ಅತಿವೃಷ್ಟಿ ಪರಿಣಾಮ: ಬೆಳೆಗಳಿಗೆ ಕೊಳೆಬಾಧೆ


Team Udayavani, Aug 29, 2019, 1:31 PM IST

Udayavani Kannada Newspaper

ಲಕ್ಷ್ಮೇಶ್ವರ: ರೋಗಬಾಧೆಗೆ ತುತ್ತಾಗಿರುವ ಶೇಂಗಾ ಬೆಳೆಗೆ ರೈತರು ಕ್ರಿಮಿನಾಶಕ ಸಿಂಪಡಣೆ ಮಾಡಿದರು.

ಲಕ್ಷ್ಮೇಶ್ವರ: ಈ ವರ್ಷದ ಮುಂಗಾರು ಮಳೆ ಕೊಂಚ ತಡವಾದರೂ ಹದವರ್ತಿ ಮಳೆಯಾಗಿದ್ದರಿಂದ ಮುಂಗಾರಿನ ಬಹುತೇಕ ಬೆಳೆಗಳು ಉತ್ತಮವಾಗಿಯೇ ಬೆಳೆದಿದ್ದವು. ಆದರೆ ಆಗಸ್ಟನಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ ಎಲ್ಲ ಬೆಳೆಗಳೂ ಕೀಟಬಾಧೆ ಮತ್ತು ತೇವಾಂಶ ಹೆಚ್ಚಳದಿಂದ ಕೊಳೆಬಾಧೆಗೆ ತುತ್ತಾಗಿವೆ.

ಮುಖ್ಯವಾಗಿ ರೈತರ ಪ್ರಮುಖ ವಾಣಿಜ್ಯ ಬೆಳೆಯಾದ ಶೇಂಗಾ ಬೆಳೆಗೀಗ ರಸಹೀರುವ ಕೀಟಬಾಧೆ, ಎಲೆಚುಕ್ಕಿ ರೋಗ, ಸುರುಳಿಪೂಚಿ ಜೊತೆಗೆ ತೇವಾಂಶ ಹೆಚ್ಚಳದಿಂದ ಹಳದಿ ರೋಗದ ಬಾಧೆಯಿಂದ ಹೂವು ಬಿಡುವ ಹಂತದಲ್ಲಿರುವ ಶೇಂಗಾ ಬೆಳೆ ಹಾನಿಗೀಡಾಗಿದೆ. ಇದರಿಂದ ಬೆಳೆ ಉಳಿಸಿಕೊಳ್ಳಲು ರೈತರು ಕ್ರಿಮಿನಾಶಕ ಮತ್ತು ರಸಗೊಬ್ಬರಗಳ ಬಳಕೆ ಮಾಡುವ ಮೂಲಕ ಹೆಣಗಾಡುತ್ತಿದ್ದಾರೆ. ಸತತ ಬರಗಾಲದ ಸುಳಿಗೆ ಸಿಲುಕಿ ನಲುಗಿದ್ದ ರೈತ ಸಮುದಾಯ ಈ ವರ್ಷವಾದರೂ ಉತ್ತಮ ಮಳೆ ಬೆಳೆ ಬಂದು ಸಂಕಷ್ಟ ಪರಿಹಾರವಾದೀತು ಎಂದು ನಂಬಿದ್ದ ರೈತರಿಗೆ ಮತ್ತೇ ಬರ ಸಿಡಿಲಿನಂತೆ ಹಸಿಬರ ಬಂದೊದಗಿ ಬೆಳೆ ಕೈ ತಪ್ಪುವ ಆತಂಕಕ್ಕೆ ಸಿಲುಕಿದ್ದಾರೆ..

ಪ್ರಸಕ್ತ ಹಂಗಾಮಿಗೆ ತಾಲೂಕಿನಲ್ಲಿ ಒಟ್ಟು 58913 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದ್ದು, ಅದರಲ್ಲಿ 18670 ಹೆಕ್ಟೇರ್‌ ಜಮೀನಿನಲ್ಲಿ ಶೇಂಗಾ ಬಿತ್ತನೆಯಾಗಿದೆ. ಈಗ ಹೂವು ಬಿಡುವ, ಕಾಯಿಬೇರು ಚುಚ್ಚುವ ಹಂತದಲ್ಲಿರುವಾಗ ಬೆಳೆಗೆ ಸುರಳಿಪುಚಿ, ರಸಹೀರುವ ಕಿಟಭಾದೆ, ಎಲೆಚುಕ್ಕಿ ಮತ್ತು ಹಳದಿ, ನಂಜಾಣು, ತಾಮ್ರದ ರೋಗ ಗಳು ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ. ತಾಲೂಕಿನ ಅಕ್ಕಿಗುಂದ, ಲಕ್ಷ್ಮೇಶ್ವರ, ರಾಮಗೇರಿ, ಬಸಾಪುರ, ಯಳವತ್ತಿ, ಯತ್ನಳ್ಳಿ, ಅಡರಕಟ್ಟಿ ಮತ್ತಿತರ ಕಡೆ ಶೇಂಗಾ ಬೆಳೆಗೆ ರೋಗಬಾಧೆ ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.