ತೋಟಕ್ಕೆ ಗೊಬ್ಬರವಾಗಿ ಹೂವು ಸುರಿದ ರೈತ !


Team Udayavani, Sep 19, 2019, 5:02 PM IST

19-Sepctember-25

ಚೆಂಡು ಹೂವಿನ ಬೆಲೆ ಕುಸಿದಿದ್ದರಿಂದ ನಂದೀಹಳ್ಳಿ ಗ್ರಾಮದ ರೈತ ಹೂವು ಗಳನ್ನು ಅಡಕೆ ತೋಟಕ್ಕೆ ಗೊಬ್ಬರವಾಗಿ ಹಾಕಿರುವುದು.

ಕೊರಟಗೆರೆ: ಸಮರ್ಪಕ ಮಳೆ ಇಲ್ಲದೆ ಕೊಳವೆ ಬಾವಿಗಳಿಂದ ಅಲ್ಪಸ್ವಲ್ಪ ಬರುವ ನೀರಿನಿಂದ ಬೆಳೆದ ಚೆಂಡು ಹೂವಿನ ಬೆಲೆ ಕುಸಿದಿದ್ದರಿಂದ ತಾಲೂಕಿನ ತೋವಿಕೆರೆ ಬಳಿಯ ನಂದೀಹಳ್ಳಿ ರೈತನೊಬ್ಬ ಹೂವನ್ನೆಲ್ಲಾ ಅಡಕೆ ತೋಟಕ್ಕೆ ಬುಡಕ್ಕೆ ಹಾಕಿ ಅಳಲು ತೋಡಿಕೊಂಡಿದ್ದಾನೆ.

ಕೊರಟಗೆರೆ ವಿಧಾನ ಸಭಾ ವ್ಯಾಪ್ತಿಯ ತುಮಕೂರು ಗ್ರಾಮಾಂತರ ತಾಲೂಕು ಕೋರಾ ಹೋಬಳಿ ನಂದಿಹಳ್ಳಿಯ ಎನ್‌.ಎಲ್. ಪ್ರದೀಪ್‌ ಕುಮಾರ್‌ ಅರ್ಧ ಎಕರೆ ಜಮೀನಿನಲ್ಲಿ ತುಂತುರು ನೀರಾವರಿ ಯಲ್ಲಿ 50 ಸಾವಿರ ರೂ. ಖರ್ಚು ಹೂವು ಬೆಳೆದಿದ್ದಾರೆ. ಉತ್ತಮ ಬೆಲೆ ಸಿಗುವ ನಿರೀಕ್ಷೆ ಇಟ್ಟು ಕಾದು ಕುಳಿತಿದ್ದ ರೈತನಿಗೆ ಮಾರುಕಟ್ಟೆಯಲ್ಲಿ ಒಂದು ಕೆ.ಜಿ. ಹೂವಿಗೆ ಕೇವಲ 2 ರೂ.ಗೂ ಕೇಳುವವರೇ ಇಲ್ಲ ವಾಗಿದೆ. ಜಮೀನಿನಲ್ಲಿ ಹೂ ಬಿಡಿಸಲು ಖರ್ಚು ಮಾಡಿದ ಹಣವೂ ಕೈ ಸೇರುವ ನಂಬಿಕೆ ಇರಲಿಲ್ಲ. ಹೀಗಾಗಿ ಮಾರಾಟ ಮಾಡಲು ಆಗದೆ 10 ದಿನಗಳಿಗೊಮ್ಮೆ ‌ ಹೂವು ಬಿಡಿಸಿ ತನ್ಮದೇ ತೋಟದ ಅಡಕೆ ಮರಗಳ ಬುಡಕ್ಕೆ ಗೊಬ್ಬರವಾಗಿ ಹಾಕುತ್ತಿದ್ದಾರೆ. ಬೆಳೆದ ಹೂವನ್ನು ಗಿಡ ದಲ್ಲೇ ಬಿಟ್ಟರೆ ರೋಗ ಬಂದು ಗಿಡಗಳು ನಾಶವಾಗುತ್ತವೆ. ಹೀಗಾಗಿ ಅಡಕೆ ಮರದ ಬುಡಕ್ಕೆ ಗೊಬ್ಬರವಾಗಿ ಹಾಕುತ್ತಿದ್ದೇನೆ ಎಂದು ರೈತ ಪ್ರದೀಪ್‌ ತಿಳಿಸಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.