ಚಾನಳ್‌ ಗ್ರಾಮದ ಗೋಳ್‌!

ಅನುದಾನವಿದ್ದರೂ ಮೂಲ ಸೌಕರ್ಯ ಒದಗಿಸುವಲ್ಲಿ ಗ್ರಾಪಂ ನಿರ್ಲಕ್ಷ್ಯ

Team Udayavani, Sep 8, 2019, 1:21 PM IST

8-Sepctember-14

ಕುರುಗೋಡು: ಗ್ರಾಮದ ಮುಖ್ಯ ರಸ್ತೆಯ ಚರಂಡಿ ಸ್ವಚ್ಛತೆ ಇಲ್ಲದಿರುವುದು.

ಸುಧಾಕರ್‌ ಮಣ್ಣೂರು
ಕುರುಗೋಡು:
ಮೂಲ ಸೌಕರ್ಯದ ಕೊರತೆ, ದುರಸ್ತಿಯಾಗದ ಚರಂಡಿ-ರಸ್ತೆ, ಸಿಗದ ಕಾಮಕಾರಿಗಳ ಭಾಗ್ಯ ಇದು ಚಾನಳ್‌ ಗ್ರಾಮದ ದುಸ್ಥಿತಿ.

ಹೌದು. 3500 ಜನಸಂಖ್ಯೆ ಒಳಗೊಂಡ ಗ್ರಾಮ. 1500ಕ್ಕೂ ಹೆಚ್ಚು ಕುಟುಂಬಗಳ ವಾಸ. 11 ಗ್ರಾಪಂ ಸದಸ್ಯರಿದ್ದರೂ ಬರುವ ಅನುದಾನದಿಂದ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ.

ಗ್ರಾಮದ ದಲಿತ ಕಾಲೋನಿಯ ಮುಖ್ಯ ರಸ್ತೆ ಬದಿಯಲ್ಲಿ ಪೈಪ್‌ಲೈನ್‌ ಸೋರಿಕೆಯಿಂದ ರಸ್ತೆಯಲ್ಲೆಲ್ಲ ನೀರ ನಿಂತು ಸೊಳ್ಳೆಗಳ ಆವಾಸಸ್ಥಾನವಾಗಿದೆ. ಗ್ರಾಮದ ಹಲವು ವಾರ್ಡ್‌ಗಳ ಚರಂಡಿಗಳು ಹೂಳಿನಿಂದ ತುಂಬಿ ಹೋಗಿದೆ. ಚರಂಡಿ ಪಕ್ಕದಲ್ಲಿ ಒಡಾಡುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಒಡಾಡಬೇಗಿದೆ. ಅದರಲ್ಲಿ ಇನ್ನೂ ಮಳೆ ಬಂದರೆ ಚರಂಡಿಯಿಂದ ಬರುವ ನೀರು ಮುಂದುಗಡೆ ಸಾಗದೆ ಅಲ್ಲೇ ಸಂಗ್ರಹಗೊಂಡು ರಸ್ತೆಯ ಮೇಲೆ ನೀರು ಹರಿದು ಬರುತ್ತವೆ. ಇನ್ನೂ ಹಲವು ಸಾರ್ವಜನಿಕರ ಮನೆಗಳ ಅಕ್ಕಪಕ್ಕದ ವಾರ್ಡಿನ ಚರಂಡಿಗಳು ಸರಿಯಾಗಿ ಸ್ವಚ್ಛತೆ ಕಾಣದೆ ಎಲ್ಲಂದರಲ್ಲಿ ಕಟ್ಟಿ ನಿತ್ಯ ಗಬ್ಬುನಾರುತ್ತಿದ್ದು ಇದರಿಂದ ಜೀವನ ಸಾಗಿಸುವುದು ಕಷ್ಟಕರವಾಗಿದೆ.

ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ 1 ಇದ್ದು ಅದಕ್ಕೆ ಫಿಲ್ಟರ್‌ ವ್ಯವಸ್ಥೆ ಇಲ್ಲದಾಗಿದೆ. ಕೆರೆಯಿಂದ ಅಥವಾ ಟ್ಯಾಂಕರ್‌ಗಳಿಂದ ಘಟಕಕ್ಕೆ ಬರುವ ನೀರು ಫಿಲ್ಟರ್‌ ಆಗದೆ ನೇರವಾಗಿ ಸಾರ್ವಜನಿಕರ ನಲ್ಲಿಗಳಿಗೆ ಸರಬರಾಜು ಅಗುತ್ತಿವೆ. ಸಾರ್ವಜನಿಕರು ನಿತ್ಯ ಅದೇ ನೀರನ್ನು ಸೆವಿಸುತ್ತಿದ್ದು, ನೀರಲ್ಲಿ ಕ್ರಿಮಿಕೀಟಗಳು ಮತ್ತು ವಿಷಜಂತುಗಳು ಬರುವ ಸಾಧ್ಯತೆ ಇದ್ದು ಅದರ ಜತೆಗೆ ಜನರ ಆರೋಗ್ಯಕ್ಕೆ ಸುರಕ್ಷಿತವಿಲ್ಲದಂತಾಗಿದೆ. ಸುಮಾರು ದಿನಗಳಿಂದ ಕೆಟ್ಟು ಹೋದ ಘಟಕದ ಫಿಲ್ಟರ್‌ ದುರಸ್ತಿಗೊಳಿಸಲು ಗ್ರಾಪಂ ಇಲಾಖೆ ಹಿಂದೇಟು ಹಾಕುತ್ತಿದೆ.

ಗ್ರಾಮದ ದಲಿತ ಕಾಲೋನಿಯ ಮುಖ್ಯ ರಸ್ತೆಯಲ್ಲಿ ಪೈಪ್‌ಲೈ ಒಡೆದು ನೀರು ಸೋರಿಕೆ ಅಗುತ್ತಿದೆ. ಅದಲ್ಲದೆ ಹಲವು ಚರಂಡಿಗಳು ಹೂಳಿನಿಂದ ತುಂಬಿದ್ದು. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಇದರ ಬಗ್ಗೆ ಅಧಿಕಾರಿಗಳು ಗಮನಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.
ವೀರಾರೆಡ್ಡಿ,
 ಗ್ರಾಪಂ ಸದಸ್ಯ ಚಾನಳ್‌ ಗ್ರಾಮ

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.