ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ತಳಿರು-ತೋರಣಗಳಿಂದ ಕಂಗೊಳಿಸಿದ ಶಾಲೆ•ಮಕ್ಕಳಿಗೆ ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಕರು

Team Udayavani, May 30, 2019, 11:27 AM IST

30-May-17

ಯಲಬುರ್ಗಾ: ಸಿದ್ಧರಾಮೇಶ್ವರ ನಗರದ ಸರ್ಕಾರಿ ಶಾಲೆಯಲ್ಲಿ ಬುಧವಾರ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು.

ಕೊಪ್ಪಳ: ಜಿಲ್ಲಾದ್ಯಂತ ಸರ್ಕಾರಿ ಶಾಲೆಗಳ ಆರಂಭೋತ್ಸವ ಬುಧವಾರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ಶಾಲಾ ಆವರಣ ಸ್ವಚ್ಛಗೊಳಿಸಿ ತಳಿರು ತೋರಣ ಕಟ್ಟಿ ರಜೆ ಮೂಡಿನಲ್ಲಿದ್ದ ವಿದ್ಯಾರ್ಥಿಗಳಿಗೆ ಶಾಲೆಗೆ ಕರೆ ತರಲಾಯಿತು. ಮೊದಲ ದಿನವೇ ಮಕ್ಕಳ ಜೊತೆಗೆ ದಾಖಲಾತಿ ಆಂದೋಲನ ಸೇರಿ ಇತರೆ ಕಾರ್ಯಕ್ರಮ ಜರುಗಿದವು.

ಸರ್ಕಾರದ ನಿಯಮದ ಪ್ರಕಾರ ಬುಧವಾರ ಶಾಲಾ ಆವರಣ, ಕೊಠಡಿ ಸ್ವಚ್ಛಗೊಳಿಸಿ ಮಕ್ಕಳನ್ನು ಶಾಲೆಗೆ ಕರೆ ತರಲು ಶಿಕ್ಷಕರು ಸಿದ್ಧತೆ ನಡೆಸುವ ಕುರಿತು ಆದೇಶವಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಶಾಲೆಗೆ ಭೇಟಿ ನೀಡಿ ಕೊಠಡಿಗಳ ಸ್ವಚ್ಛತಾ ಕಾರ್ಯ ನೆರವೇರಿಸಿದರು.

ಶಾಲಾ ವಿದ್ಯಾರ್ಥಿಗಳು ಮೊದಲ ದಿನವೇ ಶಾಲೆಗೆ ಆಗಮಿಸಿ ಶಿಕ್ಷಕರೊಂದಿಗೆ ಸ್ವಚ್ಛತೆ ನಡೆಸಿ ಶಾಲೆಗೆ ತಳಿರು ತೋರಣ ಕಟ್ಟಿ ಸಂಭ್ರಮಿಸಿದರು. ಶಿಕ್ಷಕ ವರ್ಗವೂ ಸಹಿತ ಖುಷಿಯಿಂದಲೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಮಾಡಿದರು. ಕೆಲವು ಶಾಲೆಯಲ್ಲಿ ಸಿಹಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಇನ್ನೂ ಕೆಲವು ಶಾಲೆಗಳ ಮುಖ್ಯೋಪಾಧ್ಯಾಯರು ದಾಖಲಾತಿ ಆಂದೋಲನಕ್ಕೆ ಗ್ರಾಮಗಳಲ್ಲಿ ಜಾಥಾ ನಡೆಸಿ ವಿದ್ಯಾರ್ಥಿಗಳ ಮೂಲಕ ಘೋಷಣೆ ಹಾಕಿಸಿದರು. ಮಕ್ಕಳನ್ನು ಶಾಲೆಗೆ ಸೇರಿಸಿ ಶಿಕ್ಷಣವಂತರನ್ನಾಗಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.