19 ಕೇಸ್‌ ದಾಖಲು, 2,200 ರೂ. ದಂಡ


Team Udayavani, Apr 19, 2021, 4:05 PM IST

19 cases registered, Rs 2,200 Fine

ಪಾಂಡವಪುರ: ಬೀಡಿ, ಸಿಗರೇಟು ಹಾಗೂ ತಂಬಾಕುಸೇವನೆಯಿಂದ ಮುಕ್ತಗೊಳಿಸುವ ಸಲುವಾಗಿ ಪಟ್ಟಣದ ಅನೇಕ ಅಂಗಡಿಗಳು ಹಾಗೂ ಸಾರ್ವಜನಿಕಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳ ಮೇಲೆದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು19 ಕೇಸ್‌ ದಾಖಲಿಸಿ, ಸುಮಾರು 2,200 ರೂ. ದಂಡವಿಧಿಸಿರುವ ಘಟನೆ ಭಾನುವಾರ ನಡೆದಿದೆ.

ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌ ಸೂಚನೆ ಮೇರೆಗೆ ಮಂಡ್ಯ ಜಿಲ್ಲಾತಂಬಾಕು ನಿಯಂತ್ರಣ ಕೋಶದ ಮೇಲ್ವಿಚಾರಕತಿಮ್ಮರಾಜು ಹಾಗೂ ಆರೋಗ್ಯ ಇಲಾಖೆಯಹಿರಿಯ ಮೇಲ್ವಿಚಾರಕ ಪುಟ್ಟಸ್ವಾಮಿ ನೇತೃತ್ವದಆರೋಗ್ಯ ಸಿಬ್ಬಂದಿ ವರ್ಗ ಪಟ್ಟಣದಲ್ಲಿ ಅನೇಕಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣ, ದೊಡ್ಡಿಬೀದಿ,ಪುರಸಭೆ ರಸ್ತೆ, ಎನ್‌.ಎಂ.ರಸ್ತೆ, ಹಳೇ ಎಸಿ ಕಚೇರಿರಸ್ತೆಯಲ್ಲಿರುವ ಅಂಗಡಿಗಳ ಮೇಲೆ ದಾಳಿನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳುಹಾಗೂ ಸಿಬ್ಬಂದಿ ವರ್ಗ, ಅಂಗಡಿಯಲ್ಲಿ ಮಾರಾಟಮಾಡುತ್ತಿದ್ದ ಬೀಡಿ, ಸಿಗರೇಟ್‌, ತಂಬಾಕುಪದಾರ್ಥಗಳನ್ನು ವಶಕ್ಕೆ ತೆಗೆದುಕೊಳ್ಳುವಮೂಲಕ ಕೇಸ್‌ ದಾಖಲಿಸಿಕೊಂಡು, ಸ್ಥಳದಲ್ಲೇದಂಡ ವಿಧಿಸಿದರು.

ದಂಡ: ಅಂಗಡಿ ಮುಂಭಾಗ, ರಸ್ತೆ ಬದಿಯಲ್ಲಿಹಾಗೂ ಜನಸಂದಣಿ ಸ್ಥಳಗಳಲ್ಲಿ ಬೀಡಿ, ಸಿಗರೇಟುಸೇದುತ್ತಿದ್ದ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಎಚ್ಚರಿಕೆ ನೀಡಿ,ಧೂಮಪಾನ ಮಾಡಬಾರದೆಂದು ಅರಿವುಮೂಡಿಸಿ, ದಂಡ ವಸೂಲಿ ಮಾಡಿದ್ದಾರೆ.

ತಂಬಾಕು ಮುಕ್ತ ಗ್ರಾಮ: ತಂಬಾಕು ಮುಕ್ತ ಮಂಡ್ಯಜಿಲ್ಲೆ ಗುರಿಯನ್ನು ಈಡೇರಿಸುವ ಉದ್ದೇಶದಿಂದಪಾಂಡವಪುರ ತಾಲೂಕಿನಲ್ಲಿ ಪ್ರಥಮವಾಗಿ ಪ್ರಸಿದ್ಧಯಾತ್ರಾಸ್ಥಳ ಮೇಲುಕೋಟೆ ಗ್ರಾಮವನ್ನು ತಂಬಾಕುಮುಕ್ತ ಗ್ರಾಮವನ್ನಾಗಿ ಪರಿವರ್ತನೆ ಮಾಡಲುಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಸಕಲ ಸಿದ್ಧತೆ: ಮೇಲುಕೋಟೆ ಗ್ರಾಮದಲ್ಲಿಆರೋಗ್ಯ ಇಲಾಖೆ ಅಧಿಕಾರಿಗಳು ತಂಬಾಕುಮುಕ್ತ ಗ್ರಾಮ ಮಾಡಲು ಪ್ರಚಾರನಡೆಸುವುದು, ಮನೆ ಮನೆಗೆ ತೆರಳಿ ಮನವಿಮಾಡಿಕೊಳ್ಳುವುದು, ಡಂಗೂರ ಸಾರುವುದು,ಕರಪತ್ರ ಅಂಟಿಸುವುದು, ಗ್ರಾಪಂಸಹಕಾರದೊಂದಿಗೆ ಮೇಲುಕೋಟೆ ಗ್ರಾಮವನ್ನುತಂಬಾಕು ಮುಕ್ತ ಗ್ರಾಮ ಮಾಡಲು ನಿರ್ಧರಿಸಿ,ಕಾರ್ಯಚಟುವಟಿಕೆ ಪ್ರಾರಂಭಿಸಲು ಸಕಲಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಕಾನೂನು ಉಲ್ಲಂಘಸಿದರೆ 2 ವರ್ಷ ಜೈಲು ಶಿಕ್ಷೆಹಾಗೂ 1 ಸಾವಿರ ರೂ.ಗಳವರೆಗೆ ದಂಡವಿಧಿಸಲಾಗುವುದು. ಪುನಃ ಎರಡನೇ ಬಾರಿ ತಪ್ಪುಮಾಡಿದರೆ 5 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರರೂ. ದಂಡ ವಿಧಿಸುವ ಕಾನೂನು ಇದೆ ಎಂದುಅಧಿಕಾರಿಗಳು ಎಚ್ಚರಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.