ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?


Team Udayavani, Oct 6, 2022, 10:04 PM IST

1-sddsdsad

ಕುಷ್ಟಗಿ: ಸಿಎಂ ಬಸವರಾಜ ಬೊಮ್ಮಾಯಿ ಅವರ ಕೃಪೆಯಿಂದಾದರೂ ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ? ಎಂಬ ನಿರೀಕ್ಷೆ ಇದೀಗ ಮುನ್ನೆಲೆಗೆ ಬಂದಿದೆ.

2014ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕನಕ ಭವನಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಆಗಮಿಸುವ ಸಂಧರ್ಭದಲ್ಲಿ ಪಟ್ಟಣದ ಮುಖ್ಯ ರಸ್ತೆ ಅರೆ-ಬರೆ ಅಭಿವೃಧ್ಧಿಯಾಗಿತ್ತು. ಆಗ ಅಭಿವೃದ್ಧಿಗೊಂಡ ರಸ್ತೆ ಮತ್ತೆ ಅಭಿವೃದ್ದಿಯಾಗಿರಲಿಲ್ಲ. ಕಲ್ಯಾಣ ಕರ್ನಾಟಕ ಜನೋತ್ಸವ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬಪಮ್ಮಾಯಿ ಅವರು, ಅ.12ಕ್ಕೆ ಕುಷ್ಟಗಿಗೆ ಆಗಮಿಸುವ ದಿನಾಂಕ ನಿಗದಿಯಾಗಿದ್ದು ಈ ಕಾರಣದಿಂದಾರೂ ರಸ್ತೆಯ ಅಭಿವೃದ್ಧಿಯಾದೀತೆ? ಎನ್ನುವ ಪ್ರಶ್ನೆ ವ್ಯಕ್ತವಾಗಿದೆ.

ಕುಷ್ಟಗಿ ಪಟ್ಟಣದ ಹಳೆ ಪೋಲಿಸ್ ಠಾಣೆಯಿಂದ ಬಸವೇಶ್ವರ ವೃತ್ತ, ಮಾರುತಿ ವೃತ್ತದವರೆಗೆ ರಸ್ತೆ ಎಷ್ಟು ಹದಗೆಡಬೇಕೋ ಅಷ್ಟು ಹದಗೆಟ್ಟಿದೆ. ಮಳೆಯ ಪೂರ್ವದಲ್ಲಿ ದೂಳಿನ ರಸ್ತೆ, ಮಳೆಯ ನಂತರ ಕೆಸರಿನ ರಸ್ತೆಯಾಗಿ ಬದಲಾಗುವ ಈ ರಸ್ತೆ ಡಾಂಬರ್ ಕಾಣುವುದು ಯಾವಾಗ? ಈ ರಸ್ತೆಯಲ್ಲಿ ಬಾಯ್ತೆರೆದುಕೊಂಡಿರುವ ಗುಂಡಿಗಳನ್ನು ಮುಚ್ಚುವುದು ಯಾವಾಗ? ಎನ್ನುವ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿಲ್ಲ.

ಈ ರಸ್ತೆಯಲ್ಲಿ ಬಾಯ್ತೆರೆದ ಗುಂಡಿಗಳಿಗೆ ಅದೆಷ್ಟೋ ಬಾರಿ ಮಣ್ಣು ತುಂಬಿದ್ದಾರೆಯೋ ಗೊತ್ತಿಲ್ಲ ಈ ರಸ್ತೆಯ ದುಸ್ಥಿತಿಗೆ ದುರಸ್ಥಿಯ ವೆಚ್ಚವೇ ಜಾಸ್ತಿಯಾಗಿದೆ.

ಪಟ್ಟಣದ ಸರಹದ್ದಿನವರೆಗೆ ಮುಖ್ಯ ರಸ್ತೆಯ ನಿರ್ವಹಣೆ ಲೋಕೋಪಯೋಗಿ ಇಲಾಖೆ ನಿರ್ವಹಿಸಬೇಕೋ? ಅಥವಾ ಪುರಸಭೆ ನಿರ್ವಹಿಸಬೇಕೋ? ಗೊಂದಲ ಇನ್ನೂ ನಿವಾರಣೆಯಾಗಿಲ್ಲ.

ಸಾಮಾಜಿಕ ಜಾಲತಾಣದಲ್ಲಿ ಅಣಕ
ಈ ಪರಿಸ್ಥಿತಿಯಲ್ಲಿ ಮುಖ್ಯ ರಸ್ತೆಯ ದುಸ್ಥಿತಿಯನ್ನು ಯಾರೂ ಕೇಳದಂತಾಗಿದೆ. ಈ ರಸ್ತೆಯ ದುಸ್ಥಿತಿಯ ಬಗ್ಗೆ ಸಂಘ ಸಂಸ್ಥೆಗಳು ರಸ್ತೆಗೆ ಇಳಿದು ಪ್ರತಿಭಟಿಸಿವೆ ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆಯ ಅವಸ್ಥೆಯ ಬಗ್ಗೆ ಪ್ರಶ್ನಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವಕುಮಾರ ಅರಾಳಗೌಡ್ರು ಎಂಬುವರು ಕುಷ್ಟಗಿ ನಾಗರೀಕರು ಕೃಷ್ಣಗಿರಿ ಕಾಲೋನಿಗೆ ಹೋಗುವವರು ಅಂಡರಪಾಸ್ ನಲ್ಲಿ ಜಲಮಾರ್ಗದ ಮೂಲಕ ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತಕ್ಕೆ ವಾಯು ಮಾರ್ಗದ ಮೂಲಕ ಸಂಚರಿಸುವ (ಕರ್ಮ) ಸೌಭಾಗ್ಯ ಎಂದು ಪೋಸ್ಟ್ ಮಾಡಿ ಪ್ರಸ್ತುತ ರಸ್ತೆಯ ಅವ್ಯವಸ್ಥೆಯ ಅಣಕವಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.