ಸಿಎಂಗೆ ಪತ್ರ ಬರೆದಿಟ್ಟು ಆತ್ಮಹತ್ಯೆ
Team Udayavani, Jan 19, 2021, 1:03 AM IST
ಗಂಗಾವತಿ: ಅರಣ್ಯ ಇಲಾಖೆಯ ಹಂಗಾಮಿ ನೌಕರ ಟಿ. ಮಲ್ಲಿಕಾರ್ಜುನ (59) ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿಟ್ಟು ನಗರದ ಅರಣ್ಯ ಇಲಾಖೆಯ ಕಚೇರಿಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಲಾಖೆಯ ಕ್ಷೇಮ ನಿಧಿ ಯೋಜನೆಯಡಿ 34 ವರ್ಷಗಳಿಂದ ಹಂಗಾಮಿ ನೌಕರನಾಗಿದ್ದ ಅವರು, ಮುಂದಿನ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದರು. ಕ್ಷೇಮನಿಧಿ ಯೋಜನೆಯಡಿ ಎಲ್ಲ ನೌಕರರನ್ನು ಖಾಯಂ ಮಾಡಬೇಕು. ತನ್ನ ಮಗನೊಬ್ಬ ಜೈಲಿನಲ್ಲಿದ್ದು, ಆತನನ್ನು ಬಿಡುಗಡೆ ಮಾಡಬೇಕು. ಮನೆಯ ದಾಖಲೆಗಳನ್ನಿಟ್ಟು ರಾಮಣ್ಣ ಎಂಬಾತನಿಂದ 20 ಸಾ. ರೂ. ಸಾಲ ಪಡೆದಿದ್ದು, ಅದು ತೀರಿಸಬೇಕು ಮುಂತಾದ ಬೇಡಿಕೆಗಳು ಪತ್ರದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ