ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುದೂರಿನ ಭಗತ್ ಸಿಂಗ್ ಅಕಾಡೆಮಿ ಕರಾಟೆ ಶಾಲೆಯ ಸಾಧನೆ


Team Udayavani, Aug 8, 2022, 2:10 PM IST

7

ಮಂಡ್ಯ: ಗೊಜು-ರಿಯು ಕರಾಟೆ ಡು ಅಕಾಡೆಮಿ ಸಂಸ್ಥೆ ಮಂಡ್ಯ, ಇದರ ಆಶ್ರಯದಲ್ಲಿ ನಡೆದ 5ನೇ  ರಾಜ್ಯ ಮಟ್ಟದ ಕರಾಟೆ ಟೂರ್ನಮೆಂಟಿನಲ್ಲಿ ಕುದೂರು ಮೂಲದ ಭಗತ್ ಸಿಂಗ್ ಅಕಾಡೆಮಿ ಆಫ್ ಕರಾಟೆ ಸಂಸ್ಥೆಯ ಒಟ್ಟು 44 ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಮೂಲಕ ಕಟಾ ಮತ್ತು ಕುಮಟಿ ವಿಭಾಗದಲ್ಲಿ ಅತಿ ಹೆಚ್ಚಿನ ಬಹುಮಾನಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾರೆ.

ಒಟ್ಟು 44 ಕರಾಟೆ ಸ್ಪರ್ಧಿಗಳ ಪೈಕಿ ಕಟಾ ವಿಭಾಗದಲ್ಲಿ, 3 ವಿದ್ಯಾರ್ಥಿಗಳು ಪ್ರಥಮ, 4 ವಿದ್ಯಾರ್ಥಿಗಳು  ದ್ವಿತೀಯ, 18 ವಿದ್ಯಾರ್ಥಿಗಳು  ತೃತೀಯ.

ಕುಮಟಿ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಪ್ರಥಮ, 10 ವಿದ್ಯಾರ್ಥಿಗಳು  ದ್ವಿತೀಯ, 9 ವಿದ್ಯಾರ್ಥಿಗಳು  ತೃತೀಯ ಬಹುಮಾನ ಗಳಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬಹುಮಾನ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಗತ್ ಸಿಂಗ್ ಅಕಾಡೆಮಿ ಕರಾಟೆ ಪ್ರಾಂಶುಪಾಲ ರಮೇಶ್ ಮಾತನಾಡಿ, ಕರಾಟೆ ಎಂಬುದು ಕೇವಲ ಆತ್ಮ ರಕ್ಷಣೆಯ ಕಲೆಯಲ್ಲ, ಇತ್ತೀಚೆಗೆ ಅದು ವಿಭಿನ್ನ ಕಲೆಯಾಗಿ ಹೊರಹೊಮ್ಮುತ್ತಿದೆ, ರಕ್ಷಣೆಯ ವಿಚಾರದಲ್ಲಿ ಪ್ರಸ್ತುತ ಸಮಾಜ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇಂತಹ ಸಮಸ್ಯೆಗಳನ್ನು ಎದುರಿಸಲು ಮಕ್ಕಳನ್ನು ಬಾಲ್ಯದಿಂದಲೇ ತಯಾರಿ ಮಾಡಬೇಕು, ಕರಾಟೆ ಕಲೆ ಸ್ವ ರಕ್ಷಣೆಯ ತಂತ್ರವನ್ನು ಕಲಿಸುವ ಜೊತೆಗೆ, ದೇಶಪ್ರೇಮ, ನಾಯಕತ್ವದ ಗುಣಗಳನ್ನೂ ಸಹ ಬೆಳಸುತ್ತದೆ. ಇಂತಹ ಕಲೆಗಳನ್ನು ಕಲಿಸಲು ಪೋಷಕರು ಮಕ್ಕಳಿಗೆ ಸಹಕಾರ ನೀಡಬೇಕು, ಕರಾಟೆ ಕಲಿಯಲು ವಯಸ್ಸಿನ ಬೇಧವಿಲ್ಲ, ಹೀಗಾಗಿ ದೇಹ ಮತ್ತು ಮನಸ್ಸನ್ನು ಗಟ್ಟಿಗೊಳಿಸಲು ಇದು ಅತ್ಯಂತ ಉಪಯುಕ್ತ ಎಂದು ಅಭಿಪ್ರಾಯ ಪಟ್ಟರು.

ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಭಾಗಿ

ಮಂಡ್ಯದಲ್ಲಿ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಭಗತ್ ಸಿಂಗ್ ಕರಾಟೆ ಸಂಸ್ಥೆಯ ಅಂಗ ಸಂಸ್ಥೆಗಳಿಗೆ ಸೇರಿದ ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವು ಮಕ್ಕಳು ಭಾಗಿಯಾಗಿದ್ದರು. ಕರಾಟೆ ಶಿಕ್ಷಕರಾದ ಅರುಣ್, ಚಂದ್ರಶೇಖರ್, ಚೇತನ್, ಸುನಿಲ್ ಮುಂತಾದವರು ಮಕ್ಕಳ ಜೊತೆಗಿದ್ದು, ಗೆಲುವಿಗಾಗಿ ಅನೇಕ ತಂತ್ರಗಳನ್ನು ರೂಪಿಸಿದ್ದರು.

ಟಾಪ್ ನ್ಯೂಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

hdk

ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

maMandya ಭ್ರೂಣಹತ್ಯೆ: ಹೊರ ಜಿಲ್ಲೆಯ ಗರ್ಭಿಣಿಯರೇ ಟಾರ್ಗೆಟ್‌!Mandya ಭ್ರೂಣಹತ್ಯೆ: ಹೊರ ಜಿಲ್ಲೆಯ ಗರ್ಭಿಣಿಯರೇ ಟಾರ್ಗೆಟ್‌!

Mandya ಭ್ರೂಣಹತ್ಯೆ: ಹೊರ ಜಿಲ್ಲೆಯ ಗರ್ಭಿಣಿಯರೇ ಟಾರ್ಗೆಟ್‌!

Mandya: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತ್ಯು: ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ

Mandya: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತ್ಯು: ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ

Mandya:ಚೆಲುವನಾರಾಯಣಸ್ವಾಮಿಗೆ ವಿಶೇಷ ವಸ್ತ್ರ ಮಾರ್ಯಾದೆ

Mandya:ಚೆಲುವನಾರಾಯಣಸ್ವಾಮಿಗೆ ವಿಶೇಷ ವಸ್ತ್ರ ಮಾರ್ಯಾದೆ

Mandya: ಕಾಡಾನೆ ದಾಳಿಗೆ ಬಲಿಯಾದ ಕೂಲಿ ಕೆಲಸದ ಮಹಿಳೆ

Mandya: ಕಾಡಾನೆ ದಾಳಿಗೆ ಬಲಿಯಾದ ಕೂಲಿ ಕೆಲಸದ ಮಹಿಳೆ

Mandya: 72ನೇ ದಿನವೂ ಮುಂದುವರಿದ ಕಾವೇರಿ ಹೋರಾಟ

Mandya: 72ನೇ ದಿನವೂ ಮುಂದುವರಿದ ಕಾವೇರಿ ಹೋರಾಟ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.