ಹೊನ್ನಳ್ಳಿಯಲ್ಲಿ ಅರ್ಧಂಬರ್ಧ ಕೆಲಸ

ಸಿಸಿ ರಸ್ತೆ ಕಾಮಗಾರಿ ಅಪೂರ್ಣ • ನಿರ್ಮಾಣವಾಗದ ಸಮುದಾಯ ಭವನ-ಅಂಗನವಾಡಿ ಕಟ್ಟಡ

Team Udayavani, Jun 23, 2019, 10:50 AM IST

23–June-10

ಲಿಂಗಸುಗೂರು: ಸಿಸಿ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು

ಲಿಂಗಸುಗೂರು: ಸುವರ್ಣ ಗ್ರಾಮ ಯೋಜನೆ ಸಮರ್ಪಕ ಅನುಷ್ಠಾನಗೊಳ್ಳದ್ದರಿಂದ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಕೈಗೊಂಡ ಕಾಮಗಾರಿ ಅರ್ಧಂಬರ್ಧ ಆಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ತಾಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯಡಿ 4ನೇ ಹಂತದ ಯೋಜನೆಗೆ ಆಯ್ಕೆ ಮಾಡಲಾಗಿದೆ. ಯೋಜನೆಯಡಿ ಗ್ರಾಮಗಳಲ್ಲಿ ಸಿಸಿ ರಸ್ತೆ, ಸಮುದಾಯ ಭವನ, ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಬೇಕಾಗಿತ್ತು. ಭೂಸೇನಾ ನಿಗಮದ ಮೂಲಕ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ನಿಗಮದ ಅಧಿಕಾರಿಗಳು ಗ್ರಾಮದೊಳಗಿನ ಕೆಲ ರಸ್ತೆಗಳಿಗೆ ಅರ್ಧಂಬರ್ಧ ಸಿಸಿ ಕಾಮಗಾರಿ ಮಾಡಿ ಕೈತೊಳೆದುಕೊಂಡಿದ್ದಾರೆ. ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಸಿಸಿ ರಸ್ತೆಗಳು ಇದೀಗ ದುರಸ್ತಿಗೆ ಕಾಯುತ್ತಿವೆ. ಇನ್ನೂ ಕೆಲವೆಡೆ ಸಿಸಿ ರಸ್ತೆ ಹಾಗೂ ಸಮುದಾಯ ಭವನ ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡದೇ ಹಾಗೇ ಬಿಟ್ಟಿದ್ದಾರೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ.

ಕೈ-ಕಾಲು ಮುರಿತ ಗ್ಯಾರಂಟಿ: ಗ್ರಾಮದೊಳಗಿನ ರಸ್ತೆಗಳು ಅಭಿವೃದ್ಧಿ ಕಾಣದ್ದರಿಂದ ತಗ್ಗುಗಳು ಬಿದ್ದ ರಸ್ತೆಯಲ್ಲೇ ಜನತೆ ಓಡಾಡುವ ಅನಿವಾರ್ಯತೆ ನಿರ್ಮಾಣವಾಗಿದೆ. ಅಲ್ಲದೇ ಈ ರಸ್ತೆಗಳಲ್ಲಿ ಓಡಾಡಲು ಪರದಾಡುವಂತಾಗಿದೆ. ತಾಲೂಕು ಕೇಂದ್ರ ಸ್ಥಾನದಿಂದ ಕೂಗಳತೆಯಲ್ಲಿರುವ ಹೊನ್ನಳ್ಳಿ ಗ್ರಾಮಸ್ಥರ ಪಾಡು ಹೇಳತೀರದಾಗಿದೆ. ಮಳೆಗಾಲ ಬಂತೆಂದರೆ ಸಾಕು ಜನರು ರಸ್ತೆಯಲ್ಲಿ ಓಡಾಡುವಾಗ ಕಾಲು ಜಾರಿ ಬಿದ್ದು ಅನೇಕ ಗಾಯಗೊಂಡ ಘಟನೆಗಳು ಕೂಡ ಜರುಗಿವೆ.

ಒತ್ತಾಯ: ಸುವರ್ಣ ಗ್ರಾಮೋದಯ ಯೋಜನೆಯಡಿ ಬಿಡುಗಡೆಯಾದ ಮೊತ್ತದಲ್ಲಿ ಅರ್ಧ ಕಾಮಗಾರಿ ನಡೆದಿದ್ದು, ಇನ್ನುಳಿದ ಅನುದಾನದಲ್ಲಿ ಕಾಮಗಾರಿ ಇನ್ನೂ ನಡೆಯುತ್ತಿಲ್ಲ, ಇದರಿಂದ ಗ್ರಾಮಗಳಲ್ಲಿ ರಸ್ತೆಗಳ ಸ್ಥಿತಿ ಅಯೋಮಯವಾಗಿದೆ. ಗ್ರಾಮಗಳಲ್ಲಿನ ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳು ಆದ್ಯತೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸುವರ್ಣ ಗ್ರಾಮ ಯೋಜನೆಯಡಿ ಇನ್ನುಳಿದ ಕಾಮಗಾರಿಗಳ ಬಗ್ಗೆ ಭೂಸೇನಾ ನಿಗಮದಿಂದ ಮಾಹಿತಿ ಪಡೆದು ಅಗತ್ಯ ಕ್ರಮಕ್ಕೆ ಮುಂದಾಗುತ್ತೇನೆ.
••ಗುರುಸಿದ್ದಪ್ಪ,
ಪಿಡಿಒ ಹೊನ್ನಳ್ಳಿ

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.