ಮುಂದುವರಿದಿದೆ ಮುಖ್ಯ ಗೇಟ್‌ ದುರಸ್ತಿ ಕಾರ್ಯ

20 ಅಡಿ ನೀರಿನಲ್ಲಿಳಿದ ಗಂಡೆದೆಯ ವೀರ

Team Udayavani, Aug 15, 2019, 3:05 PM IST

15-Agust-31

ಕೊಪ್ಪಳ: ನೀರಿಗೆ ಇಳಿಯಲು ಸಿದ್ಧರಾಗುತ್ತಿರುವ ಚನ್ನಪ್ಪ.

ಕೊಪ್ಪಳ: ತುಂಗಭದ್ರಾ ಜಲಾಶಯದ ಎಡದಂಡೆ ಮೇಲ್ಮಟ್ಟದ ಗೇಟ್ ಕಿತ್ತು ಹೋಗಿದ್ದರಿಂದ ಅದರ ಸ್ಥಿತಿ ತಿಳಿಯಲು ನೀರಾವರಿ ಅಧಿಕಾರಿಗಳು ಬೆಳಗಾವಿ ಅಕ್ಷತಾ ಅಂಡರ್‌ ವಾಟರ್‌ ಸರ್ವಿಸ್‌ ತಂಡವನ್ನು ಕರೆಯಿಸಿದ್ದಾರೆ. ಈ ತಂಡದಲ್ಲಿದ್ದ ಚನ್ನಪ್ಪ ಅವರು ಡ್ಯಾಂ ಒಡಲಾಳದಲ್ಲಿ 20 ಅಡಿ ಇಳಿದು ಧೈರ್ಯ ತೋರುವ ಮೂಲಕ ಅಲ್ಲಿನ ಸ್ಥಿತಿ ಅವಲೋಕಿಸಿ ತಜ್ಞರಿಗೆ ಮಾಹಿತಿ ನೀಡಿದ್ದಾರೆ.

ನಿಜಕ್ಕೂ ಇವರ ಧೈರ್ಯ, ಸಾಹಸ ಮೆಚ್ಚುವಂತಹದ್ದು, ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲೂ ಚನ್ನಪ್ಪ ಅವರು ಆಮ್ಲಜನಕದ ಸಹಾಯದಿಂದ ಡ್ಯಾಂನ ಗೇಟ್‌ನ ಒಡಲಾಳದಲ್ಲಿ ರಕ್ಷಾ ಕವಚವನ್ನು ಅಳವಡಿಕೆ ಮಾಡಿಕೊಂಡು ಇಳಿದು ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದರು.

ಡ್ಯಾಂ ಒಳಗಿರುವ ನೀರಿನ ಒತ್ತಡ, ಯಾವ ಹಂತದಲ್ಲಿ ಗೇಟ್ ತುಂಡಾಗಿದೆ ಎನ್ನುವ ಕುರಿತು ಅಲ್ಲಿಂದಲೇ ಸಂವಹನ ನಡೆಸಿ ಮೇಲ್ಭಾಗದ ಇಂಜನಿಯರ್‌ ತಂಡಕ್ಕೆ ಮಾಹಿತಿ ರವಾನೆ ಮಾಡುತ್ತಿದ್ದರು. ಅಲ್ಲಿಂದ 28 ಅಡಿ ಕೆಳಗೆ ಡ್ಯಾಂನಿಂದ ನೀರು ಹರಿಯುತ್ತಿದ್ದು ಆ ನೀರಿನ ರಭಸಕ್ಕೆ ಕೆಳಗೆ ಇಳಿಯಲು ಸಾಧ್ಯವಾಗಲಿಲ್ಲ. ನೀರಿನ ಒತ್ತಡವೇ ಅಷ್ಟೊಂದು ಪ್ರಮಾಣದಲ್ಲಿತ್ತು. ಅದೆಲ್ಲವನ್ನೂ ಅರಿತು 20 ನಿಮಿಷ ಅಂತರಾಳದ ಪರಿಸ್ಥಿತಿ ರವಾನಿಸಿದರು. ಅವರ ಕಾರ್ಯ, ಧೈರ್ಯ ಮೆಚ್ಚಿ ಸ್ಥಳೀಯರು ಅವರ ಗುಣಗಾನ ಮಾಡಿದರು. ಈ ಕುರಿತು ಉದಯವಾಣಿ ಜೊತೆ ಮಾತನಾಡಿದ ಅವರು, ರಾಜ್ಯದ ಹಲವು ಜಲಾಶಯಗಳಲ್ಲಿ ನಾನು ಇಳಿದಿದ್ದೇನೆ. ಆದರೆ ಈ ಡ್ಯಾಂನಲ್ಲಿ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿ ಇತ್ತು. ಇಂತಹ ಸನ್ನಿವೇಶ ನೋಡಿರಲಿಲ್ಲ. ಒಳಗಡೆ ಗೇಟ್ ತುಂಡಾಗಿ ನೀರು ರಭಸದಿಂದ ಹರಿಯುತ್ತಿದೆ. 20 ಅಡಿಯಷ್ಟು ಕೆಳ ಭಾಗಕ್ಕೆ ಇಳಿದಿದ್ದೆ. ನೀರಿನ ಒತ್ತಡ ಇದ್ದ ಕಾರಣ ಇನ್ನೂ ಕೆಳಗೆ ಇಳಿಯಲು ಸಾಧ್ಯವಾಗಲಿಲ್ಲ. ಕೆಳಗೆ ಗೇಟ್ ತುಂಡಾಗಿದ್ದು, ಅದನ್ನು ಮೇಲೆತ್ತಿ ಹೊಸ ಗೇಟ್ ಅಳವಡಿಕೆ ಮಾಡುವುದೊಂದೇ ಪರ್ಯಾಯ ಮಾರ್ಗವೆಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.