ಮಿತ ನೀರಿನ ಬಳಕೆೆ ಸಾಧನ ಅಳವಡಿಸಿಕೊಳ್ಳಿ

ಕೊಮ್ಮನಹಳ್ಳಿಯ ಬಾಳೆ ತೋಟದಲ್ಲಿ ವಾಟರ್‌ ಮ್ಯಾನೇಜ್‌ಮೆಂಟ್ ಸಿಸ್ಟ್‌ಂನಿಂದ ನೀರು, ವಿದ್ಯುತ್‌ ಉಳಿತಾಯದ ಪ್ರಾತ್ಯಕ್ಷಿಕೆ ಪ್ರದರ್ಶನ‌

Team Udayavani, May 15, 2019, 4:09 PM IST

mandya-tdy-2..

.ಆರ್‌.ಪೇಟೆ ರೋಬೋ ಮಂಜೇಗೌಡ ನೀರಿನ ಮಿತ ಬಳಕೆಗೆ ವಾಟರ್‌ ಮ್ಯಾನೇಜ್‌ಮೆಂಟ್ ಸಿಸ್ಟ್‌ಂ ಕಾರ್ಯನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.

ಕೆ.ಆರ್‌.ಪೇಟೆ: ಮಳೆ ಪ್ರಮಾಣ ಇಳಿಮುಖ, ಅಂತರ್ಜಲ ಮಟ್ಟ ಕುಸಿತದಿಂದ ನೀರಿಗೆ ಹಾಹಾ ಕಾರವೆದ್ದಿರುವ ಈ ಸಂದರ್ಭದಲ್ಲಿ ರೋಬೋ ಮಂಜೇಗೌಡ ತೋಟಗಳಿಗೆ ನೀರನ್ನು ಮಿತವಾಗಿ ಬಳಸುವ ಹೊಸ ಆವಿಷ್ಕಾರ ಕಂಡು ಹಿಡಿದು ರೈತರಿಗೆ ಕೋಮನಹಳ್ಳಿಯ ತಮ್ಮ ತೋಟದಲ್ಲಿ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.

ಇಂದಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಜಲಕ್ಷಾಮ ಹೆಚ್ಚುತ್ತಿದೆ. ಹಾಗಾಗಿ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸುವುದನ್ನು ರೂಢಿಸಿ ಕೊಳ್ಳಬೇಕು. ಹಾಗೆ ಪೋಲಾಗುವ ನೀರು ತಡೆಯುವ ಯಂತ್ರವನ್ನು ರೋಬೋ ಮಂಜೇಗೌಡ ಆವಿಷ್ಕರಿ ಸಿದ್ದು, ಇದು ರೈತರಿಗೆ ವರದಾನವಾಗಿದೆ. ಕೇವಲ ನಾಲ್ಕೈದು ಸಾವಿರ ರೂ.ಗಳಲ್ಲಿ ಈ ಯಂತ್ರ ತಯಾರಿಸಿ ಮಾರಾಟ ಮಾಡಬಹುದು. ಹನಿ ನೀರಾವರಿ ಪದ್ಧತಿ ಯನ್ನು ಅಳವಡಿಸಿಕೊಂಡಿರುವ ರೈತರು ತೋಟಗಳಿಗೆ ವಾಟರ್‌ ಮ್ಯಾನೇಜ್‌ಮೆಂಟ್ ಸಿಸ್ಟ್‌ಂ ನೀರಾವರಿ ಪದ್ಧತಿ ಅಳವಡಿಸಿಕೊಂಡರೆ ನೀರು ಪೋಲಾಗು ವುದನ್ನು ತಡೆಯಬಹುದು. ಜೊತೆಗೆ ವಿದ್ಯುತ್‌ ಬಿಲ್ ಹೊರೆಯೂ ಕಡಿಮೆ ಮಾಡಿಕೊಳ್ಳಬ ಹುದು ಎಂಬ ಬಗ್ಗೆ ಮಂಜೇಗೌಡ ಮಾಹಿತಿ ನೀಡಿದರು.

ಅಗತ್ಯವಿದ್ದಷ್ಟೇ ಬಳಕೆ: ಇಂದಿನ ದಿನಗಳಲ್ಲಿ ಬೇಸಾಯಕ್ಕೆ ಅಗತ್ಯಕ್ಕಿಂತಲೂ ಹೆಚ್ಚು ಬಳಸಿ ನೀರು ಪೋಲಾಗುತ್ತಿದೆ. ತೆಂಗು, ಅಡಿಕೆ, ಬಾಳೆ ಬೆಳೆಗಳಿಗೆ ಒಂದು ದಿನಕ್ಕೆ ಎಷ್ಟು ಲೀಟರ್‌ ನೀರಿನ ಅವಶ್ಯಕತೆ ಇದೆಯೋ ಅಷ್ಟು ನೀರಿನ ಪ್ರಮಾಣ ಯಂತ್ರದಲ್ಲಿ ಸೆಟ್ ಮಾಡಿದರೆ ಸಾಕು ನೀರಿನ ಗರಿಷ್ಠ ಪ್ರಮಾಣದ ನೀರಿನ ಸರಬರಾಜಾಗುತ್ತಿದ್ದಂತೆ ಮೋಟಾರ್‌ ಆಫ್ ಆಗುತ್ತದೆ. ಎಂದಿನಂತೆ ಹನಿ ನೀರಾವರಿ ಪದ್ಧತಿ ಸರಬರಾಜಾಗುವ ನೀರಿಗೆ ಮೋಟಾರ್‌ ಮೂರು ಗಂಟೆ ಕೆಲಸ ಮಾಡಿದರೆ ಈ ಯಂತ್ರದ ಮೂಲಕ ಎರಡು ಗಂಟೆ ಅವಧಿಯಲ್ಲಿ ನೀರು ಪೂರೈಕೆಯಾಗುತ್ತದೆ. ವ್ಯರ್ಥವಾಗಿ ಹರಿಯುವ ನೀರು ಹಾಗೂ ವಿದ್ಯುತ್‌ ಉಳಿತಾಯವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕಿನ ಪ್ರಗತಿಪರ ರೈತರಾದ ಹೊಸಕೋಟೆಯ ಲಕ್ಷ್ಮೀದೇವಮ್ಮ, ಮುದುಗೆರೆ ರಾಜೇಗೌಡ, ಮೊಸಳೆಕೊಪ್ಪಲು ಬೋರೇಗೌಡ, ಸಿಂಧಘಟ್ಟ ಮುದ್ದುಕುಮಾರ್‌, ಕೆ.ಎಸ್‌.ಸೋಮಶೇಖರ್‌ ಸೇರಿದಂತೆ ವಿವಿಧ ತಾಲೂಕು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.