ಮೊಬೈಲ್ ದುರ್ಬಳಕೆಯಿಂದ ಅಪರಾಧ ಹೆಚ್ಚು

ಕಾನೂನು ಅರಿವು-ನೆರವು ಕಾರ್ಯಕ್ರಮ

Team Udayavani, Jul 12, 2019, 5:36 PM IST

12-JUly-43

ಬಸವನಬಾಗೇವಾಡಿ: ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಪಿಎಸೈ ಗುರುಶಾಂತ ದಾಶ್ಯಾಳ ಮಾತನಾಡಿದರು.

ಬಸವನಬಾಗೇವಾಡಿ: ಪಾಲಕರು ತಮ್ಮ ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರವಿಟ್ಟಾಗ ಅಪರಾಧ ತಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಾಲಕರು ಕ್ರಮ ಕೈಗೊಳ್ಳಬೇಕು ಎಂದು ಬಸವನಬಾಗೇವಾಡಿ ಪಿಎಸೈ ಗುರುಶಾಂತ ದಾಶ್ಯಾಳ ಹೇಳಿದರು.

ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ನ್ಯಾಯವಾದಿಗಳ ಸಂಘ, ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಪೋಕ್ಸೋ ಆಕ್ಟ್ 2012ರ ನಿಮಿತ್ತ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ನಮ್ಮ ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಅದನ್ನು ಬಿಟ್ಟು ದಿನವಿಡೀ ಮೊಬೈಲ್ನಲ್ಲಿ ಯಾವುದೋ ಒಂದು ಸಂದೇಶದ ಬಗ್ಗೆ ಅರಿತು ಅರಿಯದೇ ಅದನ್ನು ಇನ್ನೊಬ್ಬರಿಗೆ ವರ್ಗಾವಣೆ ಮಾಡುವುದು, ಅದರಿಂದ ಆಗುವ ಪರಿಣಾಮಗಳನ್ನು ಅವರೆ ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಇಂದು ಹೆಚ್ಚು-ಹೆಚ್ಚು ಅಪರಾಧಗಳು ನಡೆಯಲು ಮೊಬೈಲ್ ಮತ್ತು ಇನ್ನಿತರ ವಸ್ತುಗಳೆ ಪ್ರಮುಖ ಕಾರಣಗಳಾಗಿವೆ. ಇವುಗಳು ನಮ್ಮ ಜೀವನವನ್ನೆ ಹಾಳು ಮಾಡುತ್ತವೆ. ಒಮ್ಮೆ ಜೀವನದಲ್ಲಿ ಮೊಸ ಹೋದ ಬಳಿಕ ಮತ್ತೆ ಅದನ್ನು ಪಡೆಯಲು ಅಸಾಧ್ಯದ ಮಾತು. ಕೆಲ ಯುವಕ, ಯುವತಿಯರು ಮೊಬೈಲ್ಗಳಲ್ಲಿನ ಸಂದೇಶ ಹಾಗೂ ಮಾತುಗಳಿಗೆ ಮರುಳಾಗಿ ತಮ್ಮ ಜೀವನವನ್ನೆ ಹಾಳು ಮಾಡಿಕೊಂಡ ಉದಾಹರಣೆಗಳು ಇಂದು ಹೆಚ್ಚಾಗುತ್ತಿವೆ ಎಂದು ಹೇಳಿದರು.

ಬಸವನಬಾಗೇವಾಡಿ ಹಿರಿಯ ಸಿವ್ಹಿಲ್ ನ್ಯಾಯಾಧಿಧೀಶ ಶಬಿನಾಬೆಗಂ ಲಾಡಖಾನ್‌ ಕಾರ್ಯಕ್ರಮ ಉದ್ಘಾಟಿಸಿದರು. ಬಿಎಲ್ಡಿ ಸಂಸ್ಥೆಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ| ಎಸ್‌.ಟಿ. ಮೇರವಾಡೆ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧಿಧೀಶ ವೀರನಗೌಡ ಪಾಟೀಲ, ಸಿವ್ಹಿಲ್ ನ್ಯಾಯಾಧೀಶ ಅಶ್ವಿ‌ನಿ ಹಟ್ಟಿಹೋಳ್ಳಿ, ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶ ಶಿವರಾಜು ಎಚ್.ಎಸ್‌, ಅತಿಥಿಗಳಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್‌.ಎಸ್‌. ಪಾಟೀಲ, ನ್ಯಾಯವಾದಿ ಬಿ.ಆರ್‌. ಅಡ್ಡೊಡಗಿ, ಪಿ.ಜಿ. ಕುಲಕರ್ಣಿ ಇದ್ದರು. ಪ್ರೊ| ಬಿ.ಎಸ್‌. ಬೆಳಗಲಿ ನಿರೂಪಿಸಿದರು. ಪ್ರೊ| ಪಿ.ಎಸ್‌. ತೊಳನೂರ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.