ಪೈಪ್‌ ಒಡೆದು ಅಪಾರ ನೀರು ಸೋರಿಕೆ


Team Udayavani, Dec 5, 2019, 4:10 PM IST

5-December-24

ಮಾಗಡಿ: ಮಂಚನಬೆಲೆ ಜಲಾಯದಿಂದ ಮಾಗಡಿ ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಪೈಪ್‌ ವಿ.ಜಿ.ದೊಡ್ಡಿ ಮಂಚನಬೆಲೆ ಮಾರ್ಗಮಧ್ಯೆದಲ್ಲಿ ಹೊಡೆದು ಹೋಗಿದ್ದು, ಪುರಸಭೆಯ ನಿರ್ಲಕ್ಷ್ಯತನದಿಂದ ನಿತ್ಯ ಸಾವಿರಾರು ಲೀಟರ್‌ ನೀರು ಪೋಲಾಗುತ್ತಿದೆ.

ನೀರು ಪೋಲಾಗುವುದರ ಜೊತೆಗೆ ರಸ್ತೆಯೂ ಗುಂಡಿ ಬಿದ್ದು, ಅಲ್ಲಿ ನೀರು ಶೇಖರಣೆಯಾಗಿ ರಸ್ತೆ ಹಾಳಾಗುತ್ತಿದೆ. ಎಂದು ಪುರಸಭೆಯ ನಿರ್ಲಕ್ಷ್ಯತನದ ವಿರುದ್ಧ ಮಂಚನಬೆಲೆ ಮತ್ತು ವಿಜಿದೊಡ್ಡಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನೀರಿನ ಪೈಪ್‌ ಅಲ್ಲಲ್ಲಿ ಹೊಡೆದು ಹೋಗಿರುವುದರಿಂದ ಕಲುಷಿತ ನೀರು ಪಟ್ಟಣಕ್ಕೆ ಪೂರೈಕೆಯಾಗುತ್ತಿದೆ ಎಂಬ ದೂರು ಪುರನಾಗರಿಕರಿಂದ ಕೇಳಿ ಬರುತ್ತಿದೆ.

ಹನಿ ನೀರು ಅಮೂಲ್ಯ ಮಿತವಾಗಿ ನೀರನ್ನು ಬಳಸಿ ಎಂದು ಮಾರುದ್ಧ ಭಾಷಣ ಬಿಗಿಯುವ ಅಧಿಕಾರಿಗಳಿಗೆ ನಿತ್ಯ ಸಾವಿರಾರು ಲೀಟರ್‌ ನೀರು ರಸ್ತೆ ಮೇಲೆ ಹರಿದು ಪೋಲಾಗುತ್ತಿದ್ದರೂ, ಸಹ ಕಂಡು ಕಾಣದಂತೆ ಪುರಸಭೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಮಂಚನಬೆಲೆ ಗ್ರಾಮಸ್ಥರಾದ ಸುನಿಲ್‌, ಜಗದೀಶ್‌, ಉಮೇಶ್‌, ಪ್ರವೀಣ್‌ ಆರೋಪಿಸಿದ್ದಾರೆ.

ಶೀಘ್ರದಲ್ಲಿಯೇ ಹೊಡೆದು ಹೋಗಿರುವ ನೀರಿನ ಪೈಪ್‌ನ್ನು ದುರಸ್ತಿಪಡಿಸಿ ನೀರು ಪೋಲಾಗುವುದನ್ನು ತಡೆಯಬೇಕು. ಇಲ್ಲದಿದ್ದರೆ, ಮಂಚನಬೆಲೆ ಜಲಾಶಯದ ಪಂಪ್‌ ಹೌಸ್‌ಗೆ ಮುತ್ತಿಗೆ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಪುರಸಭೆ ಎಂಜಿನಿಯರ್‌ ಪ್ರಶಾಂತ್‌ ಕುಮಾರ್‌ ಶೆಟ್ಟಿ ಅವರು, ಮಂಚನಬೆಲೆ ವಿ.ಜಿ.ದೊಡ್ಡಿ ಮಾರ್ಗದಲ್ಲಿ ದನಗಾಹಿಗಳು ದನಗಳಿಗೆ ನೀರು ಕುಡಿಸಲು ಪೈಪ್‌ಗ್ಳನ್ನು ಹೊಡೆದು ಹಾಕುತ್ತಿದ್ದಾರೆ. ಎರಡು ಬಾರಿ ಪೈಪ್‌ ದುರಸ್ತಿಪಡಿಸಿ ಮರು ಜೋಡಣೆ ಮಾಡಲಾಗಿದೆ. ಆದರೂ ಸಹ ದನಗಾಹಿಗಳು ನೀರಿಗಾಗಿ ಪೈಪ್‌ಗ್ಳನ್ನು ತೂತು ಮಾಡುತ್ತಿದ್ದಾರೆ ಎಂಬ ದೂರಿದ್ದು, ಈ ಸಂಬಂಧ ಪುರಸಭೆ ವತಿಯಿಂದ ಆರೋಪಿಗಳ ಪತ್ತೆಗೆ ಪೊಲೀಸರಿಗೂ ಸಹ ದೂರು ನೀಡಲಾಗಿದೆ.

ಆದರೂ ಕಿಡಿಗೇಡಿಗಳು ಪೈಪ್‌ಗ್ಳನ್ನು ಹೊಡೆದು ತೂತು ಮಾಡಿ ನೀರು ರಸ್ತೆ ಮೇಲೆ ಹರಿಯುವಂತೆ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮದಿಂದ ಕಾಂಕ್ರೀಟ್‌ ಹಾಕಿ ಪೈಪ್‌ ಅಳವಡಿಸಲಾಗುವುದು|
ಅದೇ ರೀತಿ ಕಿಡಿ ಗೇಡಿ ಗಳು ಪೈಪ್‌ ಹೊಡೆದು ಹಾಕುವ ಪ್ರಯತ್ನ ಮಾಡಿದರೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.