![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಜಿಲ್ಲೆಯಲ್ಲಿ 412 ಸೋಂಕಿತರು ಗುಣಮುಖ
Team Udayavani, Sep 20, 2020, 4:29 PM IST
![ಜಿಲ್ಲೆಯಲ್ಲಿ 412 ಸೋಂಕಿತರು ಗುಣಮುಖ](https://www.udayavani.com/wp-content/uploads/2020/09/MANDYA-TDY-2-13-620x372.jpg)
ಮಂಡ್ಯ: ಜಿಲ್ಲೆಯಲ್ಲಿ ಶನಿವಾರ ಒಂದೇದಿನ ದಾಖಲೆಯ 412 ಮಂದಿ ಕೋವಿಡ್ ದಿಂದ ಮುಕ್ತರಾಗಿ ಬಿಡು ಗಡೆ ಯಾದರೆ, ಇಬ್ಬರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ9 ಸಾವಿರದ ಗಡಿಯತ್ತ ಸಾಗಿದೆ.ಕೆ.ಆರ್.ಪೇಟೆ ತಾಲೂಕಿನ 60 ಹಾಗೂ 65 ವರ್ಷದ ವೃದ್ಧರಿಬ್ಬರು ಕೋವಿಡ್, ನ್ಯುಮೋನಿಯಾ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 92ಕ್ಕೇರಿದೆ.
1574 ಸಕ್ರಿಯ ಪ್ರಕರಣ: ಶನಿವಾರ ಜಿಲ್ಲೆಯಲ್ಲಿ 412 ಮಂದಿ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮಂಡ್ಯ 160, ಮದ್ದೂರು 6, ಮಳವಳ್ಳಿ 74, ಶ್ರೀರಂಗಪಟ್ಟಣ 13, ಕೆ.ಆರ್.ಪೇಟೆ 142, ನಾಗಮಂಗಲ 9 ಹಾಗೂ ಹೊರ ಜಿಲ್ಲೆಯ8 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಇದುವರಿಗೂ ಜಿಲ್ಲೆಯಲ್ಲಿ 7331 ಜನರು ಕೊರೊನಾದಿಂದ ಬಿಡುಗಡೆಯಾದರೆ, 1574 ಸಕ್ರಿಯ ಪ್ರಕರಣಗಳಿವೆ.
93 ಮಂದಿಗೆ ಕಕೋವಿಡ್: ಮಂಡ್ಯ 39, ಮದ್ದೂರು 7, ಮಳವಳ್ಳಿ 8, ಪಾಂಡವಪುರ 6, ಶ್ರೀರಂಗಪಟ್ಟಣ 9, ಕೆ.ಆರ್.ಪೇಟೆ ಹಾಗೂ ನಾಗಮಂಗಲದಲ್ಲಿ ತಲಾ 12 ಮಂದಿಗೆ ಶನಿವಾರ ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯಲ್ಲಿ 8997 ಸೋಂಕು ಪ್ರಕರಣಗಳು ದಾಖಲಾಗಿವೆ.
1515 ಮಂದಿಗೆ ಪರೀಕ್ಷೆ: ಶನಿವಾರ 1515 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 566 ರ್ಯಾಪಿಡ್ ಹಾಗೂ 949 ಆರ್ ಟಿಪಿಸಿಆರ್ ಪರೀಕ್ಷೆಗೊಳಗಾಗಿದ್ದರು. ಜಿಲ್ಲೆಯ ಸರ್ಕಾರ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 373, ಖಾಸಗಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 92, ಕೋವಿಡ್ ಕೇರ್ ಸೆಂಟರ್ಗಳಲ್ಲಿ 73 ಹಾಗೂ ಹೋಂ ಐಸೋಲೇಷನ್ನಲ್ಲಿ 1036 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದ್ದಾರೆ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.