ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಿ: ಸಚಿವ ಹಾಲಪ್ಪ ಆಚಾರ್
Team Udayavani, Dec 24, 2022, 11:04 PM IST
ಯಲಬುರ್ಗಾ: ಕಾರ್ಮಿಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಕುಟುಂಬದ ಸದಸ್ಯರ ಆರೋಗ್ಯದ ಕಾಳಜಿ ವಹಿಸುವುದು ತುಂಬಾ ಮುಖ್ಯ. ಇದರಿಂದ ಆರೋಗ್ಯವಂತ ಸಮಾಜ ನಿರ್ಮಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು.
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ಹಾಗೂ ಇತರ ಸೌಲಭ್ಯಗಳ ವಿತರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ಕುಟುಂಬ ನಿರ್ವಹಣೆ ಅವರ ದೈನಂದಿನ ದುಡಿಮೆಯನ್ನು ಅವಲಂಭಿಸಿದೆ. ಹಾಗಾಗಿ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಅನುಸರಿಸಬೇಕು ಎಂದು ತಿಳಿಸಿದರು.
ನೋಂದಾಯಿತ ಹಾಗೂ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ತಮಗೆ ಸರಕಾರದಿಂದ ದೊರೆಯುವ ಪ್ರತಿಯೊಂದು ಸೌಲಭ್ಯ ಪಡೆದುಕೊಳ್ಳಲು ಮುಂದೆ ಬರಬೇಕು. ಸ್ವಾವಲಂಬಿ ಹಾಗೂ ಸ್ವಾಭಿಮಾನ ಬದುಕನ್ನು ಕಟ್ಟಿಕೊಳ್ಳಲು ಶ್ರಮಿಸುತ್ತಿರುವ ಕಾರ್ಮಿಕರ ಶ್ರಮ ಬಹು ದೊಡ್ಡದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ