ಒಂದೇ ರಾತ್ರಿ 12 ರೈತರ ಕೊಳವೆ ಬಾವಿ ಕೇಬಲ್‌ ಕಟ್‌

ಮೂವತ್ತರಿಂದ, ನೂರೈವತ್ತು ಅಡಿಗಳಿಗೂ ಮೀರಿ ಕೇಬಲ್‌ ಕಳವು ಆಗಿದೆ

Team Udayavani, Mar 31, 2022, 6:32 PM IST

ಒಂದೇ ರಾತ್ರಿ 12 ರೈತರ ಕೊಳವೆ ಬಾವಿ ಕೇಬಲ್‌ ಕಟ್‌

ನಾಗಮಂಗಲ: ಜಮೀನು, ತೋಟಗಳಲ್ಲಿ ರೈತರು ಕೊಳವೆ ಬಾವಿಗೆ ಅಳವಡಿಸಿರುವ ಕೇಬಲ್‌ ಕದ್ದೊಯ್ದಿರುವ ಘಟನೆ ತಾಲೂಕಿನ ದೇವಲಾಪುರ ಹೋಬಳಿ ಮೈಲಾರಪಟ್ಟಣದ ದಾಖಲೆ ಗ್ರಾಮಗಳಾದ ಬಿಟ ಗೋನಹಳ್ಳಿ ಮತ್ತು ಗೊಗ್ಗನಕೊಪ್ಪಲು ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ನಾಗಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಬೆಳಗ್ಗೆ ರೈತರು ತಮ್ಮಕೊಳವೆ ಬಾವಿಯಿಂದ ನೀರು ಹಾಯಿಸಲು ಹೋದಾಗ ಕಳವಿನ ಘಟನೆ ಬೆಳಕಿಗೆ ಬಂದಿದೆ.

ಮೀಟರ್‌ಗೆ 150 ರೂ.ಗಿಂತ ಹೆಚ್ಚು: ಈ ಕುರಿತು “ಉದಯವಾಣಿ’ಯೊಂದಿಗೆ ತಮ್ಮ ಅಳಲು ತೋಡಿ ಕೊಂಡ ರೈತರಾದ ಲಕ್ಷ್ಮಣ, ಗಿರೀಶ್‌ ಮತ್ತಿತರರು, ಕೊಳವೆ ಬಾವಿಯಿಂದ ನೀರೆತ್ತಲು ಕೊಳವೆ ಬಾವಿಯ ಮೋಟಾರ್‌ ಮತ್ತು ಸ್ಟ್ರಾಟರ್‌ಗೆ ಸಂಪರ್ಕ ಕಲ್ಪಿಸುವ ಕೇಬಲ್‌ಗ‌ಳನ್ನು ಕಳ್ಳರು ತುಂಡರಿಸಿಕೊಂಡು ಹೋಗಿದ್ದಾರೆ. ಮೂವತ್ತರಿಂದ, ನೂರೈವತ್ತು ಅಡಿಗಳಿಗೂ ಮೀರಿ ಕೇಬಲ್‌ ಕಳವು ಆಗಿದೆ. ಮೀಟರ್‌ಗೆ 150 ರೂ. ಗಿಂತ ಹೆಚ್ಚು ಬೆಲೆ ಬಾಳುವಕೇಬಲ್‌ ಇದಾಗಿದ್ದು ರೈತರಿಗೆ ನಷ್ಟ ತುಂಬಿ ಕೊಡುವವರು ಯಾರು ಎಂದು ನೋವನ್ನು ತೋಡಿಕೊಂಡರು.

ಕರೆಂಟ್‌ ಕಣ್ಣಾಮುಚ್ಚಾಲೆ: ಬೇಸಿಗೆಯಲ್ಲಿ ವಿದ್ಯುತ್‌ ಕಣ್ಣಮುಚ್ಚಾಲೆ ನಡುವೆ ಕೇಬಲ್‌ ಕಳವು ಆಗಿದ್ದು ಒಣಗುತ್ತಿರುವ ಗಿಡಗಂಟಿಗಳಿಗೆ ನೀರು ಹಾಯಿಸಲು ತ್ರಾಸ ಪಡುವಂತಾಗಿದೆ. ಪೊಲೀಸರು ಗ್ರಾಮಗಳಲ್ಲಿ ಹೆಚ್ಚು ಗಸ್ತು ಹಾಕುವ ಮೂಲಕ ಇಂಥ ಕಳವು ಪ್ರಕರಣ ತಪ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ಮಾಹಿತಿ ನೀಡಿ: ಪೊಲೀಸ್‌ ಅಧಿಕಾರಿಯೊಬ್ಬರು ಮಾತನಾಡಿ, ಗ್ರಾಮಗಳಲ್ಲಿ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕು. ಜತೆಗೆ ಅಂಥವರ ಬಗ್ಗೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.