ಸಿದ್ದುಗೆ ವರುಣಾ ಕ್ಷೇತ್ರ ತೆರೆದ ಬಾಗಿಲು: ಯತೀಂದ್ರ ಸಿದ್ದರಾಮಯ್ಯ


Team Udayavani, Jan 27, 2023, 9:05 PM IST

ಸಿದ್ದುಗೆ ವರುಣಾ ಕ್ಷೇತ್ರ ತೆರೆದ ಬಾಗಿಲು: ಯತೀಂದ್ರ ಸಿದ್ದರಾಮಯ್ಯ

ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದು ಕೊನೆ ಚುನಾವಣೆ. ವರುಣಾ ಕ್ಷೇತ್ರದ ಬಾಗಿಲು ಅವರಿಗೆ ತೆರೆದಿದೆ. ಅಲ್ಲಿನ ಜನರು ಮುಕ್ತವಾಗಿ ಅವರನ್ನು ಸ್ವಾಗತಿಸುತ್ತಿದ್ದಾರೆ ಎಂದು ಶಾಸಕ ಡಾ|ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಕ್ಷೇತ್ರ ಇಲ್ಲ ಎನ್ನುವ ಮಾತೇ ಇಲ್ಲ. ಎಲ್ಲೆಡೆಯಿಂದಲೂ ಅವರಿಗೆ ಸ್ಪರ್ಧೆ ಮಾಡುವಂತೆ ಬೇಡಿಕೆ ಬರುತ್ತಿದೆ. ಹಲವರು ಅವರನ್ನು ಕ್ಷೇತ್ರಗಳಿಗೆ ಆಹ್ವಾನ ಮಾಡುತ್ತಿದ್ದಾರೆ. ಬಾದಾಮಿ ಕ್ಷೇತ್ರ ದೂರ ಆಗುವುದರಿಂದ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಅವರೇ ಹೇಳಿಕೊಂಡಿದ್ದಾರೆ.

ಕೊಪ್ಪಳಕ್ಕೂ ನಿಲ್ಲುತ್ತಾರೆ ಎನ್ನುವ ಮಾತಿಲ್ಲ. ಸಿದ್ದರಾಮಯ್ಯ ಅವರೇ ತಮ್ಮ ಕ್ಷೇತ್ರದ ಕುರಿತು ಘೋಷಣೆ ಮಾಡಿಕೊಂಡಿದ್ದಾರೆ ಎಂದರು.

ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪೋಸ್ಟರ್‌ ಅಭಿಯಾನ ಮಾಡುತ್ತಿರುವುದೆಲ್ಲವೂ ಪ್ರತಿಪಕ್ಷದ ತಂತ್ರ. ವಿಪಕ್ಷದವರು ಸಿದ್ದರಾಮಯ್ಯ ಅವರನ್ನು ಸೋಲಿಸಬೇಕು ಎನ್ನುವ ಕಾರಣಕ್ಕೆ ಹೀಗೆಲ್ಲ ಮಾಡುತ್ತಿದ್ದಾರೆ. ಅವರನ್ನೇ ಟಾರ್ಗೆಟ್‌ ಮಾಡುವ ಕೆಲಸವೂ ಅವರಿಂದಲೇ ನಡೆದಿದೆ.

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ನಿಲ್ಲಬೇಕು ಎನ್ನುವ ದೇವಿಯ ವಿಷಯದಲ್ಲಿ ವಿಶೇಷವೆನಿಲ್ಲ. ಅದು ನಮ್ಮ ಮನೆ ದೇವರಲ್ಲ. ನನ್ನನ್ನು ಆ ದೇವಸ್ಥಾನಕ್ಕೆ ಜನರು ಆಹ್ವಾನಿಸಿದ್ದರು. ನಾನು ಮೊದಲ ಬಾರಿಗೆ ಅಲ್ಲಿಗೆ ತೆರಳಿದಾಗ ಅಲ್ಲಿನ ಅರ್ಚಕರ ಮೈಯಲ್ಲಿ ದೈವ ಆಹ್ವಾನವಾಗಿ ಅವರು ಹೇಳಿದ್ದಾರೆ. ಅವರ ಹೇಳಿಕೆಗೂ ನಾವು ತೆಗೆದುಕೊಳ್ಳುವ ನಿರ್ಧಾರಕ್ಕೂ ಸಂಬಂಧವಿಲ್ಲ ಎಂದರು.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

Karadi sanganna

BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ

1-weeqwe

Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್‌ಸಾಬ್ ದೋಟಿಹಾಳ ನೇಮಕ

Koppala; Kuruba community insists on giving Lok Sabha ticket to Eshwarappa

Koppala; ಈಶ್ವರಪ್ಪಗೆ ಲೋಕಸಭಾ ಟಿಕೆಟ್ ನೀಡಲು ಕುರುಬ ಸಮಾಜದ ಒತ್ತಾಯ

6-koppala

ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.