಪ್ರತಿ ವರ್ಷ ವಿಮೋಚನಾ ದಿನಾಚರಣೆಯಂದು ಸ್ಮರಣೆ ಮಾಡಿ ಮತ್ತೆ ಮರೆಯುತ್ತಿವೆ. ಅವರ ಹೋರಾಟದ ಜೀವನಗಾಥೆಗಳನ್ನು ಹೊರತಂದಿಲ್ಲ.

ಹೋರಾಟದಲ್ಲಿನ ಕಷ್ಟ ನೋವು, ನಲಿವು, ಅವರ ಶ್ರಮದ ಕುರಿತು ಇಂದಿನ ಯುವ ಜನತೆಗೆ ಬಹುಪಾಲು ಮಾಹಿತಿಯೇ ಇಲ್ಲ. ಪುಸ್ತಕದ ರೂಪದಲ್ಲೂ ಹೊರ ಬಂದಿಲ್ಲ ಎಂಬುದೇ ಬೇಸರದ ಸಂಗತಿ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.