ಸಿದ್ದುಗೆ ವರುಣಾ ಕ್ಷೇತ್ರ ತೆರೆದ ಬಾಗಿಲು: ಯತೀಂದ್ರ ಸಿದ್ದರಾಮಯ್ಯ


Team Udayavani, Jan 27, 2023, 9:05 PM IST

ಸಿದ್ದುಗೆ ವರುಣಾ ಕ್ಷೇತ್ರ ತೆರೆದ ಬಾಗಿಲು: ಯತೀಂದ್ರ ಸಿದ್ದರಾಮಯ್ಯ

ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದು ಕೊನೆ ಚುನಾವಣೆ. ವರುಣಾ ಕ್ಷೇತ್ರದ ಬಾಗಿಲು ಅವರಿಗೆ ತೆರೆದಿದೆ. ಅಲ್ಲಿನ ಜನರು ಮುಕ್ತವಾಗಿ ಅವರನ್ನು ಸ್ವಾಗತಿಸುತ್ತಿದ್ದಾರೆ ಎಂದು ಶಾಸಕ ಡಾ|ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಕ್ಷೇತ್ರ ಇಲ್ಲ ಎನ್ನುವ ಮಾತೇ ಇಲ್ಲ. ಎಲ್ಲೆಡೆಯಿಂದಲೂ ಅವರಿಗೆ ಸ್ಪರ್ಧೆ ಮಾಡುವಂತೆ ಬೇಡಿಕೆ ಬರುತ್ತಿದೆ. ಹಲವರು ಅವರನ್ನು ಕ್ಷೇತ್ರಗಳಿಗೆ ಆಹ್ವಾನ ಮಾಡುತ್ತಿದ್ದಾರೆ. ಬಾದಾಮಿ ಕ್ಷೇತ್ರ ದೂರ ಆಗುವುದರಿಂದ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಅವರೇ ಹೇಳಿಕೊಂಡಿದ್ದಾರೆ.

ಕೊಪ್ಪಳಕ್ಕೂ ನಿಲ್ಲುತ್ತಾರೆ ಎನ್ನುವ ಮಾತಿಲ್ಲ. ಸಿದ್ದರಾಮಯ್ಯ ಅವರೇ ತಮ್ಮ ಕ್ಷೇತ್ರದ ಕುರಿತು ಘೋಷಣೆ ಮಾಡಿಕೊಂಡಿದ್ದಾರೆ ಎಂದರು.

ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪೋಸ್ಟರ್‌ ಅಭಿಯಾನ ಮಾಡುತ್ತಿರುವುದೆಲ್ಲವೂ ಪ್ರತಿಪಕ್ಷದ ತಂತ್ರ. ವಿಪಕ್ಷದವರು ಸಿದ್ದರಾಮಯ್ಯ ಅವರನ್ನು ಸೋಲಿಸಬೇಕು ಎನ್ನುವ ಕಾರಣಕ್ಕೆ ಹೀಗೆಲ್ಲ ಮಾಡುತ್ತಿದ್ದಾರೆ. ಅವರನ್ನೇ ಟಾರ್ಗೆಟ್‌ ಮಾಡುವ ಕೆಲಸವೂ ಅವರಿಂದಲೇ ನಡೆದಿದೆ.

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ನಿಲ್ಲಬೇಕು ಎನ್ನುವ ದೇವಿಯ ವಿಷಯದಲ್ಲಿ ವಿಶೇಷವೆನಿಲ್ಲ. ಅದು ನಮ್ಮ ಮನೆ ದೇವರಲ್ಲ. ನನ್ನನ್ನು ಆ ದೇವಸ್ಥಾನಕ್ಕೆ ಜನರು ಆಹ್ವಾನಿಸಿದ್ದರು. ನಾನು ಮೊದಲ ಬಾರಿಗೆ ಅಲ್ಲಿಗೆ ತೆರಳಿದಾಗ ಅಲ್ಲಿನ ಅರ್ಚಕರ ಮೈಯಲ್ಲಿ ದೈವ ಆಹ್ವಾನವಾಗಿ ಅವರು ಹೇಳಿದ್ದಾರೆ. ಅವರ ಹೇಳಿಕೆಗೂ ನಾವು ತೆಗೆದುಕೊಳ್ಳುವ ನಿರ್ಧಾರಕ್ಕೂ ಸಂಬಂಧವಿಲ್ಲ ಎಂದರು.

ಟಾಪ್ ನ್ಯೂಸ್

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

3-kushtagi

ಕುಷ್ಟಗಿ: ವಿದ್ಯಾರ್ಥಿ- ಪೋಷಕರಿಗೆ ಹೆಜ್ಜೇನು ದಾಳಿ

2–kushtagi

ಕುಷ್ಟಗಿ: ಚುನಾವಣೆ; ದಾಖಲೆ ರಹಿತ 2.50 ಲಕ್ಷ ರೂ ನಗದು ಪತ್ತೆ, ಸ್ಕಾರ್ಪಿಯೋ ವಶ

ಕೊಪ್ಪಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಕೊಪ್ಪಳ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

kushtagi

ಯಲಬುಣಚಿ ಬತ್ತಿದ ಕೆರೆಗೆ ಹರಿದ ಕೃಷ್ಣೆ ನದಿ ನೀರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.