ಯುವಕರೇ ದೇಶದ ಸಂಪತ್ತು : ಚಿದಾನಂದ


Team Udayavani, Jan 16, 2022, 10:26 PM IST

ಚ್ಗಹಜಕಲ,ಮನಬವಚಷ.

ಕನಕಗಿರಿ: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿ ಶಾರೀರಕವಾಗಿ, ಮಾನಸಿಕವಾಗಿ, ದಷ್ಟ-ಪುಷ್ಟವಾಗಿದ್ದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಯುವಕರು ದೇಶದ ಸಂಪತ್ತು, ಆದರೆ ಪ್ರಸ್ತುತ ಕಾಲದಲ್ಲಿ ದುಷ್ಟಚಟಕ್ಕೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಆಪ್ತ ಸಮಾಲೊಚಕ ಚಿದಾನಂದ ಇಂಡಿ ಹೇಳಿದರು.

ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಏಡ್ಸ್‌ ತಡೆಗಟ್ಟುವಿಕೆ ನಿಯಂತ್ರಣ ಘಟಕ, ತಾಲೂಕು ಆರೋಗ್ಯ ಇಲಾಖೆ, ಗಂಗಾವತಿ ಸಮುದಾಯ ಆರೋಗ್ಯ ಕೇಂದ್ರ, ಆರ್‌. ಆರ್‌.ಸಿ ಹಾಗೂ ರಾಷ್ಟ್ರೀಯ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ಟಿಬಿ ಜಿಲ್ಲಾ ಮೇಲ್ವಿಚಾರಕ ಧಾನಗೌಡರು ಮಾತನಾಡಿ, ಸಾಂಕ್ರಾಮಿಕ ರೋಗಗಳಲ್ಲಿ ಒಂದಾದ ಟಿಬಿ ಕಾಯಿಲೆಗೆ ನಾಲ್ಕು ಸಾವಿರ ವರ್ಷಗಳ ಇತಿಹಾಸವಿದೆ. ಟಿಬಿ ಕಾಯಿಲೆಯು ಸರ್ವ ಸಾಮಾನ್ಯವಾಗಿ ಎಲ್ಲರಿಗೂ ಬರುವಂತಹ ಒಂದು ಕಾಯಿಲೆಯಾಗಿದ್ದು, 100 ರಲ್ಲಿ 40 ಜನಕ್ಕೆ ಇದ್ದೆ ಇರುತ್ತದೆ.

ಅದು ಹೊರಗೆ ಕಾಣಿಸಿಕೊಳ್ಳುವುದು ಮನುಷ್ಯನ ರೋಗ ನಿರೋದಕ ಶಕ್ತಿ ಕಡಿಮೆಯಾದಾಗ, ಭಾರತದಲ್ಲಿ ಟಿಬಿ ಕಾಯಿಲೆಯಿಂದ ಪ್ರತಿ 5 ನಿಮಿಷಕ್ಕೆ ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಶಿಕ್ಷಣವಂತರಾದ ಪ್ರತಿಯೊಬ್ಬ ವಿದ್ಯಾರ್ಥಿಯು ನಿಮ್ಮ ಅಕ್ಕಪಕ್ಕದ ಜನರಿಗೆ ಇಂತಹ ಕಾಯಿಲೆ ಬಗ್ಗೆ ಸರಿಯಾದ ಮಾಹಿತಿ ನೀಡಿ ಎಂದರು. ಆಪ್ತ ಸಮಾಲೋಚಕ ಅಮೀನ್‌ ಸಾಬ್‌ ನಿರೂಪಿಸಿದರು, ಸಿದ್ದರಾಮಪ್ಪ ಸ್ವಾಗತಿಸಿದರು. ಉಪನ್ಯಾಸಕಿ ಆಶಿಕಾ ಎಚ್‌ .ಸಿ ಪ್ರಮಾಣ ವಚನ ಬೋಧಿಸಿದರು. ಸ್ವಾಮಿ ವಿವೇಕಾನಂದರ ಕುರಿತು ವಿದ್ಯಾರ್ಥಿಗಳಾದ ಶಾಹೀನಾ ಬೇಗಂ, ಸೋಮನಾಥ, ವಿಠಲ ಬಾಷಣ ಮಾಡಿದರು. ಪ್ರಾಚಾರ್ಯರಾದ ವೆಂಕಟೇಶ ಬಿ. ವೈದ್ಯಾಧಿ ಕಾರಿಗಳಾದ ಡಾ| ಶ್ವೇತಾಶ್ರೀ, ಡಾ| ಭರಮರಾಜ, ಪಂಚಾಯಿತಿ ಸಿಬ್ಬಂದಿ, ಪ್ರಕಾಶ, ಉಪನ್ಯಾಸಕರಾದ ಲಲಿತಾ ಕಿನ್ನಾಳ, ಡಾ| ವೀರೇಶ ಕೆಂಗಲ್‌, ಗ್ರೇಡ್‌-2 ತಹಶೀಲ್ದಾರ್‌ ಮಹಾಂತಗೌಡ, ಶಿವಾನಂದ, ಸೇರಿದಂತೆ ಇತರರು ಇದ್ದರು

 

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.