ಮೂಷಿಕನಿಗೆ ವಿಶೇಷ ಪ್ರಾರ್ಥನೆ| ನೇಕಾರರಿಂದ ಹಿಂದಿನಿಂದಲೂ ಇಲಿಗಳಿಗೆ ಪೂಜೆ |

ನೇಕಾರಿಕೆ ಉದ್ಯಮಕ್ಕೆ ತೊಂದರೆ ಕೊಡದಂತೆ ಸಂಕಲ್ಪ  

Team Udayavani, Sep 12, 2021, 7:12 PM IST

fgdr

ವರದಿ: ದತ್ತು ಕಮ್ಮಾರ

ಕೊಪ್ಪಳ: ಚೌತಿಯಂದು ಗಣೇಶ ಮೂರ್ತಿಗಳಿಗೆ ನಾಡಿನೆಲ್ಲೆಡೆ ಶ್ರದ್ಧಾ-ಭಕ್ತಿಯಿಂದ ಪೂಜೆ ಸಲ್ಲಿಸಿದರೆ, ಕೊಪ್ಪಳ ನಗರ ಸಮೀಪದ ಭಾಗ್ಯನಗರದಲ್ಲಿನ ನೇಕಾರಿಕೆ ಕುಟುಂಬದವರು ಗಣೇಶನಿಗೆ ಪೂಜೆ ಸಲ್ಲಿಸುವ ಜೊತೆಗೆ ಮರುದಿನ ಇಲಿರಾಯನಿಗೆ ವಿಶೇಷ ಪೂಜೆ ಸಲ್ಲಿಸಿ, ಉದ್ಯಮಕ್ಕೆ ತೊಂದರೆ ಮಾಡದಿರಲಿ ಎಂದು ಭಕ್ತಿಯಿಂದ ಬೇಡಿಕೊಳ್ಳುತ್ತಾರೆ.

ಹೌದು.. ನೇಕಾರಿಕೆ ಕುಟುಂಬ ತಲಾ ತಲಾಂತರದಿಂದಲೂ ಈ ಸಂಪ್ರದಾಯ ಮುನ್ನಡೆಸಿಕೊಂಡು ಬಂದಿದೆ. ಪ್ರತಿ ವರ್ಷದ ಗಣೇಶ ಹಬ್ಬದಂದು ಪದ್ಧತಿಯಂತೆ ಗಣೇಶ ಮೂರ್ತಿಗೆ ವಿವಿಧ ಖಾದ್ಯ ನೈವೇದ್ಯ ಮಾಡಿ ಪೂಜೆ ಸಲ್ಲಿಸಿ, ಚೌತಿಯ ಮರುದಿನದಂದು ಇಲಿರಾಯನಿಗೆ ಪೂಜೆ ಮಾಡಿ ಭಕ್ತಿಯಿಂದಲೇ ಬೇಡಿಕೊಳ್ಳುತ್ತಾರೆ. ನೇಕಾರರು ಬಟ್ಟೆಗಳನ್ನು ನೇಯ್ದು ನಾಡಿನೆಲ್ಲೆಡೆ ಮಾರಾಟ ಮಾಡಿ ಜೀವನ ನಡೆಸುತ್ತಾರೆ. ನೇಕಾರಿಕೆಯಿಂದಲೇ ಅವರ ಜೀವನ ನಡೆಯುತ್ತಿದೆ. ಆದರೆ ತಮ್ಮ ಉದ್ಯಮದ ವೇಳೆ ನೂಲು ದಾರವನ್ನು, ಕೈ ಮಗ್ಗಗಳಲ್ಲಿ ಇಲಿಗಳು ಯಾವುದೇ ನೂಲು ದಾರವನ್ನು ಕಡಿಯದೇ ಇರಲಿ. ಹೊಸ ಬಟ್ಟೆಗಳನ್ನು ಕಡಿದು ಹಾಳು ಮಾಡದೇ ತಮ್ಮ ಉದ್ಯಮಕ್ಕೆ ತೊಂದರೆ ಮಾಡದಿರಲಿ ಎನ್ನು ಸಂಕಲ್ಪದಿಂದ ಇಲಿಗಳಿಗೆ ಚೌತಿಯ ಮರುದಿನ ವಿಶೇಷ ಪೂಜೆ ನಡೆಯುತ್ತದೆ.

ಭಾಗ್ಯನಗರದಲ್ಲಿ ಹಲವು ನೇಕಾರರ ಕುಟುಂಬಗಳು ಇಲಿಗಳಿಂದ ಬಟ್ಟೆ ಹಾಗೂ ನೂಲಿಗೆ ಯಾವುದೇ ತೊಂದರೆಯಾಗದಿರಲಿ ಎಂಬ ಕಾರಣದಿಂದ ಇಲಿಗಳನ್ನು ದೇವರ ರೂಪದಲ್ಲಿ ಕಾಣುತ್ತವೆ. ಪ್ರತಿ ಗಣೇಶ ಚತುರ್ಥಿ ಬಳಿಕ ಇಲಿಗಳಿಗೂ ಹೋಳಿಗೆ, ಕರಿಗಡುಬು, ಸಿಹಿ ಪದಾರ್ಥ ಮಾಡಿ ಕೈ ಮಗ್ಗಗಳಲ್ಲಿಯೇ ತಟ್ಟೆಯನ್ನಿಟ್ಟು ಮಣ್ಣಿನಿಂದ ಇಲಿಗಳನ್ನು ಸಿದ್ಧಪಡಿಸಿ ಅವುಗಳನ್ನು ಅಲಂಕಾರ ಮಾಡಿ ನೈವೇದ್ಯ ಅರ್ಪಿಸುತ್ತಾರೆ. ಉದ್ಯಮ ಚೆನ್ನಾಗಿ ನಡೆಯಲಿ ಎಂದು ಭಕ್ತಿಯಿಂದಲೇ ಪ್ರಾರ್ಥನೆ ಮಾಡುವ ಸಂಪ್ರದಾಯ ಈ ಹಿಂದಿನಿಂದಲೂ ನಡೆದು ಬಂದಿದ್ದು, ಈ ವರ್ಷದ ಶನಿವಾರವೂ ಆ ಆಚರಣೆ ಮುಂದುವರಿಯಿತು.

ಜೀವಂತ ಇಲಿಗೂ ಪೂಜೆ: ನೇಕಾರಿಕೆ ಕುಟುಂಬದವರು ಕೇವಲ ಮಣ್ಣಿನಿಂದ ಮಾಡಿದ ಇಲಿಗೆ ಪೂಜೆ ಮಾಡದೇ ಜೀವಂತ ಇಲಿಗಳಿಗೂ ಪೂಜೆ ಮಾಡುವ ಪದ್ಧತಿ ಇದೆ. ಮನೆಯಲ್ಲಿ ಹಾಗೂ ಕೈ ಮಗ್ಗಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಳ್ಳುವ ಇಲಿಗಳಿಗೆ ಹಾಲು, ಹಣ್ಣು, ನೈವೇದ್ಯ ಇಡುವ ಮೂಲಕ ದೂರದಿಂದಲೇ ನಮ್ಮೆಲ್ಲರನ್ನು ಕಾಪಾಡು ಎಂದು ಭಕ್ತಿಯಿಂದ ಕೇಳಿಕೊಳ್ಳುತ್ತಾರೆ. ಇಲಿಗಳೇ ಇವರಿಗೆ ದೇವರಾಗಿವೆ.

ಮುಸ್ಲಿಂರಿದಂಲೂ ಪೂಜೆ: ಭಾಗ್ಯನಗರದಲ್ಲಿ ಕೇವಲ ನೇಕಾರಿಕೆ ಕುಟುಂಬ ಮಾತ್ರ ನೇಕಾರಿಕೆ ಉದ್ಯಮ ನಡೆಸುತ್ತಿಲ್ಲ. ಮುಸ್ಲಿಂ ಸೇರಿ ಹಲವು ವರ್ಗದ ಜನರು ನೇಕಾರಿಕೆ ಉದ್ಯಮ ನಡೆಸುತ್ತಿದ್ದಾರೆ. ಇತ್ತ ಮುಸ್ಲಿಂ ಬಾಂಧವರೂ ಭಕ್ತಿಯಿಂದ ಇಲಿಗಳಿಗೆ ಪೂಜೆ ಸಲ್ಲಿಸುವ ಸಂಪ್ರದಾಯ ಇದೆ. ಅವರು ಪ್ರತಿ ವರ್ಷವೂ ಪೂಜೆ ಕಾರ್ಯ ಚಾಚೂ ತಪ್ಪದೇ ನೆರವೇರಿಸುತ್ತಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.