ಗಂಗಾವತಿ: ಕೋವಿಡ್ ಗೆ ಅರಳಿಹಳ್ಳಿ ಸ್ವಾಮೀಜಿ ಪುತ್ರ ಬಲಿ
Team Udayavani, May 23, 2021, 1:19 PM IST
ಗಂಗಾವತಿ: ಕೋವಿಡ್ ರೋಗಕ್ಕೆ ಅರಳಳ್ಳಿ ಬ್ರಹ್ಮನ್ಮಠದ ಸ್ವಾಮೀಜಿಯ 19 ವರ್ಷದ ಪುತ್ರ ಬಲಿಯಾಗಿದ್ದಾನೆ.
ಪ್ರಸಾದ ತಂದೆ ಗವಿಸಿದ್ದಯ್ಯಸ್ವಾಮಿ (19) ಕೋವಿಡ್ ರೋಗಕ್ಕೆ ಬಲಿಯಾದ ಯುವಕ. ಈತನು ಕಳೆದ ಹಲವು ದಿನಗಳಿಂದ ಗಂಗಾವತಿ ಹಾಗೂ ಕೊಪ್ಪಳದ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಕೊಪ್ಪಳ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾದೇ ರವಿವಾರ ಬೆಳ್ಳಿಗ್ಗೆ ನಿಧನರಾಗಿದ್ದಾರೆ.
ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಾಗಿ ಯುವಕರನ್ನು ಬಲಿ ಪಡೆಯುತ್ತಿರುವುದು ಕಂಡು ಬಂದಿದೆ.
ಇದನ್ನೂ ಓದಿ ; ಗೋವಾ : ಬ್ಲ್ಯಾಕ್ ಫಂಗಸ್ ಸೋಂಕಿನ ಅಂಕಿ ಅಂಶದಲ್ಲಿ ಗೊಂದಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್