ಕಾಂಗ್ರೆಸ್ನದ್ದು ಆರೋಪ ರಾಜಕಾರಣ: ಸಚಿವ ನಾರಾಯಣ ಗೌಡ
Team Udayavani, Nov 19, 2022, 9:15 PM IST
ಮಂಡ್ಯ: ಕಾಂಗ್ರೆಸ್ನವರಿಗೆ ಬೇರೆ ಏನೂ ಕೆಲಸ ಇಲ್ಲ. ಆರೋಪ ಮಾಡಿಕೊಂಡೇ ರಾಜಕೀಯ ಮಾಡುತ್ತಾರೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪರ್ಸನಲ್ ಡೇಟಾ ಕಲೆ ಹಾಕಿದ ಆರೋಪಕ್ಕೆ ಸಂಬಂಧಿ ಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ನವರು ನೂರಾರು ತಪ್ಪು ಮಾಡಿಲ್ವಾ? ಸರಕಾರ ನಡೆಸುವಂಥ ಸಂದರ್ಭದಲ್ಲಿ ಎಷ್ಟೋ ತಪ್ಪು ಮಾಡಿದ್ದಾರೆ. ಚಿಕ್ಕಪುಟ್ಟದ್ದಕ್ಕೆಲ್ಲ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ
ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ
ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ
ಡೈಲಿಡೋಸ್:ಫ್ಲೆಕ್ಸ್ ಸಾಹೇಬ್ರ ಫಿಕ್ಸ್ಡ್ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ