ಸಂತ್ರಸ್ತರಿಗೆ ತಲುಪದ ಆಹಾರ ಸಾಮಗ್ರಿಗಳು

•ನೆರವು ಕೇಂದ್ರದಲ್ಲೇ ಉಳಿದ ಸಾಮಗ್ರಿಗಳು•ದಾನಿಗಳು ನೀಡಿದ್ದನ್ನು ಸಂತ್ರಸ್ತರಿಗೆ ನೀಡುವಲ್ಲಿ ನಿರ್ಲಕ್ಷ್ಯ

Team Udayavani, Aug 31, 2019, 10:54 AM IST

31-Agust-9

ಲಿಂಗಸುಗೂರು: ಗುರುಭವನದಲ್ಲಿ ನೆರೆ ಸಂತ್ರಸ್ತರಿಗಾಗಿ ದಾನಿಗಳು ನೀಡಿದ್ದ ಆಹಾರ ಸಾಮಗ್ರಿಗಳು ಹಂಚಿಕೆಯಾಗದೇ ಕೊಳೆಯುತ್ತಿವೆ.

ಲಿಂಗಸುಗೂರು: ನೆರೆ ಸಂತ್ರಸ್ತರಿಗಾಗಿ ದಾನಿಗಳು ನೀಡಿದ್ದ ಆಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ತಲುಪಿಸುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನೆರವು ಕೇಂದ್ರದಲ್ಲಿಯೇ ಆಹಾರ ಸಾಮಗ್ರಿಗಳು ಕೊಳೆಯುತ್ತಿವೆ.

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 6.50 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿದ್ದರಿಂದ ತಾಲೂಕಿನ ಜಲದುರ್ಗ, ಯರಗೋಡಿ, ಹಂಚಿನಾಳ, ಕಡದರಗಡ್ಡಿ, ಯಳಗುಂದಿ, ಗದ್ದಗಿ, ಗೋನವಾಟ್ಲ, ಗುಂತಗೋಳ ಸೇರಿ ನಡುಗಡ್ಡೆಗಳಾದ ಮಾದರಗಡ್ಡಿ, ಕರಕಲಗಡ್ಡಿ, ಹೊಂಕಮ್ಮನಗಡ್ಡಿಗಳು ನಿಜಕ್ಕೂ ದ್ವೀಪಗಳಾಗಿ ಅಲ್ಲಿನ ಜನರು ಸಂತ್ರಸ್ತರಿಗಾಗಿದ್ದರು. ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುವಂತಾಗಿತ್ತು.

ನೆರವಿನ ಮಹಾಪೂರ: ಪ್ರವಾಹದಿಂದ ಸಂತ್ರಸ್ತರಾಗಿ ಅನೇಕ ಸಂಕಷ್ಟಗಳನ್ನು ಎದುರಿಸುವಂತಾಗಿತ್ತು. ಇದನ್ನು ಕಂಡ ತಾಲೂಕು ಹಾಗೂ ಅಕ್ಕ ಪಕ್ಕದ ಜಿಲ್ಲೆಗಳ ಜನರು ನೆರವಿನ ಮಹಾಪೂರವೇ ಹರಿಸಿದ್ದರು. ಜಲದುರ್ಗ, ಶೀಲಹಳ್ಳಿ ಹಾಗೂ ಯರಗೋಡಿ ಸೇತುವೆಗಳು ಮುಳಗಡೆಯಾಗಿ ಸಂಪರ್ಕ ಕಡಿತಗೊಂಡಿದ್ದರಿಂದ ದಾನಿಗಳಿಗೆ ಅನುಕೂಲಕ್ಕಾಗಿ ತಾಲೂಕು ಆಡಳಿತ ಪಟ್ಟಣದ ಗುರುಭವನದಲ್ಲಿ ನೆರವು ಕೇಂದ್ರ ತೆರೆದಿತ್ತು. ದಾನಿಗಳು ಸಂತ್ರಸ್ತರಿಗಾಗಿ ನೀಡಿದ್ದ ಆಹಾರ ಪದಾರ್ಥಗಳು, ಬಟ್ಟೆ ಬರೆ, ಧವಸ ದಾನ್ಯ, ಔಷಧಿಗಳು, ಕುಡಿಯುವ ನೀರು ಸೇರಿ ಅಗತ್ಯ ದಿನಬಳಕೆ‌ ವಸ್ತುಗಳನ್ನು ತಂದು ನೀಡಿದ್ದರು. ದಾನಿಗಳಿಗೆ ಅನುಕೂಲಕ್ಕಾಗಿ ಆಗಸ್ಟ್‌ 10ರಂದು ಪಟ್ಟಣದ ಗುರುಭವನದಲ್ಲಿ ನೆರವು ಕೇಂದ್ರ ಆರಂಭಿಸಲಾಗಿದೆ. ದಾನಿಗಳು ಮೂಟೆಗಟ್ಟಲೆ ಅಕ್ಕಿ, ಜೋಳ, ರೊಟ್ಟಿ, ತಂದು ಕೊಟ್ಟಿದ್ದಾರೆ. ಹಂತ ಹಂತವಾಗಿ ಸಾಮಗ್ರಿಗಳನ್ನು ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರಿಗೆ ನೀಡಲಾಗಿದೆ. ಆದರೆ ಅಧಿಕಾರಿಗಳು ವಿವಿಧ ಸಭೆ, ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಹಾಗಾಗಿ ಆಗಸ್ಟ್‌ 22ರಿಂದ ನೆರವು ಕೇಂದ್ರದ ಬಗ್ಗೆ ತಾತ್ಸಾರ ಮಾಡುತ್ತಿದ್ದರಿಂದ ಆಹಾರ ಸಾಮಗ್ರಿಗಳು ಸಂತ್ರಸ್ತರಿಗೆ ಹಂಚಿಕೆಯಾಗಿದೆ ಕೇಂದ್ರದಲ್ಲಿ ಕೊಳೆಯುತ್ತಿವೆ. ಬ್ರೆಡ್‌, ಬಿಸ್ಕೀಟ್, ರೊಟ್ಟಿ, ಚಟ್ನಿ, ಜೋಳ ಹಾಗೂ ಗೋದಿ ಹಿಟ್ಟು ಸೇರಿ ಇತರೆ ಪದಾರ್ಥಗಳು ಕೆಟ್ಟಿದ್ದು ಇದರಿಂದ ದುರ್ನಾತ ಬರುತ್ತಿದೆ. ಪ್ರವಾಹ ಸಂದರ್ಭದಲ್ಲಿ ಮಾನವೀತೆಯ ದೃಷ್ಠಿಯಿಂದ ದಾನಿಗಳು ಕೊಟ್ಟ ಸಾಮಗ್ರಿಗಳನ್ನು ಸಂತ್ರಸ್ತರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.