ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ವಿಭಾಗ ಅಧಿಕಾರಿ: ಎಸಿಬಿ ದಾಳಿ
Team Udayavani, Feb 5, 2021, 3:10 PM IST
ಮಂಡ್ಯ: ಶ್ರೀರಂಗಪಟ್ಟಣದಲ್ಲಿನ ತಾಲೂಕು ಕಚೇರಿಯ ಕಂದಾಯ ಇಲಾಖೆ ವಿಭಾಗದ ಮೇಲೆ ಎಸಿಬಿ ದಾಳಿ ನಡೆಸಲಾಗಿದ್ದು, ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ವಿಭಾಗದ ಮುಖ್ಯಸ್ಥ ಮಂಜುನಾಥ್ ಸಿಕ್ಕಿಬಿದ್ದಿದ್ದಾರೆ.
ಎಸಿಬಿ ಡಿವೈಎಸ್ಪಿ ಧರಣೇಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು,ರೈತ ದಿನೇಶ್ ಎಂಬವರಿಂದ ಮೂರು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಶೃಂಗೇರಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ತನಿಖಾಧಿಕಾರಿ ಸಸ್ಪೆಂಡ್
ಕಚೇರಿ ಬಾಗಿಲು ಹಾಕಿಕೊಂಡು ಎಸಿಬಿ ಅಧಿಕಾರಿಗಳು ಮಂಜುನಾಥ್ ಕಚೇರಿ ಪರಿಶೀಲನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿಯ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!