ಮೀನುಮರಿ ಪಾಲನಾ ಕೇಂದ್ರ ಪುನಶ್ಚೇತನ

„ 1987ರಿಂದ ನಿರ್ಲಕ್ಷéಕ್ಕೊಳಗಾಗಿದ್ದ ಕೇಂದ್ರ „ 10 ಲಕ್ಷ ವೆಚ್ಚದಲ್ಲಿ ಭರದಿಂದ ಸಾಗಿದ ದುರಸ್ತಿ ಕಾರ್ಯ

Team Udayavani, Apr 5, 2019, 4:39 PM IST

5-April-32

ಲಿಂಗಸುಗೂರು: ಕರಡಕಲ್‌ ಕೆರೆ ದಡದಲ್ಲಿನ ಮೀನು ಮರಿಪಾಲನಾ ಕೇಂದ್ರದಲ್ಲಿ ಕೊಳಗಳ ದುರಸ್ತಿ ಕಾರ್ಯ ನಡೆದಿರುವುದು.

ಲಿಂಗಸುಗೂರು: ಕಳೆದ ಮೂರು ದಶಕಗಳಿಂದ ಪಾಳು ಬಿದ್ದು, ಅಲ್ಲಲ್ಲಿ ಬಿರುಕು ಬಿಟ್ಟು ಕಸದ ತೊಟ್ಟಿಯಂತಾಗಿದ್ದ ಇಲ್ಲಿನ ಕೆರೆ ದಡದಲ್ಲಿರುವ ಮೀನುಮರಿ ಪಾಲನಾ ಕೇಂದ್ರಕ್ಕೆ ಈಗ ಪುನಶ್ಚೇತನ
ಭಾಗ್ಯ ಕೂಡಿಬಂದಿದೆ.

ಕಸದ ತೊಟ್ಟಿಯಂತಾಗಿದ್ದ ಮೀನುಮರಿ ಪಾಲನಾ 10 ಕೊಳಗಳ
ದುರಸ್ತಿ ಸೇರಿ ಸುತ್ತಲೂಕಾಂಪೌಂಡ್‌ ನಿರ್ಮಾಣಕ್ಕೆ ಸರ್ಕಾರ 10 ಲಕ್ಷ ರೂ. ಬಿಡುಗಡೆಗೊಳಿಸಿದೆ. ಈಗಾಗಲೇ ಮೀನುಮರಿ ಪಾಲನ ಕೊಳಗಳ ದುರಸ್ತಿ ಕಾರ್ಯ ನಡೆದಿದೆ.

ಮೀನುಗಾರಿಕೆ ಇಲಾಖೆ ಮೀನುಗಾರಿಕೆ ಕೃಷಿ ಉತ್ತೇಜನಕ್ಕಾಗಿ
ಪಟ್ಟಣದ ಕರಡಕಲ್‌ ಕೆರೆ ದಡದಲ್ಲಿ ಮೀನುಮರಿ ಪಾಲನಾ ಕೇಂದ್ರ ಸ್ಥಾಪಿಸಿತ್ತು. ಮೀನು ಮರಿ ತಂದು ಸುಮಾರು 45-50 ದಿನಗಳವರಿಗೆ ಪಾಲನೆ ಮಾಡಿ ನಂತರ ಅವುಗಳನ್ನು ಕೆರೆಗಳಿಗೆ ಬಿಡಲಾಗುತ್ತಿತ್ತು. ಪಾಲನಾ ಕೇಂದ್ರದಿಂದ ಮೀನುಮರಿಗಳನ್ನು
ರಾಯಚೂರು, ದೇವದುರ್ಗ, ಹೊಸಪೇಟೆ, ಯಾದಗಿರಿ, ಕಲುಬುರಗಿ
ಭಾಗಗಳ ಮೀನುಗಾರರು ಖರೀದಿಸುತ್ತಿದ್ದರು. ಆದರೆ 1987ರಿಂದ
ಈವರೆಗೂ ಪಾಲನಾ ಕೇಂದ್ರ ನಿರ್ಲಕ್ಷ್ಯಕ್ಕೆ ತುತ್ತಾಗಿತ್ತು. ಇದರಿಂದಾಗಿ ಇಲ್ಲಿನ ಮೀನುಗಾರರು ಪಕ್ಕದ ಜಿಲ್ಲೆ ಕೊಪ್ಪಳದ ಶಿವಪುರ, ನಾರಾಯಣಪುರ, ಹೊಸಪೇಟೆ ಸೇರಿದಂತೆ ಇನ್ನಿತರ
ಕಡೆಗಳಿಂದ ಮೀನುಮರಿ ತಂದು ಸಾಕಾಣಿಕೆ ಮಾಡುತ್ತಿದ್ದರು. ಕರಡಕಲ್‌ ಕೆರೆ ದಡದಲ್ಲಿ ಹತ್ತು ಮೀನುಮರಿ ಪಾಲನಾ ಕೊಳಗಳಿವೆ. ಜಿಲ್ಲೆಯಲ್ಲಿ ಏಕೈಕ ಮೀನುಮರಿ ಪಾಲನಾ ಕೇಂದ್ರ ಇದಾಗಿದೆ. ಇಲ್ಲಿ ಏಕಕಾಲಕ್ಕೆ 4 ಲಕ್ಷಕ್ಕೂ ಅಧಿ ಕ ಮೀನು ಮರಿ
ಪಾಲನೆ ಮಾಡುವ ಸಾಮರ್ಥ್ಯದ 10 ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತೊಟ್ಟಿಯಲ್ಲಿ ಮೀನು ಮರಿ ಬದಲು
ಮದ್ಯದ ಬಾಟಲಿ, ಇಸ್ಪೀಟ್‌ ಎಲೆಗಳು, ಸಿಗರೇಟ್‌ಗಳ ತ್ಯಾಜ್ಯವೇ ತುಂಬಿತ್ತು. ಈ ಕುರಿತು ಹಿಂದೆಯೇ ಉದಯವಾಣಿ ಬೆಳಕು ಚೆಲ್ಲಿತ್ತು.

ತಾಲೂಕಿನಲ್ಲಿ 22 ಕೆರೆಗಳು, ಬಸವಸಾಗರ ಜಲಾಶಯ, ನದಿ
ತೀರದ ಒಟ್ಟು 50 ಕಿ.ಮೀ.ವರೆಗೆ ಮೀನು ಸಾಕಾಣಿಕೆ ಮಾಡಲಾಗುತ್ತಿದೆ. 17 ಲಕ್ಷಕ್ಕೂ ಅ ಧಿಕ ಮೀನು ಸಾಕಾಣೆ ಮಾಡಲಾಗುತ್ತಿದೆ. ವಾರ್ಷಿಕ 20-23 ಲಕ್ಷಕ್ಕೂ ಅಧಿಕ ಆದಾಯ
ಸರಕಾರದ ಖಜಾನೆಗೆ ಸೇರುತ್ತಿದೆ. ಇಷ್ಟೆಲ್ಲಾ ಇದ್ದರೂ ಮೀನುಗಾರಿಕೆಗೆ ಉತ್ತೇಜನ ಇಲ್ಲದಾಗಿತ್ತು. ಇನ್ನಾದರೂ ಮೀನು ಮರಿಪಾಲನಾ ಕೇಂದ್ರದ ಸದ್ಬಳಕೆಗೆ ಮೀನುಗಾರಿಕೆ ಇಲಾಖೆ
ಮುಂದಾಗಬೇಕಿದೆ.

ಮೀನುಮರಿ ಪಾಲನೆ ಕೊಳಗಳ ದುರಸ್ತಿಗೆ ಸರ್ಕಾರ 10 ಲಕ್ಷ ರೂ. ಒದಗಿಸಿದೆ. ಕೊಳಗಳ ದುರಸ್ತಿ ಕಾರ್ಯ ನಡೆದಿದೆ. ಸಿಬ್ಬಂದಿಗಳ ಕೊರತೆ ನಡುವೆ ಮೀನುಗಾರಿಕೆ ಕೃಷಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ.
.ಇಬ್ರಾಹಿಂ,
ಸಹಾಯಕ ನಿರ್ದೇಶಕರು
ಮೀನುಗಾರಿಕೆ ಇಲಾಖೆ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.