ಕಾರ್ಮಿಕರಿಗೆ ಮಳೆಗಾಲದವರೆಗೆ ಕೆಲಸ
Team Udayavani, May 16, 2020, 5:18 PM IST
ತಾವರಗೇರಾ: ಕೃಷಿ ಇಲಾಖೆಯ ಜಲಾಮೃತ ಯೋಜನೆಯಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 4012 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿ ಕಾರಿ ಎಸ್.ವಿ. ಹುಣಿಸಿಹಾಳ ತಿಳಿಸಿದ್ದಾರೆ.
ಇತ್ತೀಚಿಗೆ ಸಮೀಪದ ಮ್ಯಾದರಡೊಕ್ಕಿ, ಗರ್ಜನಾಳ, ಕಳಮಳ್ಳಿ ಗ್ರಾಮಗಳ ಹೊರ ವಲಯದ ಜಮೀನುಗಳಲ್ಲಿ ಬದು ನಿರ್ಮಾಣ, ಕಂದಕ ನಿರ್ಮಾಣ ಕಾಮಗಾರಿಗಳನ್ನು ತೆಗೆದುಕೊಂಡಿದ್ದು ಸುಮಾರು 11 ಲಕ್ಷ ರೂ. ಕಾಮಗಾರಿ ಮುಗಿದಿದೆ. ಒಂದು ದಿನದ ಕೂಲಿ 275 ರೂ. ನೀಡಲಾಗುತ್ತದೆ. ಮಳೆಗಾಲ ಬರುವ ತನಕ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು.
ಜಿಪಂ ಸದಸ್ಯ ಹನಮಗೌಡ ಪೊಲೀಸಪಾಟೀಲ್ ಈ ಕಾಮಗಾರಿಗೆ ಚಾಲನೆ ನೀಡಿದ್ದರು. ಜುಮಲಾಪೂರ ಗ್ರಾಪಂ ಅಧ್ಯಕ್ಷೆ ಕಮಲಮ್ಮ ರಾಠೊಡ್, ಸಹಾಯಕ ಕೃಷಿ ಅಧಿಕಾರಿಗಳಾದ ಯಲ್ಲಪ್ಪ ಗಿಟಗಿ, ಶಿವಾನಂದ ಮಾಳಗಿ, ದೊಡ್ಡಬಸವ ಇದ್ಲಾಪೂರ, ಮತ್ತು ಗ್ಯಾನಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ