ಜಂಗಮರ ಕಲ್ಗುಡಿ ಚೆಕ್ ಪೋಸ್ಟ್ ಗೆ ಜಿ.ಪಂ. ಸಿಇಒ ಭೇಟಿ: ನಿರಂತರ ಪರಿಶೀಲನೆಗೆ ಸೂಚನೆ
Team Udayavani, Apr 1, 2023, 7:34 PM IST
ಗಂಗಾವತಿ: ವಿಧಾನಸಭಾ ಚುನಾವಣೆಯನ್ನು ಪ್ರಮಾಣಿಕ ಮತ್ತು ಪಾರದರ್ಶಕವಾಗಿ ಮಾಡುವ ಉದ್ದೇಶದಿಂದ ಕ್ಷೇತ್ರಗಳ ಗಡಿಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಚೆಕ್ ಪೋಸ್ಟ್ ಸ್ಥಾಪಿಸಿ ದಿನದ 24 ತಾಸುಗಳ ಕಾಲ ಬೈಕ್, ಕಾರು ಸೇರಿ ಇತರೆ ವಾಹನಗಳನ್ನು ಚೆಕ್ ಮಾಡಲಾಗುತ್ತಿದೆ ಎಂದು ಜಿ.ಪಂ.ಸಿಇಒ ರಾಹುಲ್ ರತ್ನಂ ಪಾಂಡೆ ತಿಳಿಸಿದರು.
ಅವರು ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಚೆಕ್ ಪೊಸ್ಟ್ ಗೆ ಭೇಟಿ ಇದುವರೆಗೆ ವಾಹನಗಳ ಪರಿಶೀಲನೆ ದಾಖಲಾತಿ ಹಾಗೂ ಚೆಕ್ಪೋಸ್ಟ್ನಲ್ಲಿ ಕಾರ್ಯನುಇರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಕುಡಿವ ನೀರು, ಬೆಳಕಿನ ವ್ಯವಸ್ಥೆ ಪರಿಶೀಲಿಸಿದರು.
ಕಾರ್, ಗೂಡ್ಸ್ ವಾಹನ, ಟಾಟಾ ಏಸ್ ಸೇರಿ ಇತರೆ ಅನುಮಾನಸ್ಪದ ವಾಹನಗಳ ತಪಾಸಣೆ ಮಾಡುವಂತೆ ಚೆಕ್ ಪೊಸ್ಟ್ ಸಿಬ್ಬಂದಿಗಳಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಮುನಾಯ್ಕ್, ತೋಟಗಾರಿಕೆ ಇಲಾಖೆ ಎಎಚ್ಓ, ತಾಪಂ ವಿಷಯ ನಿರ್ವಾಹಕರು, ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಓಖಐಒ ಸಂಜೀವಿನಿ ಯೋಜನೆ ವಲಯ ಮೇಲ್ವಿಚಾರಕರು, ಗ್ರಾಪಂ ಕಾರ್ಯದರ್ಶಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳಿದ್ದರು.
ಇದನ್ನೂ ಓದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?